Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಫೆ.27: ಜಲಮಂಡಳಿಯಿಂದ ನೀರಿನ ಅದಾಲತ್

ಫೆ.27: ಜಲಮಂಡಳಿಯಿಂದ ನೀರಿನ ಅದಾಲತ್

ವಾರ್ತಾಭಾರತಿವಾರ್ತಾಭಾರತಿ25 Feb 2020 11:21 PM IST
share

ಬೆಂಗಳೂರು, ಫೆ.25: ಜಲಮಂಡಳಿ ಗುರುವಾರ (ಫೆ.27) ಬೆಳಗ್ಗೆ 9.30ರಿಂದ 11 ಗಂಟೆವರೆಗೆ ನಗರದ ದಕ್ಷಿಣ-4, ಪಶ್ಚಿಮ-4, ನೈರುತ್ಯ-4, ವಾಯವ್ಯ-3, ಈಶಾನ್ಯ-3, ಪೂರ್ವ-4 ಮತ್ತು ವಾಯವ್ಯ-2 ಉಪ ವಿಭಾಗಗಳಲ್ಲಿ ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿನ ವಿಳಂಬ, ಗೃಹಬಳಕೆಯಿಂದ ಗೃಹೇತರ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅದಾಲತ್ ಹಮ್ಮಿಕೊಂಡಿದೆ.

ನಾಗರಿಕರು ಉಪ ವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. ಜಲಮಂಡಳಿಯ ಯಾವುದೇ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ: 22238888, ಸಹಾಯವಾಣಿ:1916 ಹಾಗೂ ವಾಟ್ಸ್‌ಆಪ್ ಸಂಖ್ಯೆ: 8762228888 ಗೆ ಸಂಪರ್ಕಿಸಬಹುದಾಗಿದೆ.

ಉಪವಿಭಾಗ- ಸೇವಾಠಾಣೆಗಳು- ಕಚೇರಿ ವಿಳಾಸ- ದೂರವಾಣಿ ಸಂಖ್ಯೆ ದಕ್ಷಿಣ 4- ಎಚ್.ಎಸ್.ಆರ್ ಲೇಔಟ್, ಕೋಡಿಚಿಕ್ಕನಹಳ್ಳಿ- 2ನೇ ಅಡ್ಡರಸ್ತೆ, 9ನೇ ಮುಖ್ಯ ರಸ್ತೆ, ಬಿ.ಟಿ.ಎಂ 2ನೇ ಹಂತ. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 40977432. ಪಶ್ಚಿಮ 4- ಚಂದ್ರಲೇಔಟ್-1, ಜಯನಗರ ಒ.ಎಚ್.ಟಿ- ಅರ್ಕಾವತಿ ಭವನ, ನೆಲಮಹಡಿ, 9ನೇ ಅಡ್ಡರಸ್ತೆ, 5ನೇ ಮುಖ್ಯರಸ್ತೆ, ಆರ್.ಪಿ.ಸಿ ಲೇಔಟ್, ಜಯನಗರ 2ನೇ ಹಂತ. ದೂರವಾಣಿ ಸಂಖ್ಯೆ: 23350020

ನೈರುತ್ಯ 4- ಜೆ.ಪಿ.ನಗರ-1, ಜಯನಗರ 4ನೇ ಟಿ.ಬ್ಲಾಕ್, ಜಯನಗರ 4ನೇ ಬ್ಲಾಕ್, ಹೊಂಬೇಗೌಡ ನಗರ, ಭೈರಸಂದ್ರ. -ಕಪಿಲ ಭವನ, 1ನೇ ಮಹಡಿ, 36ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, 4ನೇ ’ಟಿ’ ಬ್ಲಾಕ್, ಹೆಡ್ ಪೋಸ್ಟ್ ಆಫೀಸ್ ಹತ್ತಿರ, ಜಯನಗರ. ದೂರವಾಣಿ ಸಂಖ್ಯೆ: 22945148
ವಾಯವ್ಯ3- ಹೆಗ್ಗನಹಳ್ಳಿ, ಪೀಣ್ಯ ದಾಸರಹಳ್ಳಿ, ಪೀಣ್ಯ. -ನಂ.6, 100 ಅಡಿ ರಸ್ತೆ, ಟಿ..ಎಸ್. ಕ್ರಾಸ್, ಪೀಣ್ಯ 1ನೇ ಹಂತ. ದೂರವಾಣಿ ಸಂಖ್ಯೆ: 28372030

ಈಶಾನ್ಯ 3- ಆರ್.ಟಿ.ನಗರ, ಕಾವಲ್ ಭೈರಸಂದ್ರ, ಸಂಜಯನಗರ, ಬಿ.ಇ.ಎಲ್. ರಸ್ತೆ. -ನಂ.3, 3ನೇ ಅಡ್ಡರಸ್ತೆ, ಪಿಟಿ ಕಾಲೋನಿ, ಆರ್.ಟಿ.ನಗರ. ದೂರವಾಣಿ ಸಂಖ್ಯೆ: 22945139

ಪೂರ್ವ4- ಎ.ನಾರಾಯಣಪುರ, ಜ್ಞಾನ ನಗರ, ಜಗದೀಶ್ ನಗರ, ದೊಡ್ಡನಕುಂದಿ. -ಎ. ನಾರಾಯಣಪುರ ಮುಖ್ಯ ರಸ್ತೆ, ಕೆ.ಆರ್.ಪುರ ರೈಲ್ವೇ ನಿಲ್ದಾಣದ ಎದುರು, ಪಟಾಲಮ್ಮ ದೇವಸ್ಥಾನದ ಹತ್ತಿರ, ಹನುಮಾನ್ ಜಂಕ್ಷನ್, ಎ.ನಾರಾಯಣಪುರ. ದೂರವಾಣಿ ಸಂಖ್ಯೆ: 28510008

ವಾಯವ್ಯ 2- ಕಾಮಾಕ್ಷಿಪಾಳ್ಯ, ಕಮಲಾನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರಸ್ತೆ 1 ಹಾಗೂ 2 -ಮೋದಿ ಆಸ್ಪತ್ರೆ ಮುಂಭಾಗ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮೀಪುರ. ದೂರವಾಣಿ ಸಂಖ್ಯೆ: 22945184

share
ವಾರ್ತಾಭಾರತಿ
ವಾರ್ತಾಭಾರತಿ
Next Story
X