ಮಂಗಳೂರು, ಫೆ.20: ಬೆಂಗಳೂರಿನಲ್ಲಿ ಸಿಎಎ, ಎನ್ಆರ್ಸಿ ವಿರೋಧಿಸಿ ನಡೆಯುತ್ತಿದ್ದ ಸಮಾವೇಶದಲ್ಲಿ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದ ಅಮೂಲ್ಯ ವಿರುದ್ಧ ಮಂಗಳೂರಿನ ಲಾಲ್ಬಾಗ್ ಸರ್ಕಲ್ನಲ್ಲಿ ಎಬಿವಿಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು, ಫೆ.20: ಬೆಂಗಳೂರಿನಲ್ಲಿ ಸಿಎಎ, ಎನ್ಆರ್ಸಿ ವಿರೋಧಿಸಿ ನಡೆಯುತ್ತಿದ್ದ ಸಮಾವೇಶದಲ್ಲಿ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದ ಅಮೂಲ್ಯ ವಿರುದ್ಧ ಮಂಗಳೂರಿನ ಲಾಲ್ಬಾಗ್ ಸರ್ಕಲ್ನಲ್ಲಿ ಎಬಿವಿಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.