Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹ್ಯಾಟ್ರಿಕ್ ಗೆಲುವಿನತ್ತ ಭಾರತದ ಚಿತ್ತ

ಹ್ಯಾಟ್ರಿಕ್ ಗೆಲುವಿನತ್ತ ಭಾರತದ ಚಿತ್ತ

ವಾರ್ತಾಭಾರತಿವಾರ್ತಾಭಾರತಿ26 Feb 2020 11:48 PM IST
share
ಹ್ಯಾಟ್ರಿಕ್ ಗೆಲುವಿನತ್ತ ಭಾರತದ ಚಿತ್ತ

ಮೆಲ್ಬೋರ್ನ್, ಫೆ.26: ಎರಡು ಸುಲಭದ ಗೆಲುವಿನ ಬಳಿಕ ಭಾರತ ಗುರುವಾರ ನಡೆಯಲಿರುವ ಐಸಿಸಿ ಮಹಿಳೆಯರ ಟ್ವೆಂಟಿ-20 ವಿಶ್ವಕಪ್‌ನ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ನ್ನು ಎದುರಿಸಲಿದೆ.

ಹಾಲಿ ಚಾಂಪಿಯನ್ ಆಸ್ಟ್ರೇಲಿಯ ವಿರುದ್ಧ ಮೊದಲ ಪಂದ್ಯದಲ್ಲಿ 17 ರನ್‌ಗಳ ಅಂತರದಲ್ಲಿ ಜಯ ಗಳಿಸಿದ ಭಾರತ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 18 ರನ್‌ಗಳ ಗೆಲುವು ದಾಖಲಿಸಿತ್ತು. ಈ ಎರಡು ಗೆಲುವಿನೊಂದಿಗೆ ‘ಎ’ ಗ್ರೂಪ್‌ನಲ್ಲಿ ಭಾರತ ಅಗ್ರ ಸ್ಥಾನದಲ್ಲಿದ್ದು, ಎರಡು ಪಂದ್ಯಗಳಿಂದ 4 ಅಂಕಗಳನ್ನು ಪಡೆದಿರುವ ಭಾರತ ಇನ್ನೊಂದು ಪಂದ್ಯದಲ್ಲಿ ಜಯ ಗಳಿಸಿದರೆ ಸೆಮಿಫೈನಲ್ ಹಾದಿ ಸುಲಭವಾಗುತ್ತದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತದ ವನಿತೆಯರ ತಂಡ ನ್ಯೂಝಿಲ್ಯಾಂಡ್ ವಿರುದ್ಧ ಜಯ ಗಳಿಸಿ ನಾಕೌಟ್ ಹಂತ ತಲುಪಲು ಎದುರು ನೋಡುತ್ತಿದೆ. ಕಳೆದ ಎರಡು ಪಂದ್ಯಗಳಲ್ಲೂ ಭಾರತದ ವನಿತೆಯರ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತ್ತು. 16 ಹರೆಯದ ಶೆಫಾಲಿ ವರ್ಮಾ ಅವರು ಬಾಂಗ್ಲಾ ವಿರುದ್ಧ 17 ಎಸೆತಗಳಲ್ಲಿ 39 ರನ್ ಮತ್ತು ಆಸ್ಟ್ರೇಲಿಯ ವಿರುದ್ಧ 29 ರನ್ ಗಳಿಸಿದ್ದರು. ಜೆಮೀಮಾ ರೋಡ್ರಿಗಸ್ ಕಳೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 26 ಮತ್ತು 34 ರನ್ ಗಳಿಸಿದ್ದರು.

ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಅಗ್ರ ಸರದಿಯ ಬ್ಯಾಟ್ಸ್ ಮನ್‌ಗಳು ದೊಡ್ಡ ಕೊಡುಗೆ ನೀಡಿಲ್ಲ. ಅಸೌಖ್ಯದ ಕಾರಣದಿಂದಾಗಿ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಹೊರಗುಳಿದಿದ್ದ ಸ್ಟಾರ್ ಓಪನರ್ ಸ್ಮತಿ ಮಂಧಾನ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ತಂಡದ ಸೇವೆಗೆ ವಾಪಸಾಗುವುದನ್ನು ನಿರೀಕ್ಷಿಸಲಾಗಿದೆ. ಮಧ್ಯಮ ಸರದಿಯ ಬ್ಯಾಟ್ಸ್‌ವುಮನ್ ದೀಪ್ತಿ ಶರ್ಮಾ ಆಸ್ಟ್ರೇಲಿಯ ವಿರುದ್ಧ ಔಟಾಗದೆ 49 ರನ್ ಕೊಡುಗೆ ನೀಡಿದ್ದರು. ವೇದಾ ಕೃಷ್ಣಮೂರ್ತಿ ಬಾಂಗ್ಲಾದೇಶ ವಿರುದ್ಧ 11 ಎಸೆತಗಳಲ್ಲಿ 20 ರನ್ ಗಳಿಸಿದ್ದರು. ಬೌಲಿಂಗ್ ವಿಭಾಗದ ಪ್ರದರ್ಶನ ಚೆನ್ನಾಗಿತ್ತು. ಇದರಿಂದಾಗಿ ಭಾರತಕ್ಕೆ ಕಳೆದ ಎರಡು ಪಂದ್ಯಗಳಲ್ಲಿ ಸುಲಭವಾಗಿ ಜಯ ಗಳಿಸಲು ಸಾಧ್ಯವಾಗಿದೆ. ಲೆಗ್ ಸ್ಪಿನ್ನರ್ ಪೂನಮ್ ಯಾದವ್ ಮೊದಲ ಎರಡು ಪಂದ್ಯಗಳಲ್ಲಿ 7 ವಿಕೆಟ್ ಪಡೆದಿದ್ದರು. ವೇಗಿ ಶಿಖಾ ಪಾಂಡೆ ಈ ವರೆಗೆ 5 ವಿಕೆಟ್‌ಗಳನ್ನು ಗಳಿಸಿದ್ದಾರೆ.

  ನ್ಯೂಝಿಲ್ಯಾಂಡ್ ತಂಡದ ಹೆಡ್ ಟು ಹೆಡ್ ಸಾಧನೆ ಕಳೆದ ಮೂರು ಪಂದ್ಯಗಳಲ್ಲಿ ಉತ್ತಮವಾಗಿದೆ. ಕಳೆದ ಮೂರು ಪಂದ್ಯಗಳಲ್ಲೂ ಭಾರತದ ವಿರುದ್ಧ ನ್ಯೂಝಿಲ್ಯಾಂಡ್ ಜಯ ಗಳಿಸಿದೆ. ವರ್ಷದ ಹಿಂದೆ ಮೂರು ಪಂದ್ಯಗಳ ಟ್ವೆಂಟಿ-20 ಪಂದ್ಯಗಳಲ್ಲಿ ನ್ಯೂಝಿಲ್ಯಾಂಡ್ ತಂಡ ಭಾರತದ ವಿರುದ್ಧ 3-0 ಜಯ ಸಾಧಿಸಿತ್ತು. ಆದರೆ 2018ರಲ್ಲಿ ವೆಸ್ಟ್‌ಇಂಡೀಸ್‌ನಲ್ಲಿ ನಡೆದ ಟ್ವೆಂಟಿ-20 ವಿಶ್ವಕಪ್‌ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಭಾರತ 34 ರನ್‌ಗಳ ಜಯ ಗಳಿಸಿತ್ತು. ಹರ್ಮನ್‌ಪ್ರೀತ್ ಕೌರ್ 103 ರನ್ ದಾಖಲಿಸಿದ್ದರು.

ನ್ಯೂಝಿಲ್ಯಾಂಡ್ ತಂಡದಲ್ಲಿ ವಿಶ್ವ ರ್ಯಾಂಕಿಂಗ್‌ನಲ್ಲಿ ಅಗ್ರ ಸರದಿಯ ಆಟಗಾರ್ತಿಯರಿದ್ದಾರೆ. ಆಲ್‌ರೌಂಡರ್ ಸೋಫಿ ಡಿವೈನ್ , ಅಗ್ರಸರದಿಯ ಬ್ಯಾಟ್ಸ್ ವುಮೆನ್ ಸುಝೀ ಬ್ಯಾಟ್ಸ್ , ವೇಗಿ ಲೀ ತಹುಹು ಮತ್ತು ಲೆಗ್ ಸ್ಪಿನ್ನರ್ ಅಮೆಲಿಯಾ ಕೇರ್ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಾರೆ. ಶ್ರೀಲಂಕಾ ವಿರುದ್ಧ ನ್ಯೂಝಿಲ್ಯಾಂಡ್ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತ್ತು. ಆಲ್‌ರೌಂಡರ್ ಸೋಫಿ ಡಿವೈನ್ 55 ಎಸೆತಗಳಲ್ಲಿ 75 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X