Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಲವಂತದ ಮತಾಂತರ,ಅಪಹರಣ ಪ್ರಕರಣ: ಎಂಟು...

ಬಲವಂತದ ಮತಾಂತರ,ಅಪಹರಣ ಪ್ರಕರಣ: ಎಂಟು ಕ್ರೈಸ್ತರ ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ19 Feb 2020 9:31 PM IST
share

ಭೋಪಾಲ,ಫೆ.19: 60 ಮಕ್ಕಳ ಅಪಹರಣ ಮತ್ತು ಬಲವಂತದ ಆರೋಪವನ್ನು ಎದುರಿಸುತ್ತಿದ್ದ ಎಂಟು ಕ್ರೈಸ್ತರನ್ನು ರತ್ಲಾಮ್‌ನ ಸೆಷನ್ಸ್ ನ್ಯಾಯಾಲಯವು ಬಿಡುಗಡೆ ಗೊಳಿಸಿದೆ.

2017,ಮೇ 21ರಂದು ಆರೋಪಿಗಳು ಆದಿವಾಸಿ ಕ್ರೈಸ್ತ ಕುಟುಂಬಗಳಿಗೆ ಸೇರಿದ 60 ಮಕ್ಕಳನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿಯ ಧಾರ್ಮಿಕ ಆಶ್ರಮಕ್ಕೆ ಕರೆದೊಯ್ಯುತ್ತಿದ್ದಾಗ ರತ್ಲಾಮ್‌ನಲ್ಲಿ ರೈಲ್ವೆ ಪೊಲೀಸರು ಅವರನ್ನು ಬಂಧಿಸಿದ್ದರು. ಅವರ ವಿರುದ್ಧ ಅಪಹರಣ ಮತ್ತು ಬಲವಂತದ ಮತಾಂತರ ಪ್ರಕರಣವನ್ನು ದಾಖಲಿಸಲಾಗಿತ್ತು.

ಆರೋಪಿಗಳ ಪೈಕಿ 15 ವರ್ಷದ ಬಾಲಕನೋರ್ವನ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಆರೋಪವನ್ನು ದಾಖಲಿಸಲಾಗಿತ್ತು. ಇನ್ನೋರ್ವ ಆರೋಪಿಯು ತನಗೆ 17 ವರ್ಷ ಎಂದು ತಿಳಿಸಿದ್ದರೂ ಪೊಲೀಸರು ಆತನನ್ನು ವಯಸ್ಕ ಎಂದೇ ಪರಿಗಣಿಸಿದ್ದರು. ಮಕ್ಕಳನ್ನು 3-4 ದಿನಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಅವರೊಂದಿಗಿದ್ದ ಇಬ್ಬರು ಮಹಿಳೆಯರು 11 ದಿನಗಳ ಬಳಿಕ ಬಿಡುಗಡೆಗೊಂಡಿದ್ದರು. ಉಳಿದ ಆರೋಪಿಗಳಿಗೆ ಆಗಸ್ಟ್ ಅಂತ್ಯದಲ್ಲಷ್ಟೇ ಜಾಮೀನು ಲಭಿಸಿತ್ತು.

ಬಂಧನದ ಬಳಿಕ ಎಂಟು ಆರೋಪಿಗಳು ಮತ್ತು ಮಕ್ಕಳು ಅಧಿಕಾರಿಗಳಿಂದ ತೀವ್ರ ಕಿರುಕುಳಗಳನ್ನು ಅನುಭವಿಸಿದ್ದರು ಎಂದು ಹೇಳಿದ ಅಲೈಯನ್ಸ್ ಡಿಫೆಂಡಿಂಗ್ ಫ್ರೀಡಮ್ ಇಂಡಿಯಾ (ಎಡಿಎಫ್‌ಐ)ದ ನಿರ್ದೇಶಕಿ ತೆಹ್ಮಿನಾ ಅರೋರಾ ಅವರು,ಯಾರಿಗೇ ಆದರೂ ಅವರ ಧರ್ಮದ ಕಾರಣದಿಂದ ಕಿರುಕುಳ ನೀಡಬಾರದು. ಅನ್ಯಾಯವಾಗಿ ಸಿಲುಕಿಸಲ್ಪಟ್ಟಿದ್ದ ಆರೋಪಿಗಳು ಬಿಡುಗಡೆಗೊಂಡಿರುವುದು ಖುಷಿಯ ವಿಷಯವಾಗಿದೆ. ಅವರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅವರನ್ನು ಗುರಿಯಾಗಿಸಿಕೊಂಡು ಅಪಹರಣ ಮತ್ತು ಬಲವಂತದ ಮತಾಂತರದ ಆರೋಪವನ್ನು ಹೊರಿಸಲಾಗಿತ್ತು.

ಭಾರತದ ಸಂವಿಧಾನವು ಧರ್ಮದ ಪಾಲನೆ ಮತ್ತು ಪ್ರಸಾರದ ಸ್ವಾತಂತ್ರ್ಯವನ್ನು ಖಾತರಿಪಡಿಸಿದೆ. ವಿಷಾದವೆಂದರೆ ಇಂತಹುದು ಇದೊಂದೇ ಪ್ರಕರಣವಲ್ಲ,ಆದರೆ ಈ ಪ್ರಕರಣದಲ್ಲಿ ನ್ಯಾಯ ಲಭಿಸಿರುವುದು ಕಿರುಕುಳ ಮತ್ತು ದ್ವೇಷ ಎದುರಿಸುತ್ತಿರುವ ಎಲ್ಲ ಕ್ರೈಸ್ತರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ನೆಮ್ಮದಿಯನ್ನುಂಟು ಮಾಡಿದೆ ಎಂದರು.

ಎಡಿಫ್‌ಐ ಸದಸ್ಯರಾಗಿರುವ ವಕೀಲರ ತಂಡವು ಆರೋಪಿಗಳ ಪರವಾಗಿ ವಾದಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X