Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾತೋಲನ:...

ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾತೋಲನ: ಡಾ.ಮೋಹನ್ ಆಳ್ವ

ವಾರ್ತಾಭಾರತಿವಾರ್ತಾಭಾರತಿ23 Feb 2020 7:53 PM IST
share
ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾತೋಲನ: ಡಾ.ಮೋಹನ್ ಆಳ್ವ

 ಉಡುಪಿ, ಫೆ.23: ದೇಶಕ್ಕೆ ಸ್ವಾತಂತ್ರ್ಯ ದೊರೆತು 70ವರ್ಷಗಳು ಕಳೆದರೂ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಂತರ ಹಾಗೂ ಸಮಾಜದ ನಡುವೆ ಕಂದಕ ಬಹಳಷ್ಟು ದೊಡ್ಡ ಮಟ್ಟದಲ್ಲಿದೆ. ಈ ಅಸಮತೋಲನ ಸರಿದೂಗಿಸಲು ಪ್ರತಿಯೊಬ್ಬರು ಚಿಂತನೆ ಮಾಡಬೇಕಾಗಿದೆ ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದ್ದಾರೆ.

ಉಡುಪಿ ಬಂಟರ ಸಂಘದ 25ನೆ ವರ್ಷದ ವಾರ್ಷಿಕ ಅಧಿವೇಶನದ ಪ್ರಯುಕ್ತ ರವಿವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ವೈದ್ಯಕೀಯ ನೆರವು ವಿತರಣಾ ಕಾರ್ಯಕ್ರಮ ದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಶ್ರೀಮಂತರು, ಉನ್ನತ ವ್ಯಾಸಂಗ, ಸಾಮಾಜಿಕವಾಗಿ ಮುಂಚೂಣಿ ಯಲ್ಲಿರುವವರು ಸಾಕಷ್ಟು ಮಂದಿ ಇದ್ದಾರೆ. ಅದೇ ರೀತಿ ಬಡವರು, ಅನಕ್ಷರಸ್ಥರು, ಸಂಕಷ್ಟದಲ್ಲಿರುವ ಕುಟುಂಬಗಳು ಕೂಡ ಇವೆ. ಈ ಅಂತರ ಇತರ ಮುಂದುವರೆದ ದೇಶಗಳಿಗಿಂತ ಭಾರತದಲ್ಲಿ ಬಹಳಷ್ಟು ಹೆಚ್ಚಿದೆ. ಹೀಗೆ ಬಂಟ ಸಮುದಾಯದಲ್ಲೂ ಸಾಕಷ್ಟು ಮಂದಿ ಸಮಸ್ಯೆಗೆ ಸಿಲುಕಿದವರಿದ್ದಾರೆ. ಈ ನಿಟ್ಟಿನಲ್ಲಿ ಸಮಾಜದಲ್ಲಿರುವ ಗಣ್ಯರು ಈ ಕುರಿ ತು ಚಿಂತನೆ ಮಾಡಬೇಕು ಎಂದರು.

ಕಾರ್ಯಕ್ರಮವನ್ನು ಬೆಂಗಳೂರು ಎಂಆರ್‌ಜಿ ಗ್ರೂಪ್ಸ್‌ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಪುರು ಷೋತ್ತಮ ಪಿ.ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ಬಂಟ ಸಮುದಾಯದ ಸಾಧಕರಾದ ಸಮಾಜ ಸೇವಕ ಕೆ.ಪ್ರಕಾಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತನುಶ್ರೀ ಪಿತ್ರೋಡಿ, ಮೋಹನ್ ಆಳ್ವ ಅವರನ್ನು ಸನ್ಮಾನಿಸಲಾಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂಆರ್‌ಪಿಎಲ್‌ನ (ಸಿಎಸ್‌ಆರ್) ಮ್ಯಾನೇಜರ್ ವೀಣಾ ಟಿ. ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಜಯರಾಜ್ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.

ಶ್ವೇತಾ ಜಯಕರ ಶೆಟ್ಟಿ, ನಾಗೇಶ್ ಹೆಗ್ಡೆ, ಪುಣೆ ಬಂಟರ ಸಂಘದ ಪ್ರವೀಣ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿ ಮನೋಹರ್ ಶೆಟ್ಟಿ, ರೋಹಿತ್ ಕಟೀಲ್, ಸಂಘದ ಪ್ರಧಾನ ಕಾರ್ಯದರ್ಶಿ ಅಮಿತ್ ಕುಮಾರ್ ಶೆಟ್ಟಿ ಕೆ., ಮನೋಹರ್ ಶೆಟ್ಟಿ ತೋನ್ಸೆ, ಮೋಹನ ಶೆಟ್ಟಿ ಮೂಡನಿಡಂಬೂರು, ವೀಣಾ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಹಾಯಧನ ವಿತರಣೆ, ಪ್ರತಿಭಾ ಪುರಸ್ಕಾರ, ಅಂಗವಿಕರಿಗೆ ಆರ್ಥಿಕ ಸಹಾಯವನ್ನು ನೀಡಲಾಯಿತು ಬಂಟರ ಸಂಘದ ಗೌರವಾಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಸತೀಶ್ಚಂದ್ರ ಶೆಟ್ಟಿ ಹಾಗೂ ವಿಜೇತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X