Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1966ರ ದಾಖಲೆ ನೀಡಿದ ಮಹಿಳೆಗೆ ‘ಪೌರತ್ವ...

1966ರ ದಾಖಲೆ ನೀಡಿದ ಮಹಿಳೆಗೆ ‘ಪೌರತ್ವ ಸಾಬೀತುಪಡಿಸಲು ಇದು ಸಾಕಾಗಲ್ಲ’ ಎಂದ ಹೈಕೋರ್ಟ್ !

ವಾರ್ತಾಭಾರತಿವಾರ್ತಾಭಾರತಿ26 Feb 2020 11:38 PM IST
share
1966ರ ದಾಖಲೆ ನೀಡಿದ ಮಹಿಳೆಗೆ ‘ಪೌರತ್ವ ಸಾಬೀತುಪಡಿಸಲು ಇದು ಸಾಕಾಗಲ್ಲ’ ಎಂದ ಹೈಕೋರ್ಟ್ !

ಗುವಾಹಟಿ, ಫೆ. 26: ಶಾಲೆ ಪ್ರಮಾಣಪತ್ರದಂತಹ ದಾಖಲೆಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು ಸಾಬೀತುಪಡಿಸಬೇಕು ಎಂದು ಹೇಳಿರುವ ಗುವಾಹಟಿ ಉಚ್ಚ ನ್ಯಾಯಾಲಯ ಮಹಿಳೆಯೋರ್ವರನ್ನು ವಿದೇಶಿ ಎಂದು ಘೋಷಿಸಿದೆ.

ಕಾಮರೂಪ್‌ನ ವಿದೇಶಿ ಟ್ರಿಬ್ಯೂನಲ್ 2018 ಡಿಸೆಂಬರ್ 1ರಂದು ನೀಡಿದ ಆದೇಶವನ್ನು ಪ್ರಶ್ನಿಸಿ 42ರ ಹರೆಯದ ಮಹಿಳೆ ಸಹೆರಾ ಖಾತುನ್ ಸಲ್ಲಿಸಿದ ರಿಟ್ ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಸ್ಸಾಂ ಒಪ್ಪಂದದ ಪ್ರಕಾರ 1971ರ ನಂತರ ವಲಸೆ ಬಂದ ವಿದೇಶಿಯಳೆಂದು ಘೋಷಿಸಿತು. ಅವರ ಪೂರ್ವಜರು 1971 ಮಾರ್ಚ್ 24ಕ್ಕಿಂತ ಹಿಂದೆ ಬಂದಿರುವುದಕ್ಕೆ 12 ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕಥರಾದ ಓಂಕಾರ್ ಸರ್ಕಾರ್ ಶಾಲೆಯ ಮುಖ್ಯೋಪಾಧ್ಯಾಯರು ನೀಡಿದ ಶಾಲೆ ಪ್ರಮಾಣ ಪತ್ರ ಉಲ್ಲೇಖಿಸಿ ಅವರು ತನ್ನ ಜನ್ಮ ದಿನಾಂಕ 1978 ಫೆಬ್ರವರಿ 2 ಎಂದು ಹೇಳಿದರು. ತನ್ನ ತಂದೆ ಸೈಯದ್ ಅಲಿ ಎಂದು ತಿಳಿಸಿದ್ದರು. ಅಲ್ಲದೆ, ತನ್ನ ಅಜ್ಜಿ-ಅಜ್ಜ ಹಾಗೂ ಒಡಹುಟ್ಟಿದರ ಬಗ್ಗೆ ಪುರಾವೆ ನೀಡಲು 1966, 1970, 1977, 1989, 1997, 2005 ಹಾಗೂ 2017ರ ಮತದಾರರ ಪಟ್ಟಿಯನ್ನು ನೀಡಿದ್ದರು. ಮೌಖಿಕ ಹೇಳಿಕೆಯಲ್ಲಿ ಸಹೆರಾ ಖಾತುನ್ ಅವರು ಮಫಿದುಲ್ ಇಸ್ಲಾಂ ಸಹೋದರ, ಜಯತುನ್ ನೆಸ್ಸಾ ತಾಯಿ ಎಂದು ತಿಳಿಸಿದ್ದರು.

ಶಾಲೆ ಪ್ರಮಾಣಪತ್ರ ಹಾಗೂ ಲಾರುಜಾನ್, ಕನ್ಹಾರಾ ಗ್ರಾಮ ಮುಖ್ಯಸ್ಥ ನೀಡಿದ ಪ್ರಮಾಣಪತ್ರಗಳಂತಹ ದಾಖಲೆಗಳಲ್ಲಿ ಮಾತ್ರ ದೂರುದಾರೆ ಹಾಗೂ ಅವರ ಹೆತ್ತವರು, ಪೂರ್ವಜರು ನಡುವೆ ಸಂಬಂಧ ಕಂಡು ಬರುತ್ತದೆ. ಆದರೆ, ಈ ಸಂಬಂಧವನ್ನು ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು ಸಾಬೀತುಪಡಿಸದೇ ಇದ್ದರೆ, ನ್ಯಾಯಾಲಯ ಈ ದಾಖಲೆಗಳನ್ನು ಪುರಾವೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಗುವಾಹಟಿ ಉಚ್ಚ ನ್ಯಾಯಾಲಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X