Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ. 1ರಿಂದ ಆಟೋ ಪ್ರಯಾಣ ದರ ಏರಿಕೆ: ದ.ಕ....

ಎ. 1ರಿಂದ ಆಟೋ ಪ್ರಯಾಣ ದರ ಏರಿಕೆ: ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರ ಸಮ್ಮತಿ

​ಆಟೋ ದರ ಪರಿಷ್ಕರಣೆ ಸಭೆ

ವಾರ್ತಾಭಾರತಿವಾರ್ತಾಭಾರತಿ27 Feb 2020 6:11 PM IST
share
ಎ. 1ರಿಂದ ಆಟೋ ಪ್ರಯಾಣ ದರ ಏರಿಕೆ: ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರ ಸಮ್ಮತಿ

ಮಂಗಳೂರು, ಫೆ.27: ಆಟೋ ಪ್ರಯಾಣ ದರವು ಪ್ರಸ್ತುತ ಇರುವ ಕನಿಷ್ಠ ದರ (ಮೊದಲ 1.5 ಕಿ.ಮೀ.) 25 ರೂ. ಇನ್ನು 30 ರೂ. ಗೆ ಹಾಗೂ ಪ್ರತಿ ಕಿ.ಮೀ.ಗೆ ನಿಗದಿಯಾಗಿದ್ದ 14 ರೂ. ದರ ಇನ್ನು 15ರೂ. ಗೆ ಏರಿಕೆ ಮಾಡಲು ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರವು ತೀರ್ಮಾನಿಸಿದ್ದು, ಆಟೋ ಪ್ರಯಾಣ ದರ ಎ. 1ರಿಂದ ಏರಿಕೆಯಾಗಲಿದೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಟೋ ದರ ಪರಿಷ್ಕರಣೆ ಕುರಿತು ಸಭೆ ನಡೆಯಿತು. ವಿವಿಧ ಆಟೋ ಸಂಘಟನೆಗಳ ಪ್ರತಿನಿಧಿಗಳ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷೆ ಸಿಂಧೂ ಬಿ.ರೂಪೇಶ್ ದರ ಏರಿಕೆ ನಿರ್ಧಾರ ಪ್ರಕಟಿಸಿದರು. ಎ. 1ರಿಂದ ಹೊಸ ದರ ಅನ್ವಯವಾಗಲಿದೆ ಎಂದು ಅವರು ಸಭೆಗೆ ತಿಳಿಸಿದರು.

ದರ ಏರಿಕೆಗೆ ಒತ್ತಾಯ: ತೈಲ ಹಾಗೂ ಎಲ್‌ಪಿಜಿ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಆಟೋ ಬಿಡಿಭಾಗಗಳ ದರ ಕೂಡ ಏರಿಕೆಯಾಗಿದೆ. ಕಳೆದ ಆರು ವರ್ಷಗಳಿಂದ ದ.ಕ. ಜಿಲ್ಲೆಯಲ್ಲಿ ಆಟೋ ದರ ಪರಿಷ್ಕರಣೆಯಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ ಕನಿಷ್ಠ ದರ 30 ರೂ. ನಿಗದಿಯಾಗಿದೆ. ದ.ಕ. ಜಿಲ್ಲೆಗೂ ಈ ಕನಿಷ್ಠ ದರವನ್ನು ಜಾರಿ ಮಾಡುವಂತೆ ಆಟೋ ಮಾಲಕ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

‘ಹೊಟೇಲ್ ತಿಂಡಿ, ಹಾಲು, ಇತರ ಸಾಮಗ್ರಿ ಬೆಲೆ ಗಗನಕ್ಕೇರಿದೆ. ಇತರ ಎಲ್ಲ ವೃತ್ತಿಯವರು ಮನಬಂದಂತೆ ದರ ಏರಿಸುತ್ತಾರೆ. ಆದರೆ ಆಟೋ ಪ್ರಯಾಣ ದರ ಏರಿಸಲು ಸಾರಿಗೆ ಪ್ರಾಧಿಕಾರದ ಅನುಮತಿಗೆ ಕಾಯಬೇಕು. ಪ್ರಾಧಿಕಾರದ ಸಭೆಗಳು ನಡೆಯುತ್ತಿಲ್ಲ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾರೂ ಸ್ಪಂದಿಸಿಲ್ಲ. ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಆಟೋ ಚಾಲಕರು ಮೀಟರ್ ನಿಯಮ ಪಾಲಿಸುತ್ತಿಲ್ಲ. ಮಂಗಳೂರಿನ ಆಟೋ ಚಾಲಕರು ಪ್ರಾಮಾಣಿಕವಾಗಿ ಮೀಟರ್ ದರ ಪಡೆಯುತ್ತಿದ್ದಾರೆ. ಆದರೆ ನಮಗೆ ಅನ್ಯಾಯ ಮಾಡಲಾಗುತ್ತಿದೆ’ ಎಂದು ಆಟೋ ಮಾಲಕರು ದೂರಿದರು.

ಪ್ರಸ್ತುತ ಇರುವ ಕನಿಷ್ಠ ದರ 25 ರೂ. ಇನ್ನು 30 ರೂ.ಗೆ ಏರಿಕೆ ಮಾಡುವ ನಿರ್ಧಾರವನ್ನು ಜಿಲ್ಲಾಧಿಕಾರಿ ಅವರು ಪ್ರಕಟಿಸಿದಾಗ ಎಲ್ಲ ಸಂಘಟನೆಯ ಪದಾಧಿಕಾರಿಗಳು ಸ್ವಾಗತಿದರು. ಆದರೆ ಪ್ರತಿ ಕಿ.ಮೀ. ಗೆ ನಿಗದಿಯಾಗಿದ್ದ 14ರೂ. ದರ ಇನ್ನು 15 ರೂ.ಗೆ ಏರಿಕೆ ಮಾಡುವ ಬಗ್ಗೆ ಪರ, ವಿರೋಧ ಅಭಿಪ್ರಾಯ ವ್ಯಕ್ತವಾಯಿತು.

15 ರೂ.ಗೆ ಏರಿಕೆಗೆ ಸಹಮತವಿದೆ ಎಂದು ಕೆಲವು ಸಂಘಟನೆಯ ಪದಾಧಿಕಾರಿಗಳು ಪ್ರತಿಕ್ರಿಯಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮತ್ತೊಂದು ಗುಂಪಿನವರು ಉಡುಪಿಯಲ್ಲಿ ಪ್ರತಿ ಕಿ.ಮೀ.ಗೆ 17 ರೂ. ನಿಗದಿಯಾಗಿದೆ. ಇಲ್ಲಿ 16 ರೂಪಾಯಿಯಾದರೂ ನಿಗದಿಪಡಿಸಬೇಕು ಎಂದು ಪಟ್ಟು ಹಿಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಸಾರ್ವಜನಿಕ ಹಿತದೃಷ್ಟಿಯಿಂದ 15 ರೂ. ನಿಗದಿ ಪಡಿಸಲಾಗಿದೆ. ಸದ್ಯ ಇದಕ್ಕಿಂತ ಹೆಚ್ಚು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಮಂಗಳೂರು ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಪುತ್ತೂರು ಸಾರಿಗೆ ಅಧಿಕಾರಿ ವಿವೇಕಾನಂದ ಸಫಲಿಗ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಕ್ರಂ ಅಮ್ಟೆ, ಎಸಿಪಿ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X