Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿವರಾತ್ರಿ ಶೋಭಾಯಾತ್ರೆ: ಸಿಹಿತಿಂಡಿ,...

ಶಿವರಾತ್ರಿ ಶೋಭಾಯಾತ್ರೆ: ಸಿಹಿತಿಂಡಿ, ಪಾನೀಯ ವಿತರಿಸಿದ ಕಂದಕ್ ನ ಮುಸ್ಲಿಮರು

ಮಂಗಳೂರು: ಶಿವರಾತ್ರಿ ಶೋಭಾಯಾತ್ರೆಗೆ ಸೌಹಾರ್ದದ ಮೆರುಗು

ವಾರ್ತಾಭಾರತಿವಾರ್ತಾಭಾರತಿ21 Feb 2020 9:36 PM IST
share
ಶಿವರಾತ್ರಿ ಶೋಭಾಯಾತ್ರೆ: ಸಿಹಿತಿಂಡಿ, ಪಾನೀಯ ವಿತರಿಸಿದ ಕಂದಕ್ ನ ಮುಸ್ಲಿಮರು

ಮಂಗಳೂರು, ಫೆ.21: ನಗರದ ಕಂದಕ್ ಜಮಾಅತ್ ವತಿಯಿಂದ ಶಿವರಾತ್ರಿ ಪ್ರಯುಕ್ತ ಪ್ರತಿವರ್ಷದಂತೆ ನಡೆಸಿಕೊಂಡು ಬರುವಂತೆ ಈ ವರ್ಷವೂ ಹಿಂದೂಗಳಿಗೆ ಸಿಹಿ ತಿಂಡಿ-ತಿನಿಸು, ತಂಪು ಪಾನೀಯಗಳನ್ನು ವಿತರಿಸುವ ಮೂಲಕ ಮುಸ್ಲಿಮರು ಸೌಹಾರ್ದ ಮೆರೆದ ಘಟನೆ ಕಂದಕ್ ವಾರ್ಡ್‌ನಲ್ಲಿ ಶುಕ್ರವಾರ ರಾತ್ರಿ ನಡೆಯಿತು.

ನಿರಶ್ವಾಲ್ಯ ಪ್ರದೇಶದ ನಿತ್ಯಾನಂದ ಆಶ್ರಮದಿಂದ ಶೋಭಾಯಾತ್ರೆ ತೆರಳುತ್ತಿದ್ದ ಸಂದರ್ಭ ಜಮಾಅತ್‌ನಿಂದ ಹಿಂದೂ ಭಕ್ತರಿಗೆ ಸಿಹಿ ತಿನಿಸು, ತಂಪು ಪಾನೀಯ ವಿತರಿಸಲಾಯಿತು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ (ಕಂದಕ್ ವಾರ್ಡ್) ಸದಸ್ಯ ಅಬ್ದುಲ್ ಲತೀಫ್, ವಾರ್ಡ್‌ನಲ್ಲಿರುವ ಪ್ರತಿಯೊಬ್ಬರು ಅಣ್ಣ-ತಮ್ಮಂದಿರಂತೆ ಬದುಕಿ ಬಾಳಬೇಕು. ಇಲ್ಲಿನ ಸೌಹಾರ್ದದ ವಾತಾವರಣವು ದೇಶ, ರಾಜ್ಯ, ಜಿಲ್ಲೆ, ತಾಲೂಕು, ನಗರ, ಗಲ್ಲಿಗಲ್ಲಿಗಳಲ್ಲೂ ನಿರ್ಮಾಣವಾಗಬೇಕು. ಸಹೋದರತೆ ಭಾವದಿಂದ ಶಾಂತಿಯಿಂದ ಜೀವನ ನಡೆಸಬೇಕು ಎಂದು ಹೇಳಿದರು.

ಪ್ರತಿ ಮೀಲಾದುನ್ನಬಿ ದಿನದಂದು ನಿತ್ಯಾನಂದ ಆಶ್ರಮ ಸಮಿತಿಯಿಂದ ಸಿಹಿ ತಿನಿಸು- ತಂಪು ಪಾನೀಯ ವಿತರಿಸುತ್ತಾರೆ. ಅದಕ್ಕೆ ಪ್ರತಿಯಾಗಿ ಮುಸ್ಲಿಂ ಜಮಾಅತ್‌ನಿಂದ ಶಿವರಾತ್ರಿ ದಿನದಂದು ಭಕ್ತರ ದಣಿವು ನಿವಾರಿಸುತ್ತೇವೆ. ಇಲ್ಲಿನ ಸೌಹಾರ್ದವು ಎಲ್ಲರಿಗೂ ಮಾದರಿಯಾಗಲಿ ಎಂದು ತಿಳಿಸಿದರು.

ಈ ಸಂದರ್ಭ ಕಂದಕ್ ಜಮಾಅತ್‌ನ ಸಿದ್ದೀಕ್, ಫೈಝಲ್, ಹಕೀಂ, ಅಶ್ರಫ್, ಮುಸ್ತಫಾ, ಶಕೀಬ್, ಹಮೀದ್, ಹಸನ್, ಮುಕ್ತಾರ್, ಶರೀಫ್, ಅಹ್ಮದ್ ಬಾವ, ಅರ್ಫಾಝ್, ಸಫ್ವಾನ್, ಸಮೀರ್ ಅವರೊಂದಿಗೆ ನಿತ್ಯಾನಂದ ಆಶ್ರಮದ ಹನುಮಂತ ಕಾಮತ್, ರೋಹಿತ್, ಸದಾಶಿವ ಶೆಟ್ಟಿ, ಪ್ರಮೋದ್, ಸಂತೋಷ, ಕಮಲಾಕ್ಷ, ಅರುಣ್, ನಿತೀಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X