Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಾನ ನಾಗರಿಕ ಸಂಹಿತೆ ಬಲವಂತದಿಂದ ಹೇರಲು...

ಸಮಾನ ನಾಗರಿಕ ಸಂಹಿತೆ ಬಲವಂತದಿಂದ ಹೇರಲು ಸಾಧ್ಯವಿಲ್ಲ: ಸುರ್ಜೆವಾಲ

ವಾರ್ತಾಭಾರತಿವಾರ್ತಾಭಾರತಿ21 Feb 2020 9:37 PM IST
share
ಸಮಾನ ನಾಗರಿಕ ಸಂಹಿತೆ ಬಲವಂತದಿಂದ ಹೇರಲು ಸಾಧ್ಯವಿಲ್ಲ: ಸುರ್ಜೆವಾಲ

ಹೊಸದಿಲ್ಲಿ,ಫೆ.21: ಸಮಾನ ನಾಗರಿಕ ಸಂಹಿತೆಯನ್ನು ಬಲವಂತದಿಂದ ಹೇರಲು ಸಾಧ್ಯವಿಲ್ಲ, ಅದು ಐಚ್ಛಿಕವಾಗಿರಬೇಕು ಎಂದು ಕಾಂಗ್ರೆಸ್ ವಕ್ತಾರ ರಣ ದೀಪ್‌ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಶುಕ್ರವಾ ನಡೆದ ಛಾತ್ರಸಂಸದ್ (ವಿದ್ಯಾರ್ಥಿ ಸಂಸತ್) ಕಾರ್ಯಕ್ರಮಲ್ಲಿ ಮಾತನಾಡುತ್ತಿದ್ದ ಅವರು ಸಮಾನನಾಗರಿಕ ಸಂಹಿತೆಯನ್ನು ಜನರು ಸ್ವಯಂಪ್ರೇರಿತವಾಗಿ ಸ್ವೀಕರಿಸಿದಲ್ಲಿ, ಅದು ಒಂದು ಮಹಾನ್ ಹೆಜ್ಜೆಯಾಗಲಿದೆಯೆಂದು ತಿಳಿಸಿದರು.

‘‘ಸಮಾನನಾಗರಿಕ ಸಂಹಿತೆಯನ್ನು ನಿಮ್ಮ ಮೇಲೆ ಹೇರಲು ಸಾಧ್ಯವಿಲ್ಲವೆಂಬುದು ವಾಸ್ತವ. ಅದು ಐಚ್ಛಿಕವಾದುದಾಗಿರಬೇಕು ಹಾಗೂ ಅದು ಕಡ್ಡಾಯವಾಗಿರಕೂಡದು. ಅದು ಸ್ವಯಂಪ್ರೇರಿತವಾದುದಾಗಿರಬೇಕು. ಹಾಗಾದಲ್ಲಿ ಅದೊಂದು ಮಹಾನ್ ಹೆಜ್ಜೆಯಾಗಲಿದೆ’’ ಎಂದು ಸುರ್ಜೆವಾಲಾ ತಿಳಿಸಿದರು.

   ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಅದರ ಹಿರಿಯ ನಾಯಕ ರಾಜ್‌ನಾಥ್ ಸಿಂಗ್ ಅವರು ದೇಶದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ಬಿಜೆಪಿ ಬದ್ಧವಾಗಿದೆ ಎಂದು ಹೇಳಿದ್ದರು.

  ದೇಶದಲ್ಲಿನ ಜಾತಿ ಆಧಾರಿತ ಹಿಂಸಾಚಾರಗಳ ಬಗ್ಗೆ ಪ್ರಸ್ತಾವಿಸಿದ ಸುರ್ಜೆವಾಲಾ ವಾಸ್ತವಿಕತೆಯನ್ನು ಮರೆಮಾಲು ಯಾರೂ ಕೂಡಾ ಯತ್ನಿಸಬಾರದು ಎಂದು ಹೇಳಿದರು. ಜಾತಿ ಆಧಾರಿತ ಹಿಂಸಾಚಾರವು ನಮ್ಮ ಸಮಾಜದಲ್ಲಿ ಪ್ರಚಲಿತದಲ್ಲಿರುವ ಅತ್ಯಂತ ಕೆಟ್ಟ ಪಿಡುಗಾಗಿದೆ ಎಂದವರು ಅಭಿಪ್ರಾಯಿಸಿದು.

  ದಲಿತರ ಮೇಲಿನ ಹಲ್ಲೆಯ ಕುರಿತಾದ ಇತ್ತೀಚಿನ ಘಟನೆಗಳು, ಬಡತನ ಹಾಗೂ ಜಾತಿ ಈಗಲೂ ಸಾಮಾಜಿಕವಾಗಿ ನಿರ್ಣಾಯಕ ಪಾತ್ರ ವಹಿಸುತ್ತಿವೆ ಎಂಬುದನ್ನು ತೋರಿಸಿಕೊಟ್ಟಿವೆ ಎಂದವರು ಹೇಳಿದರು.

  ಜಾತಿ ಹಾಗೂ ಸಾಮಾಜಿಕ ವಿಭಜನೆಯು ಇಂದಿನ ಅತ್ಯಂತ ಪ್ರಮುಖ ಸಾಮಾಜಿಕ ಸಮಸ್ಯೆಗಳಲ್ಲೊಂದಾಗಿದ್ದು, ವಿದ್ಯಾರ್ಥಿಗಳು ಈ ಬಗ್ಗೆ ಪರಾಮರ್ಶೆ ನಡೆಸಬೇಕಾಗಿದೆಎಂದು ಎಂದು ಸುರ್ಜೆವಾಲಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X