ದೆಹಲಿ ಹಿಂಸಾಚಾರ ಖಂಡಿಸಿ ಬೆಳ್ತಂಗಡಿಯಲ್ಲಿ ಎಸ್ ಡಿ ಪಿ ಐ ಪ್ರತಿಭಟನೆ
ಬೆಳ್ತಂಗಡಿ: ದೆಹಲಿ ಹಿಂಸಾಚಾರ ಖಂಡಿಸಿ ಬೆಳ್ತಂಗಡಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿ ಪಿ ಐ) ಪ್ರತಿಭಟನೆ ನಡೆಸಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷರಾದ ನವಾಝ್ ಶರೀಪ್ ಕಟ್ಟೆ, ಮಾತನಾಡಿದರು.
ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಮುಸ್ತಫಾ ಜಿ,ಕೆ, ಎಸ್ಡಿಪಿಐ ನಗರ ಸಮಿತಿ ಅಧ್ಯಕ್ಷರಾದ ಫೈಝಲ್ ಐ,ಜೆ, ವಿಧಾನ ಸಮಿತಿ ಸದಸ್ಯರಾದ ಪಝಲ್ ರಹಮಾನ್, ಹನೀಪ್ ಪೂಂಜಲ್ ಕಟ್ಟೆ, ಸಾಲಿ ಮದ್ದಡ್ಕ, ಕಾರ್ಯದರ್ಶಿ ಅಶ್ರಪ್ ಕಟ್ಟೆ, ಪಾರೂಕ್, ಕಾರ್ಯದರ್ಶಿ ಸಮೀಮ್ ಕಟ್ಟೆ, ಅಕ್ಬರ್ ಬೆಳ್ತಂಗಡಿ ಇದ್ದರು.
Next Story