Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ನಿಷೇಧಿಸಿದರೆ, ಮನುವಾದ...

ಆರೆಸ್ಸೆಸ್ ನಿಷೇಧಿಸಿದರೆ, ಮನುವಾದ ಅಂತ್ಯಗೊಳ್ಳುತ್ತದೆ: ಚಂದ್ರಶೇಖರ್ ಆಝಾದ್

ವಾರ್ತಾಭಾರತಿವಾರ್ತಾಭಾರತಿ23 Feb 2020 9:55 PM IST
share
ಆರೆಸ್ಸೆಸ್ ನಿಷೇಧಿಸಿದರೆ, ಮನುವಾದ ಅಂತ್ಯಗೊಳ್ಳುತ್ತದೆ: ಚಂದ್ರಶೇಖರ್ ಆಝಾದ್

ನಾಗಪುರ, ಫೆ. 23: ಆರೆಸ್ಸೆಸ್ ಗೆ ‘ಮನುಸ್ಮತಿ’ ಮೇಲೆ ನಂಬಿಕೆ ಇದೆ. ಆರೆಸ್ಸೆಸ್ ಮೇಲೆ ನಿಷೇಧ ಹೇರಿದರೆ ಮಾತ್ರ ‘ಮನುವಾದ’ಕ್ಕೆ ಅಂತ್ಯ ಹಾಡಬಹುದು ಎಂದು ಭೀಮ್ ಆರ್ಮಿ ವರಿಷ್ಠ ಚಂದ್ರಶೇಖರ್ ಆಝಾದ್ ಶನಿವಾರ ಹೇಳಿದ್ದಾರೆ.

ರ‍್ಯಾಲಿಗೆ ನಾಗಪುರ ಪೊಲೀಸರು ಅನುಮತಿ ನಿರಾಕರಿಸಿದ ಬಳಿಕ, ಕಾರ್ಯಕರ್ತರ ಸಮಾವೇಶ ರಾಜಕೀಯ ಕಾರ್ಯಕ್ರಮವಾಗಿ ಬದಲಾಗಬಾರದು ಎಂಬ ಶರತ್ತಿನೊಂದಿಗೆ ಬಾಂಬೆ ಉಚ್ಚ ನ್ಯಾಯಾಲಯ ಅನುಮತಿ ನೀಡಿತ್ತು.

ನಾಗಪುರದ ಪೂರ್ವ ಭಾಗದಲ್ಲಿರುವ ಆರೆಸ್ಸೆಸ್ ನ ಕೇಂದ್ರ ಕಚೇರಿ ಸಮೀಪ ಇರುವ ರೇಶಿಮ್‌ಬಾಗ್ ಮೈದಾನದಲ್ಲಿ ಸಂಘಟನೆಯ ಕಾರ್ಯಕರ್ತರನ್ನು ಉದ್ದೇಶಿಸಿ ಚಂದ್ರಶೇಖರ್ ಆಝಾದ್ ಮಾತನಾಡಿದರು.

ನಾನು ರ‍್ಯಾಲಿ ನಡೆಸುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ನಾನು ಬಯಸಿದ ಯಾವುದೇ ಸ್ಥಳಕ್ಕೆ ಹೋಗಬಲ್ಲೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿ ಜೀವಿಸುತ್ತಿದ್ದೇವೆ. ಬಿಜೆಪಿ ಆರೆಸ್ಸೆಸ್ ನಿಂದ ನಡೆಯುತ್ತಿದೆ. ಸಾಧ್ಯವಿದ್ದರೆ ಮೋಹನ್ ಭಾಗವತ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ. ಸಂವಿಧಾನ ಆಳ್ವಿಕೆ ನಡೆಸುತ್ತದೊ ಮನುಸ್ಮೃತಿ ಆಳ್ವಿಕೆ ನಡೆಸುತ್ತದೊ ಗೊತ್ತಾಗುತ್ತದೆ ಎಂದು ಅವರು ಹೇಳಿದರು.

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಉದ್ದೇಶವನ್ನು ಸಿಎಎ ಹಾಗೂ ಎನ್‌ಆರ್‌ಸಿ ಹೊಂದಿದೆ. ಸರಕಾರದ ಸ್ವೀಕಾರಾರ್ಹವಲ್ಲದ ನಿರ್ಧಾರಗಳ ವಿರುದ್ಧ ಪ್ರತಿಭಟನೆ ನಡೆಸುವ ಅವಕಾಶವನ್ನು ಸಂವಿಧಾನದ ಕಲಂ 19 ನಮಗೆ ನೀಡುತ್ತದೆ ಎಂದು ಅವರು ತಿಳಿಸಿದರು. ಆರೆಸ್ಸೆಸ್ ಮೀಸಲಾತಿಗೆ ಹಿಂದಿನ ಬಾಗಿಲಿನ ಮೂಲಕ ಅಂತ್ಯ ಹಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ನೀವು ನಮ್ಮ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ. ಆದರೆ, ನಾವು ಹೆದರುವುದಿಲ್ಲ. ಆದರೆ, ಸರಕಾರ ಬದಲಾಗಲಿದೆ ಎಂದು ನಾನು ಎಚ್ಚರಿಸುತ್ತೇನೆ. ಸರಕಾರ ಬದಲಾದ ಬಳಿಕ ಎಲ್ಲವನ್ನೂ ಲೆಕ್ಕ ಇರಿಸಿ ತೀರಿಸುತ್ತೇವೆ. ಮುಂದೆ ಬಹುಜನ ಸರಕಾರ ಅಧಿಕಾರಕ್ಕೆ ಬರುತ್ತದೆ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಚಂದ್ರಶೇಖರ್ ಆಝಾದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X