Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರೆಗೊಬ್ಬರದಲ್ಲಿ ದುಪ್ಪಟ್ಟು ಪೋಷಕಾಂಶ:...

ಎರೆಗೊಬ್ಬರದಲ್ಲಿ ದುಪ್ಪಟ್ಟು ಪೋಷಕಾಂಶ: ಡಾ.ಸುಧೀರ್ ಕಾಮತ್

ವಾರ್ತಾಭಾರತಿವಾರ್ತಾಭಾರತಿ25 Feb 2020 7:25 PM IST
share
ಎರೆಗೊಬ್ಬರದಲ್ಲಿ ದುಪ್ಪಟ್ಟು ಪೋಷಕಾಂಶ: ಡಾ.ಸುಧೀರ್ ಕಾಮತ್

ಉಡುಪಿ, ಫೆ.25: ಎರೆಗೊಬ್ಬರ ಹಾಗೂ ಎರೆಜಲ ಉತ್ಪಾದನಾ ತಂತ್ರಜ್ಞಾನ ಒಂದು ಉತ್ತಮ ಕಾರ್ಯಕ್ರಮವಾಗಿದ್ದು, ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಬ್ರಹ್ಮಾವರ ಕೃಷಿ ಡಿಪ್ಲೋಮಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸುಧೀರ ಕಾಮತ್ ತಿಳಿಸಿದ್ದಾರೆ.

ಸೋಮವಾರ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಎರೆಗೊಬ್ಬರ ಹಾಗೂ ಎರೆಜಲ ಉತ್ಪಾದನಾ ತಂತ್ರಜ್ಞಾನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮನೆಯಲ್ಲೇ ಇರುವ ಕೃಷಿ ತ್ಯಾಜ್ಯ ವಸ್ತುಗಳನ್ನು ಬಳಸಿ ತಯಾರಿಸುವ ಈ ಗೊಬ್ಬರ ಬಹಳ ಉಪಯುಕ್ತವಾದದ್ದು. ಎರಗೊಬ್ಬರ ದಲ್ಲಿ ಸಗಣಿ ಗೊಬ್ಬರಕ್ಕಿಂತ ದುಪ್ಪಟ್ಟು ಪೋಷಕಾಂಶ ಇರುತ್ತದೆ ಹಾಗೂ ಎರೆಗೊಬ್ಬರದಲ್ಲಿ ಯಥೆೀಚ್ಚವಾಗಿ ಜೀವಸತ್ವಗಳಿವೆ ಎಂದರು.

ಮನೆಯಲ್ಲೇ ಇರುವ ಕೃಷಿ ತ್ಯಾಜ್ಯ ವಸ್ತುಗಳನ್ನು ಬಳಸಿ ತಯಾರಿಸುವ ಈ ಗೊಬ್ಬರ ಬಹಳ ಉಪಯುಕ್ತವಾದದ್ದು. ಎರಗೊಬ್ಬರ ದಲ್ಲಿ ಸಗಣಿ ಗೊಬ್ಬರಕ್ಕಿಂತ ದುಪ್ಪಟ್ಟು ಪೋಷಕಾಂಶ ಇರುತ್ತದೆ ಹಾಗೂ ಎರೆಗೊಬ್ಬರದಲ್ಲಿ ಯಥೇಚ್ಚವಾಗಿ ಜೀವಸತ್ವಗಳಿವೆ ಎಂದರು. ಕರಾವಳಿ ಪ್ರದೇಶದಲ್ಲಿ ಸಾವಯವ ವಸ್ತುಗಳು ಬೇಕಾದಷ್ಟಿವೆ. ಆದ್ದರಿಂದ ಕರಾವಳಿ ಪ್ರದೇಶದಲ್ಲಿ ಎರೆಗೊಬ್ಬರ ಮಾಡು ವುದು ಬಹಳ ಸುಲಭ. ಮಣ್ಣಿಗೆ ಬೇಕಾದ ತೇವಾಂಶವನ್ನು ಒದಗಿಸಿ ಉತ್ತಮವಾದ ಪರಿಸರ ನಿರ್ಮಾಣ ಮಾಡುವಲ್ಲಿ ಎರೆಹುಳು ವಿನ ಪಾತ್ರ ಬಹಳ ಮುಖ್ಯವಾದ್ದು ಎಂದು ಡಾ.ಕಾಮತ್ ನುಡಿದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಚೈತನ್ಯ ಹೆಚ್. ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾವಯವ ಮಟ್ಟ ಮಣ್ಣಿನಲ್ಲಿ ಇಲ್ಲವಾದರೆ ಎಷ್ಟು ರಾಸಾಯನಿಕಗಳನ್ನು ಒದಗಿಸಿದರೂ ಪ್ರಯೋಜನವಿಲ್ಲ. ಮಣ್ಣಿಗೆ ಬೇಕಾದ ಭೌತಿಕ, ರಾಸಾ ಯನಿಕ ಹಾಗೂ ಜೈವಿಕ ಗುಣಗಳನ್ನು ನಮಗೆ ತಿಳಿಯದಂತೆ ಎರೆಹುಳುಗಳು ಮಣ್ಣಿಗೆ ಒದಗಿಸುತ್ತವೆ ಎಂದರು.

ಕೆವಿಕೆ ಬ್ರಹ್ಮಾವರದ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ಎನ್.ಈ. ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿಜ್ಞಾನಿ ಡಾ. ಜಯ ಪ್ರಕಾಶ್ ಆರ್ (ಮಣ್ಣು ವಿಜ್ಞಾನ) ಕಾರ್ಯಕ್ರಮ ನಿರೂಪಿಸಿ, ಕೀಟಶಾಸ್ತ್ರ ವಿಜ್ಞಾನಿ ಡಾ. ಸಚಿನ್ ಯು.ಎಸ್. ವಂದಿಸಿದರು.

ಬ್ರಹ್ಮಾವರ ಕೆವಿಕೆಯ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ಎನ್.ಈ. ನವೀನ್ ರೈತರಿಗೆ ಪ್ರಾತ್ಯಕ್ಷಿಕೆ ಮುಖಾಂತರ ಕೃಷಿ ತ್ಯಾಜ್ಯ ವಸ್ತುಗಳಿಂದ ಎರೆಗೊಬ್ಬರ ಹಾಗೂ ಎರೆಜಲ ಉತ್ಪಾದನಾ ತಂತ್ರಜ್ಞಾನಗಳ ಬಗ್ಗೆ ತರಬೇತಿ ನೀಡಿದರು. ಸುಮಾರು 35 ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X