Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿ.ಕೆ.ಎಸ್.ಸಿ. ಮದೀನಾ ಮುನವ್ವರ ಘಟಕದ...

ಡಿ.ಕೆ.ಎಸ್.ಸಿ. ಮದೀನಾ ಮುನವ್ವರ ಘಟಕದ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ23 Feb 2020 11:01 AM IST
share
ಡಿ.ಕೆ.ಎಸ್.ಸಿ. ಮದೀನಾ ಮುನವ್ವರ ಘಟಕದ ಮಹಾಸಭೆ

ಮದೀನಾ ಮುನವ್ವರ, ಫೆ.23: ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್‌ (ಡಿ.ಕೆ.ಎಸ್.ಸಿ.) ಮದೀನಾ ಮುನವ್ವರ ಘಟಕದ ವಾರ್ಷಿಕ ಮಹಾಸಭೆಯು ಮದೀನಾದಲ್ಲಿ ಇತ್ತೀಚೆಗೆ ನಡೆಯಿತು.

ಸಭೆಯನ್ನು ಅಲ್ ಖಾದಿಸ ಕಾವಳಕಟ್ಟೆ ಇದರ ಸೌದಿ ಅರೇಬಿಯಾದ ಸಂಚಾಲಕ ಯೂಸುಫ್ ಮದನಿ ಕೊಯ್ಯೂರು  ಉದ್ಘಾಟಿಸಿದರು. ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಉಪಾಧ್ಯಕ್ಷ ಇಮ್ತಿಯಾಝ್ ಕುಂದಾಪುರ  ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಿ.ಕೆ.ಎಸ್.ಸಿ. ತಾಯಿಫ್ ಘಟಕದ ಪ್ರಧಾನ ಕಾರ್ಯದರ್ಶಿ ಮಜೀದ್ ಕನ್ನಂಗಾರ್ ಮಾತನಾಡಿ ಸಂಘಟನೆಯು ನಡೆದು ಬಂದ ಹಾದಿಯನ್ನು ಸವಿಸ್ತಾರವಾಗಿ ವಿವರಿಸಿದರು.

 ಚುನಾವಣಾ ಅಧಿಕಾರಿಯಾಗಿದ್ದ ಡಿ.ಕೆ.ಎಸ್.ಸಿ. ಮಕ್ಕತುಲ್ ಮುಕರ್ರಮ ವಲಯ ಪ್ರ. ಕಾರ್ಯದರ್ಶಿ ಇಸ್ಮಾಯೀಲ್ ಹೈದ್ರೋಸ್ ಮೂಡಿಗೆರೆ ಉಪಸ್ಥಿತಿಯಲ್ಲಿ ಹಳೆಯ  ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಮನ್ಸೂರ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿಯಾಗಿ ಇಕ್ಬಾಲ್ ಕುಪ್ಪೆಪದವು ಪುನರಾಯ್ಕೆಗೊಂಡರು. ಕೋಶಾಧಿಕಾರಿಯಾಗಿ ಅಶ್ರಫ್ ನ್ಯಾಷನಲ್, ಸಮಿತಿಯ ಗೌರವಾಧ್ಯಕ್ಷರಾಗಿ ಮುಹಮ್ಮದಲಿ ಪಾಣೆಮಂಗಳೂರು, ಉಪಾಧ್ಯಕ್ಷರಾಗಿ ಸುಲೈಮಾನ್ ಮಿತ್ತೇರಿಪಾದೆ ಹಾಗೂ ಅಶ್ರಫ್ ಕಿನ್ಯ ಆಯ್ಕೆಯಾದರು.

ಜೊತೆ ಕಾರ್ಯದರ್ಶಿಯಾಗಿ ಜುನೈದ್  ಉಳ್ಳಾಲ ಹಾಗೂ ಆಸಿಫ್ ಬದ್ಯಾರ್, ಸಂಚಾಲಕರಾಗಿ ಅಬ್ದುರ್ರಝಾಕ್ ಅಳಕೆಮಜಲು, ಅಬ್ದುಲ್ ಅಝೀಝ್ ಸುರಿಬೈಲ್, ಸರ್ಫಾಝ್ ಕುಪ್ಪೆಪದವು ಹಾಗೂ ಬದ್ರುದ್ದೀನ್ ಕಬಕ, ಸ್ವಲಾತ್ ಮಜ್ಲಿಸ್ ಉಸ್ತುವಾರಿಯಾಗಿ ಅಶ್ರಫ್ ಸಖಾಫಿ ನೂಜಿ,  ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಶೆರೀಫ್ ಮರವೂರುರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಝರ್ ಕೃಷ್ಣಾಪುರ, ಅಬ್ದುರ್ರಝಾಕ್ ಬೈತಡ್ಕ, ಹುಸೈನಾರ್ ಮಾಪಲ್, ಸುಲೈಮಾನ್ ತುರ್ಕಳಿಕೆ, ಶರೀಫ್ ಮಠ, ಫಾರೂಕ್ ಅಳಕೆ, ಮುಸ್ತಫ ಕುಪ್ಪೆಪದವು, ರಫೀಕ್ ಪಾಣೆಮಂಗಳೂರು, ಆಸಿಫ್ ಕುಂಜತ್ತಬೈಲ್, ಹಸೈನಾರ್ ಫರಂಗಿಪೇಟೆ, ಆದಂ ಕಕ್ಕೆಪದವು ಅವರನ್ನು ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಕ್ಕಾ ವಲಯದ ಅಧೀನದಲ್ಲಿ ಜಿದ್ದಾ ದಲ್ಲಿ ನಡೆಯುವ 'ಫ್ಯಾಮಿಲಿ ಮುಲಾಖಾತ್'ಗೆ ಚಾಲನೆ ನೀಡಲಾಯಿತು.
ಈ ಸಭೆಯಲ್ಲಿ ಡಿ.ಕೆ.ಎಸ್.ಸಿ. ಜಿದ್ದಾ ಘಟಕದ ಪ್ರ. ಕಾರ್ಯದರ್ಶಿ ಅಮಾನುಲ್ಲಾ ವಾಮಂಜೂರು ಸಹಿತ ಹಲವಾರು ಸದಸ್ಯರು ಪಾಲ್ಗೊಂಡಿದ್ದರು.

 ಡಿ.ಕೆ.ಎಸ್.ಸಿ. ಮದೀನಾ ಮುನವ್ವರ ಘಟಕದ ಘಟಕದ ಗೌರವಾಧ್ಯಕ್ಷ ಮುಹಮ್ಮದ್ ಅಲಿ ಪಾಣೆಮಂಗಳೂರು ಸ್ವಾಗತಿಸಿದರು. ಕಾರ್ಯದರ್ಶಿ ಇಕ್ಬಾಲ್ ಕುಪ್ಪೆಪದವು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X