Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ21 Feb 2020 11:55 PM IST
share
ವಿದ್ಯಾರ್ಥಿವೇತನಕ್ಕೆ  ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ

(ಅಂತರ್ ರಾಷ್ಟ್ರೀಯ ಮಟ್ಟ):

ಯುಸಿಡಿ ಮೈಕೆಲ್ ಸ್ಮರ್ಫಿಟ್ ಗ್ರಾಜುವೇಟ್ ಬಿಸಿನೆಸ್ ಸ್ಕೂಲ್ ಎಂಎಸ್ಸಿ ಸ್ಕಾಲರ್‌ಶಿಪ್ಸ್ 2020

ವಿವರ: ಡಬ್ಲಿನ್‌ನ ಯುಸಿಡಿ ಮೈಕೆಲ್ ಸ್ಮರ್ಫಿಟ್ ಗ್ರಾಜುವೇಟ್ ಬಿಸಿನೆಸ್ ಸ್ಕೂಲ್ ಉನ್ನತ ಸಾಧನೆಗೈದ ವಿದ್ಯಾರ್ಥಿಗಳಿಂದ ಎಂಎಸ್ಸಿ ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಎಸ್ಸಿಗೆ ಅರ್ಜಿ ಸಲ್ಲಿಸಿದವರು ಅರ್ಹರಾಗಿದ್ದು ಶೇ. 50 ಶುಲ್ಕ ಕಡಿತ ಮಾಡಲಾಗುವುದು.

ಅರ್ಹತೆ: ಸ್ಮರ್ಫಿಟ್ ಗ್ರಾಜುವೇಟ್ ಬಿಸಿನೆಸ್ ಸ್ಕೂಲ್‌ನಲ್ಲಿ ಎಂಎಸ್ಸಿ ಪದವಿ ಅಧ್ಯಯನಕ್ಕೆ ಪ್ರವೇಶ ಪಡೆಯಲು ಆಹ್ವಾನ ಗಳಿಸಿದ, 650 ಅಥವಾ ಅದಕ್ಕಿಂತ ಹೆಚ್ಚು ಜಿಎಂಎಟಿ ಅಂಕ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ನೆರವು: ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎಂಎಸ್ಸಿ ಪದವಿ ಅಧ್ಯಯನದ ಶುಲ್ಕದಲ್ಲಿ ಶೇ. 50 ಕಡಿತ ಮಾಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 31, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/UMS1

**************

ವಿದ್ಯಾರ್ಥಿವೇತನ

(ಅಂತರ್ ರಾಷ್ಟ್ರೀಯ ಮಟ್ಟ):

ಆರೆಂಜ್ ಟ್ಯುಲಿಪ್ ಸ್ಕಾಲರ್‌ಶಿಪ್ ಇಂಡಿಯಾ 2020-21

ವಿವರ: ನೆದರ್‌ಲ್ಯಾಂಡ್‌ನ ಯಾವುದಾದರೊಂದು ವಿವಿಯಲ್ಲಿ ಪ್ರವೇಶ ಪಡೆದಿರುವ ಅಥವಾ ಪ್ರವೇಶ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಶೇ. 100 ಬೋಧನಾ ಶುಲ್ಕ ಮರುಪಾವತಿಸಲಾಗುವುದು.

ಅರ್ಹತೆ:  ನೆದರ್‌ಲ್ಯಾಂಡ್‌ನ ಯಾವುದಾದರೊಂದು ವಿವಿಯಲ್ಲಿ ಪ್ರವೇಶ ಪಡೆದಿರುವ ಅಥವಾ ಪ್ರವೇಶ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಭಾರತೀಯ ವಿದ್ಯಾರ್ಥಿಗಳು (ಈಗ ನೆದರ್‌ಲ್ಯಾಂಡ್‌ನಲ್ಲಿ ಅಧ್ಯಯನ ಮಾಡುತ್ತಿರಬಾರದು ಅಥವಾ ಕೆಲಸ ಮಾಡುತ್ತಿರಬಾರದು) ಅರ್ಜಿ ಸಲ್ಲಿಸಬಹುದು.

ನೆರವು:  ಆಯ್ಕೆಯಾದ ಅಭ್ಯರ್ಥಿಗಳಿಗೆ ಶೇ. 100 ಬೋಧನಾ ಶುಲ್ಕ ಮನ್ನಾ ಮಾಡಲಾಗುವುದು. ಆದರೆ ವಿದ್ಯಾರ್ಥಿ ನೋಂದಣಿಗೊಳ್ಳುವ ವಿವಿಯ ಮೇ ಲೆ ಪುರಸ್ಕಾರ ಆಧರಿಸಿದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 1, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/OTS7

**************

ವಿದ್ಯಾರ್ಥಿವೇತನ

(ಅಂತರ್ ರಾಷ್ಟ್ರೀಯ ಮಟ್ಟ):

ಫೇಕಲ್ಟಿ ಆಫ್ ಇಂಜಿನಿಯರಿಂಗ್ ಮೆಮೊರಿಯಲ್ ಸ್ಕಾಲರ್‌ಶಿಪ್ 2020

ವಿವರ: ಪ್ರಥಮ ವರ್ಷದ ಇಂಜಿನಿಯಿರಿಂಗ್ (ಕಂಪ್ಯೂಟರ್ ಇಂಜಿನಿಯರಿಂಗ್ ಹೊರತುಪಡಿಸಿ)ಗೆ ಇತ್ತೀಚೆಗೆ ದಾಖಲಾತಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್ ಪ್ರಯೋಜನ ಪಡೆಯಬಹುದು.

ಇಂಜಿನಿಯರಿಂಗ್ ಬೋಧನಾ ವಿಭಾಗದಲ್ಲಿ ಹೊಸದಾಗಿ ದಾಖಲಾತಿ ಪಡೆದಿರುವ ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ 2,000 ಕೆನಡ ಡಾಲರ್ ಮೊತ್ತದ ಆಥಿಕರ್ ನೆರವು ನೀಡುವ ಉದ್ದೇಶವಿದೆ.

ಅರ್ಹತೆ: ಕೆನಡಾದ ಒಟ್ಟಾವ ವಿವಿಯಲ್ಲಿ ಇಂಜಿನಿಯರಿಂಗ್ ಬೋಧನೆ ವಿಭಾಗದಲ್ಲಿ ಪೂರ್ಣಾವಧಿ ಕೋರ್ಸ್‌ನ ಪ್ರಥಮ ವರ್ಷಕ್ಕೆ ನೋಂದಣಿಯಾಗಿರುವ ಮಹಿಳಾ ವಿದ್ಯಾರ್ಥಿಗಳು ಅರ್ಹರು.

ನೆರವು:  ಆಯ್ಕೆಯಾದ ಅಭ್ಯರ್ಥಿಗಳಿಗೆ 2,000 ಮೊತ್ತದ ಕೆನಡ ಡಾಲರ್ ಆರ್ಥಿಕ ನೆರವು ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 31, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/FMM1

share
ವಾರ್ತಾಭಾರತಿ
ವಾರ್ತಾಭಾರತಿ
Next Story
X