Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟೆಸ್ಟ್: ಬೌಲ್ಟ್ ಆಲ್‌ರೌಂಡ್ ಆಟ,...

ಮೊದಲ ಟೆಸ್ಟ್: ಬೌಲ್ಟ್ ಆಲ್‌ರೌಂಡ್ ಆಟ, ಕಿವೀಸ್ ಬಿಗಿ ಹಿಡಿತ

ಮಾಯಾಂಕ್ ಅಗರ್ವಾಲ್ ಅರ್ಧಶತಕದ ಆಸರೆ

ವಾರ್ತಾಭಾರತಿವಾರ್ತಾಭಾರತಿ23 Feb 2020 1:33 PM IST
share
ಮೊದಲ ಟೆಸ್ಟ್: ಬೌಲ್ಟ್ ಆಲ್‌ರೌಂಡ್ ಆಟ, ಕಿವೀಸ್ ಬಿಗಿ ಹಿಡಿತ

ವೆಲ್ಲಿಂಗ್ಟನ್, ಫೆ. 23: ಟ್ರೆಂಟ್ ಬೌಲ್ಟ್ ಆಲ್‌ರೌಂಡ್ ಆಟದ ನೆರವಿನಿಂದ ನ್ಯೂಝಿಲ್ಯಾಂಡ್ ತಂಡ ಇಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿದೆ.

ಮೊದಲ ಇನಿಂಗ್ಸ್‌ನಲ್ಲಿ 183 ರನ್ ಹಿನ್ನಡೆ ಅನುಭವಿಸಿದ್ದ ಭಾರತ ರವಿವಾರ ಮೂರನೇ ದಿನದಾಟದಂತ್ಯಕ್ಕೆ ತನ್ನ 2ನೇ ಇನಿಂಗ್ಸ್‌ನಲ್ಲಿ 4 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದೆ. ಬೌಲ್ಟ್ ಮೂರು ವಿಕೆಟ್‌ಗಳನ್ನು(3-27) ಉರುಳಿಸಿ ಭಾರತಕ್ಕೆ ಆರಂಭದಲ್ಲೇ ಆಘಾತ ನೀಡಿದ್ದಾರೆ. ಅಜಿಂಕ್ಯ ರಹಾನೆ(25) ಹಾಗೂ ಹನುಮ ವಿಹಾರಿ(15)ಕ್ರೀಸ್ ಕಾಯ್ದುಕೊಂಡಿದ್ದಾರೆ.ಮಾಯಾಂಕ್ ಅಗರ್ವಾಲ್(58,99 ಎಸೆತ, 7 ಬೌಂಡರಿ,1 ಸಿಕ್ಸರ್) ಅರ್ಧಶತಕದ ಆಸರೆ ನೀಡಿದ್ದಾರೆ.

 ಇದಕ್ಕೂ ಮೊದಲು 5 ವಿಕೆಟ್‌ಗಳ ನಷ್ಟಕ್ಕೆ 216 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ನ್ಯೂಝಿಲ್ಯಾಂಡ್ 348 ರನ್‌ಗೆ ಆಲೌಟಾಯಿತು. ಬಾಲಂಗೋಚಿಗಳಾದ ಟ್ರೆಂಟ್ ಬೌಲ್ಟ್(38,24 ಎಸೆತ, 5 ಬೌಂಡರಿ,1 ಸಿಕ್ಸರ್) ಹಾಗೂ ಕೈಲ್ ಜಮೀಸನ್(44,45 ಎಸೆತ, 1 ಬೌಂಡರಿ,4 ಸಿಕ್ಸರ್)ಕೊನೆಯ ವಿಕೆಟ್‌ಗೆ 38 ರನ್ ಜೊತೆಯಾಟ ನಡೆಸಿ ಗಮನ ಸೆಳೆದರು.

ಪಾದಾರ್ಪಣೆ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದ ಕೈಲ್ ಜಮೀಸನ್ ಬ್ಯಾಟಿಂಗ್‌ನಲ್ಲೂ ತನ್ನ ಕೈಚಳಕ ತೋರಿದ್ದು, 8ನೇ ವಿಕೆಟ್ ಜೊತೆಯಾಟದಲ್ಲಿ ಗ್ರಾಂಡ್‌ಹೋಮ್ ಜೊತೆ 71 ರನ್ ಸೇರಿಸಿದರು. ಭಾರತದ ಪರ ವೇಗದ ಬೌಲರ್ ಇಶಾಂತ ಶರ್ಮಾ(5-68) ಹಾಗೂ ಸ್ಪಿನ್ನರ್ ಆರ್.ಅಶ್ವಿನ್(3-99)ಎಂಟು ವಿಕೆಟ್ ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X