Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಬಾರಿ ಡಿಆರ್‌ಎಸ್ ಬಳಕೆ

ಮೊದಲ ಬಾರಿ ಡಿಆರ್‌ಎಸ್ ಬಳಕೆ

ರಣಜಿ ಟ್ರೋಫಿ ಸೆಮಿ ಫೈನಲ್

ವಾರ್ತಾಭಾರತಿವಾರ್ತಾಭಾರತಿ25 Feb 2020 11:34 PM IST
share
ಮೊದಲ ಬಾರಿ ಡಿಆರ್‌ಎಸ್ ಬಳಕೆ

ರಾಜ್‌ಕೋಟ್, ಫೆ.25: ಸೌರಾಷ್ಟ್ರ ಹಾಗೂ ಗುಜರಾತ್ ತಂಡಗಳ ನಡುವೆ ರಾಜ್‌ಕೋಟ್‌ನಲ್ಲಿ ಶನಿವಾರ ಆರಂಭವಾಗಲಿರುವ ಪ್ರಮುಖ ದೇಶೀಯ ಕ್ರಿಕೆಟ್ ಟೂರ್ನಿ ರಣಜಿ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿ ಅಂಪೈರ್ ತೀರ್ಪು ಪರಾಮರ್ಶೆ ಪದ್ಧತಿ(ಡಿಆರ್‌ಎಸ್)ಜಾರಿ ಮಾಡಲಾಗುತ್ತದೆ.

ಉಭಯ ತಂಡಗಳಿಗೆ ಪ್ರತಿ ಇನಿಂಗ್ಸ್‌ನಲ್ಲಿ ನಾಲ್ಕು ರೆಫರಲ್ಸ್ ನೀಡಲಾಗುತ್ತದೆ. ಆದರೆ, ಡಿಆರ್‌ಎಸ್ ಟೆಕ್ನಾಲಜಿಯಲ್ಲಿ ಅಂತರ್‌ರಾಷ್ಟ್ರೀಯ ಪಂದ್ಯಗಳಲ್ಲಿ ಇರುವಂತೆ ಹಾಕ್-ಐ ಹಾಗೂ ಅಲ್ಟ್ರಾ ಎಡ್ಜ್ ಇರುವುದಿಲ್ಲ.

  ರಣಜಿ ಟ್ರೋಫಿಯಲ್ಲಿ ಇದೇ ಮೊದಲ ಬಾರಿ ಅಂಪೈರ್ ತೀರ್ಪು ಪರಾಮರ್ಶೆ ಪದ್ಧತಿ(ಡಿಆರ್‌ಎಸ್)ಪರಿಚಯಿಸಲಾಗುವುದು. 2019-20ರ ಸಾಲಿನ ರಣಜಿ ಟ್ರೋಫಿಯ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯದಲ್ಲಿ ಡಿಆರ್‌ಎಸ್ ಸಿಸ್ಟಂ ಇರಲಿದೆ ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮಂಗಳವಾರ ಪತ್ರಿಕಾಪ್ರಕಟನೆಯೊಂದರಲ್ಲಿ ತಿಳಿಸಿದೆ. ‘‘ರಣಜಿ ಟ್ರೋಫಿಯ ಸೆಮಿ ಫೈನಲ್‌ನಲ್ಲಿ ಡಿಆರ್‌ಎಸ್‌ನ ಮಿತ ಬಳಕೆ ಮಾಡುವ ಯೋಜನೆಯಿದೆ. ನಾಕೌಟ್ ಹಂತಗಳಲ್ಲಿ ಈ ಪದ್ದತಿ ಬಳಸುವ ಇರಾದೆ ಇಲ್ಲ’’ ಎಂದು ಕಳೆದ ವಾರ ಬಿಸಿಸಿಐ ಕ್ರಿಕೆಟ್ ವಿಭಾಗದ ಪ್ರಧಾನ ಪ್ರಬಂಧಕ ಸಾಬಾ ಕರೀಂ ಹೇಳಿದ್ದರು. ರಣಜಿ ಟ್ರೋಫಿಯಲ್ಲಿ ಡಿಆರ್‌ಎಸ್ ಬಳಕೆಯನ್ನು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಜಯದೇವ್ ಶಾ ಸ್ವಾಗತಿಸಿದ್ದಾರೆ. ‘‘ರಣಜಿಯ ಜೊತೆಗೆ ವಿಜಯ ಹಝಾರೆ ಹಾಗೂ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಭಾರತದ ದೇಶೀಯ ಕ್ರಿಕೆಟ್‌ನಲ್ಲಿ ಪ್ರಮುಖ ಟೂರ್ನಿಗಳಾಗಿವೆ. ಇಂತಹ ಟೂರ್ನಿಯಲ್ಲಿ ಕನಿಷ್ಠ ಪಕ್ಷ ಸೆಮಿ ಫೈನಲ್ ಹಾಗೂ ಫೈನಲ್‌ನಲ್ಲಾದರೂ ಈ ಪದ್ದತಿಯನ್ನು ಬಳಸಬೇಕು’’ ಎಂದರು. ಕರ್ನಾಟಕ ಹಾಗೂ ಬಂಗಾಳ ವಿರುದ್ಧ ಕೋಲ್ಕತಾದಲ್ಲಿ ರಣಜಿ ಟ್ರೋಫಿಯ ಮತ್ತೊಂದು ಸೆಮಿ ಫೈನಲ್ ಪಂದ್ಯ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X