Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ನೌಕರರ...

ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ನೌಕರರ ನಗ್ನಗೊಳಿಸಿ ವೈದ್ಯಕೀಯ ತಪಾಸಣೆ!

ವಾರ್ತಾಭಾರತಿವಾರ್ತಾಭಾರತಿ21 Feb 2020 8:22 PM IST
share
ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ನೌಕರರ ನಗ್ನಗೊಳಿಸಿ ವೈದ್ಯಕೀಯ ತಪಾಸಣೆ!

ಸೂರತ್, ಫೆ.21: ಸೂರತ್ ಮಹಾನಗರ ಪಾಲಿಕೆ (ಎಸ್‌ಎಂಸಿ)ಯ ತರಬೇತಿ ನಿರತ ಮಹಿಳಾ ಗುಮಾಸ್ತರನ್ನು ವೈದ್ಯಕೀಯ ತಪಾಸಣೆಗಾಗಿ ಕೊಠಡಿಯೊಂದರಲ್ಲಿ ನಗ್ನವಾಗಿ ನಿಲ್ಲಿಸಿದ ಘಟನೆ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಸೂರತ್ ಮಹಾನಗರಪಾಲಿಕೆಯ 10 ಮಂದಿ ತರಬೇತಿ ನಿರತ ಮಹಿಳಾ ಗುಮಾಸ್ತರನ್ನು ಆಸ್ಪತ್ರೆಯ ಸ್ರ್ರೀರೋಗ ವಿಭಾಗದ ಕೊಠಡಿಯಲ್ಲಿ ವೈದ್ಯಕೀಯ ತಪಾಸಣೆಗಾಗಿ ನಗ್ನವಾಗಿ ನಿಲ್ಲಿಸಲಾಗಿತ್ತೆಂಬ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಸೂರತ್ ಮಹಾನಗರ ಪಾಲಿಕೆಯ ಆಯುಕ್ತ ಬಂಚ್ಛಾನಿಧಿ ಪಾಣಿ ಆದೇಶಿಸಿದ್ದಾರೆ

ಕೆಲವು ದಿನಗಳ ಹಿಂದೆ ಗುಜರಾತ್‌ನ ಭುಜ್ ಪಟ್ಟಣದಲ್ಲಿರುವ ಮಹಿಳಾ ಕಾಲೇಜೊಂದರ ವಿದ್ಯಾರ್ಥಿನಿಯರಿಗೆ ಅವರು ಮುಟ್ಟಾಗಿಲ್ಲವೆಂಬುದನ್ನು ಸಾಬೀತುಪಡಿಸಲು ಒಳಉಡುಪುಗಳನ್ನು ಕಳುಚುವಂತೆ ಹಾಸ್ಟೆಲ್ ಆಡಳಿತದ ಅಧಿಕಾರಿಗಳು ಬಲವಂತಪಡಿಸಿದ ಘಟನೆ ಜನರ ಮನಸ್ಸಿನಿಂದ ಮಾಯವಾಗುವ ಮೊದಲೇ , ಸೂರತ್‌ನಲ್ಲಿ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

  ಮಹಿಳಾ ವೈದ್ಯರುಗಳು ಅವಿವಾಹಿತ ಸ್ತ್ರೀಯರನ್ನು ಕೂಡಾ ಗರ್ಭಧಾರಣೆಯ ಪರೀಕ್ಷೆಗಳಿಗೆ ಒಳಪಡಿಸಿದರೆಂದು ಎಸ್‌ಎಂಇ ನೌಕರರ ಒಕ್ಕೂಟ ಆಪಾದಿಸಿದೆ.

   ಸೂರತ್ ಮಹಾನಗರ ಪಾಲಿಕೆ ನಡೆಸುತ್ತಿರುವ ಎಸ್‌ಎಂಐಎಂಇಆರ್ ಆಸ್ಪತ್ರೆಯಲ್ಲಿ ಫೆಬ್ರವರಿ 29ರಂದು ಈ ಘಟನೆ ನಡೆದಿರುವುದಾಗಿ ನೌಕರರ ಒಕ್ಕೂಟ ಆಪಾದಿಸಿದೆ.

ಈ ಘಟನೆಗೆ ಸಂಬಂಧಿಸಿದ ಆರೋಪಗಳ ಬಗ್ಗೆ ತನಿಖೆಗೆ ಪಾಣಿ ಅವರು ತ್ರಿಸದಸ್ಯ ಸಮಿತಿಯೊಂದನ್ನು ರಚಿಸಿದ್ದು, 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

  ತನಿಖಾ ಆಯೋಗವು ಸೂರತ್ ಮೆಡಿಕಲ್ ಕಾಲೇಜ್‌ನ ಮಾಜಿ ಡೀನ್ ಡಾ.ಕಲ್ಪನಾ ದೇಸಾಯಿ, ಸಹಾಯಕ ಪೌರಾಡಳಿತ ಆಯುಕ್ತ ಗಾಯತ್ರಿ ಜರಿವಾಲಾ ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್ ತೃಪ್ತಿ ಕಟಾರಿಯಾ ಅವರನ್ನು ಒಳಗೊಂಡಿದೆ.

   ಸೂರತ್ ಮಹಾನಗರಪಾಲಿಕೆಯ ನಿಯಮಗಳ ಪ್ರಕಾರ ತರಬೇತಿ ನಿರತ ಉದ್ಯೋಗಿಗಳು ತರಬೇತಿಯ ಆವಧಿಯಲ್ಲಿ ತಮ್ಮ ದೈಹಿಕ ಸಾಮರ್ಥ್ಯನ್ನು ಸಾಬೀತುಪಡಿಸಲು ದೈಹಿಕ ತಪಾಸಣೆಗೆ ಒಳಗಾಗಾಗಬೇಕಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X