Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಡೇವಿಸ್ ಕಪ್ ತಂಡಕ್ಕೆ ಲಿಯಾಂಡರ್...

ಭಾರತದ ಡೇವಿಸ್ ಕಪ್ ತಂಡಕ್ಕೆ ಲಿಯಾಂಡರ್ ಪೇಸ್

ವಾರ್ತಾಭಾರತಿವಾರ್ತಾಭಾರತಿ25 Feb 2020 10:17 PM IST
share
ಭಾರತದ ಡೇವಿಸ್ ಕಪ್ ತಂಡಕ್ಕೆ ಲಿಯಾಂಡರ್ ಪೇಸ್

ಹೊಸದಿಲ್ಲಿ, ಫೆ.25: ಕ್ರೊಯೇಶಿಯ ವಿರುದ್ಧ ನಡೆಯಲಿರುವ ಮುಂಬರುವ ಡೇವಿಸ್ ಕಪ್ ಟೆನಿಸ್ ಟೂರ್ನಿಗೆ ಭಾರತದ ಐದು ಮಂದಿ ಸದಸ್ಯರ ತಂಡದಲ್ಲಿ ಖ್ಯಾತ ಆಟಗಾರ ಲಿಯಾಂಡರ್ ಪೇಸ್ ಸ್ಥಾನ ಪಡೆದಿದ್ದಾರೆ. ದಿವಿಜ್ ಶರಣ್ ಅವರು ಮೀಸಲು ಆಟಗಾರರಾಗಿದ್ದಾರೆ.

 ಅಖಿಲ ಭಾರತ ಟೆನಿಸ್ ಒಕ್ಕೂಟ(ಎಐಟಿಎ) ಅಂತಿಮ ತಂಡದ ಪಟ್ಟಿಯನ್ನು ಇಂಟರ್‌ನ್ಯಾಶನಲ್ ಟೆನಿಸ್ ಫೆಡರೇಶನ್‌ಗೆ(ಐಟಿಎಫ್)ಕಳುಹಿಸಿಕೊಟ್ಟಿದೆ.ಅರ್ಹತಾ ಟೂರ್ನಿಗೆ ಮೊದಲು 6 ಮಂದಿ ಆಟಗಾರರನ್ನು ಆಯ್ಕೆ ಮಾಡಲಾಗಿತ್ತು.

ಝಾಗ್ರೇಬ್‌ನಲ್ಲಿ ಮಾರ್ಚ್ 6ರಿಂದ 7ರ ತನಕ ನಡೆಯಲಿರುವ ಟೂರ್ನಿಯಲ್ಲಿ ಕ್ರೊಯೇಶಿಯ ಕ್ವಾಲಿಫೈಯರ್ 24 ತಂಡಗಳಲ್ಲಿ ಅಗ್ರ ತಂಡವಾಗಿದೆ. ಭಾರತ ತಂಡದಲ್ಲಿ ಸುಮಿತ್ ನಾಗಲ್, ಪ್ರಜ್ಞೇಶ್ ಗುಣೇಶ್ವರನ್ ಮತ್ತು ರಾಮಕುಮಾರ್ ರಾಮನಾಥನ್ ಅವರು ಸಿಂಗಲ್ಸ್ ಆಟಗಾರರಾಗಿದ್ದಾರೆ. ಪೇಸ್ ಮತ್ತು ರೋಹನ್ ಬೋಪಣ್ಣ ಡಬಲ್ಸ್ ಆಟಗಾರರಾಗಿದ್ದಾರೆ.

 ಬೋಪಣ್ಣ ಕಳೆದ ಪಾಕಿಸ್ತಾನ ವಿರುದ್ಧ ಡೇವಿಸ್ ಕಪ್ ಪಂದ್ಯದಲ್ಲಿ ಗಾಯದ ಕಾರಣದಿಂದಾಗಿ ಆಡಿರಲಿಲ್ಲ. ಶರಣ್ ವಿವಾಹ ಅತಿಥಿ ಸತ್ಕಾರದಲ್ಲಿ ವ್ಯಸ್ತರಾಗಿದ್ದರು.

ಪೇಸ್ ಮತ್ತು ಜೀವನ್ ನೆಡುಂಚೆಝಿಯಾನ್ ಅವರು ಕಝಖ್‌ಸ್ತಾನದ ನೂರ್ ಸುಲ್ತಾನ್‌ನಲ್ಲಿ ನಡೆದ ಪಂದ್ಯದಲ್ಲಿ ಆಡಿದ್ದರು.

   ‘‘ಪೇಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ದಿವಿಜ್ ಅವರನ್ನು ಪುಣೆಯಲ್ಲಿ ನಡೆದ ಟಾಟಾ ಓಪನ್ ಮಹಾರಾಷ್ಟ್ರ ಟೂರ್ನಿಯಲ್ಲಿ ಸೋಲಿಸಿದ್ದರು ಮತ್ತು ಬೆಂಗಳೂರು ಓಪನ್ ಚಾಲೆಂಜರ್‌ನಲ್ಲಿ ಫೈನಲ್ ತಲುಪಿದ್ದರು. ಕಳೆದ 30 ವರ್ಷಗಳಿಂದ ಅವರು ಭಾರತ ತಂಡದ ಪರ ಆಡುತ್ತಿದ್ದಾರೆ’’ ಎಂದು ಆಟವಾಡದ ನಾಯಕ ರಾಜ್‌ಪಾಲ್ ತಿಳಿಸಿದ್ದಾರೆ. ಡೇವಿಸ್ ಕಪ್‌ನಲ್ಲಿ ಎರಡನೇ ಬಾರಿ ಭಾರತ ಮತ್ತು ಕ್ರೊಯೇಶಿಯ ಮುಖಾಮುಖಿಯಾಗಲಿವೆ. ಈ ಮೊದಲು 1995ರಲ್ಲಿ ನಡೆದ ಮುಖಾಮುಖಿಯಲ್ಲಿ ಕ್ರೊಯೇಶಿಯವನ್ನು ಭಾರತ 3-2 ಅಂತರದಲ್ಲಿ ಸೋಲಿಸಿತ್ತು. ಪೇಸ್ ಅವರು ಸಿಂಗಲ್ಸ್ ಮತ್ತು ಡಬಲ್ಸ್ ತಂಡದಲ್ಲಿದ್ದರು. ಅವರ ತಂಡ ವಿಜಯಿಯಾಗಿತ್ತು. ಕ್ರೊಯೇಶಿಯದಲ್ಲಿ ಅಗ್ರ 50ರೊಳಗಿನ ರ್ಯಾಂಕ್‌ನಲ್ಲಿರುವ ಇಬ್ಬರು ಆಟಗಾರರರಿದ್ದಾರೆ. ಅವರೆಂದರೆ ಬೊರ್ನಾ ಕೊರಿಕ್( ನಂ.26) ಮತ್ತು ಮರಿನ್ ಸಿಲಿಕ್(ನಂ.36). 2019ರಲ್ಲಿ ನಡೆದ ಫೈನಲ್ಸ್‌ನಲ್ಲಿ ಸಿಲಿಕ್ ಭಾಗವಹಿಸಲಿಲ್ಲ. ಕ್ರೊಯೇಶಿಯ, ಸ್ಪೇನ್ ಮತ್ತು ರಶ್ಯ ವಿರುದ್ಧದ ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದರು. ಸಿಲಿಕ್ ಅವರನ್ನು ಭಾರತ ವಿರುದ್ಧದ ಪಂದ್ಯದಲ್ಲಿ ಆಡಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X