Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರಿನಲ್ಲಿ ಗುರುವಾರ 10ಮಿ.ಮೀ ಮಳೆ

ಪುತ್ತೂರಿನಲ್ಲಿ ಗುರುವಾರ 10ಮಿ.ಮೀ ಮಳೆ

ವಾರ್ತಾಭಾರತಿವಾರ್ತಾಭಾರತಿ27 Feb 2020 9:46 PM IST
share

ಪುತ್ತೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪುತ್ತೂರು ನಗರದಲ್ಲಿ ಫೆಬ್ರವರಿ ತಿಂಗಳಲ್ಲಿ ಮಳೆ ಸುರಿದ ದಾಖಲೆಯಿಲ್ಲ. ಆದರೆ ಗುರುವಾರ ಬೆಳಗ್ಗೆ 2 ತಾಸು ಕಾಲ ಪುತ್ತೂರಿನಲ್ಲಿ ಸಾಧಾರಣ ಮಳೆ ಸುರಿದಿದೆ. ಬೆಳಗ್ಗೆ 5ರಿಂದ 7 ಗಂಟೆಯ ಅವಧಿಯಲ್ಲಿ ಪುತ್ತೂರಿನಲ್ಲಿ 10 ಮಿ.ಮೀ. ಮಳೆ ದಾಖಲಾಗಿದೆ.

ಕಳೆದ ವರ್ಷ ಪುತ್ತೂರಿನಲ್ಲಿ ಎಪ್ರಿಲ್ 3ರಂದು ಪ್ರಥಮ ಮಳೆ ಸುರಿದಿತ್ತು. ಎ.3ರಂದು ಸುರಿದ ಮಳೆಯ ಪ್ರಮಾಣ 18 ಮಿ.ಮೀ. ಬುಧವಾರ ಪುತ್ತೂರು ನಗರದಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇದರ ಪರಿಣಾಮವಾಗಿ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಕಳೆದ ವರ್ಷ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಟಿರಲಿಲ್ಲ. ಎಪ್ರಿಲ್ 3ರಂದು 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.

ಪುತ್ತೂರು ನಗರ ಸೇರಿದಂತೆ ತಾಲೂಕಿನ ಉಪ್ಪಿನಂಗಡಿ, ಹಿರೇಬಂಡಾಡಿ, ಕೋಡಿಂಬಾಡಿ, ಬಡಗನ್ನೂರು, ಈಶ್ವರಮಂಗಲ, ಪಾಣಾಜೆ, ಕುಂಬ್ರ, ತಿಂಗಳಾಡಿ, ನರಿಮೊಗರು, ಬೆಟ್ಟಂಪಾಡಿ ಪರಿಸರದಲ್ಲಿ ಗುರುವಾರ ಬೆಳಗ್ಗೆ ಮಳೆಯಾಗಿದೆ. ಅನಿರೀಕ್ಷಿತವಾಗಿ ಸುರಿದ ಮಳೆಯ ಪರಿಣಾಮ ಕೃಷಿಕರ ಮನೆಯಂಗಳದಲ್ಲಿ ಒಣಗಲು ಹಾಕಲಾಗಿದ್ದ ಅಡಿಕೆ, ಕೊಬ್ಬರಿ ಮಳೆ ನೀರಿಗೆ ಒದ್ದೆಯಾಗಿ ನಷ್ಟ ಸಂಭವಿಸಿದೆ. ಒಣಗಲು ಹಾಕಲಾಗಿದ್ದ ಕೃಷಿ ಉತ್ಪನ್ನಗಳನ್ನು ರಾತ್ರಿ ತೆಗೆಯದ ಕಾರಣ ಅನಿರೀಕ್ಷಿತವಾಗಿ ಸುರಿದ ಮಳೆಗೆ ಒದ್ದೆಯಾಗುವಂತಾಯಿತು.

ಕಳೆದ ಮೂರು ದಿನಗಳಿಂದ ತಾಪಮಾನದಲ್ಲಿ ಗರಿಷ್ಟ ಏರಿಕೆಯಾಗಿದ್ದು, ಸೆಖೆಯಿಂದ ಜನತೆ ಪರದಾಡುವಂತಾಗಿತ್ತು. ಬುಧವಾರ ರಾತ್ರಿಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಗುರುವಾರ 3.30 ಗಂಟೆ ಹೊತ್ತಿಗೆ ಮಂಜಿನ ಹನಿಗಳಂತೆ ಮಳೆ ಬೀಳಲಾರಂಭಿಸಿತು. 5.30 ಗಂಟೆಗೆ ರಭಸವಾಗಿ ಮಳೆ ಸುರಿಯಿತು.

ಗುರುವಾರ ಬೆಳಗ್ಗೆ ಮಳೆ ಸುರಿದ ಬಳಿಕ ನಗರದಲ್ಲಿ ಪೂರ್ವಾಹ್ನ 11 ಗಂಟೆಯ ವರೆಗೆ ಮೋಡ ಕವಿದ ವಾತಾವರಣವಿತ್ತು. ಬಳಿಕ ಬಿಸಿಲಿನ ವಾತಾವರಣ ಉಂಟಾದರೂ ವಿಪರೀತ ಸೆಖೆಯ ಅನುಭವ ಉಂಟಾಗುತ್ತಿತ್ತು. ಮಳೆಯ ಕಾರಣದಿಂದಾಗಿ ನೀರು ಇಂಗಿ ಭೂಮಿಯಿಂದ ಧಗೆ ಹೊರ ಬಂದ ಕಾರಣ ಈ ರೀತಿ ಉಂಟಾಗಿದೆ ಎನ್ನಲಾಗುತ್ತಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X