Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಡ್ಗಾಂವ್ ನಲ್ಲಿ ಹೆಲಿಕಾಪ್ಟರ್ ಪತನ:...

ಬುಡ್ಗಾಂವ್ ನಲ್ಲಿ ಹೆಲಿಕಾಪ್ಟರ್ ಪತನ: ಹುತಾತ್ಮರ ಕುಟುಂಬಕ್ಕೆ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ!

ವಾರ್ತಾಭಾರತಿವಾರ್ತಾಭಾರತಿ27 Feb 2020 11:06 PM IST
share
ಬುಡ್ಗಾಂವ್ ನಲ್ಲಿ ಹೆಲಿಕಾಪ್ಟರ್ ಪತನ: ಹುತಾತ್ಮರ ಕುಟುಂಬಕ್ಕೆ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ!

ಜಮ್ಮುಕಾಶ್ಮೀರ, ಫೆ. 27: ಇಲ್ಲಿನ ಬುಡ್ಗಾಂವ್‌ನಲ್ಲಿ 2019 ಫೆಬ್ರವರಿ 27ರಂದು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮಿಗ್ 17 ಪತನಗೊಂಡು ಸಂಭವಿಸಿದ ದುರಂತದಲ್ಲಿ ಮೃತಪಟ್ಟ 6 ಮಂದಿ ಸಿಬ್ಬಂದಿಯ ಕುಟುಂಬಿಕರಿಗೆ ನೀಡಿದ ಭರವಸೆಯನ್ನು ಸರಕಾರ ಇದುವರೆಗೆ ಈಡೇರಿಸಿಲ್ಲ.

 ಬಾಲಕೋಟ್ ವಾಯುದಾಳಿ ಬಳಿಕ ಈ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ ಐಎಎಫ್‌ನ 6 ಮಂದಿ ಸಿಬ್ಬಂದಿ ಹಾಗೂ ಓರ್ವ ನಾಗರಿಕ ಮೃತಪಟ್ಟಿದ್ದ. ಅನಂತರ ಈ ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು. ತನಿಖೆಯಲ್ಲಿ ಮಿಗ್ 17 ಅನ್ನು ಐಎಎಫ್‌ನ ಕ್ಷಿಪಣಿಯೇ ಹೊಡೆದುರುಳಿಸಿದೇ ಎಂಬ ವಿಚಾರ ಬಹಿರಂಗಗೊಂಡಿತ್ತು.

 ‘ಇದು ನಮ್ಮಿಂದ ಆದ ಅತಿ ದೊಡ್ಡ ಪ್ರಮಾದ’ ಎಂದು ಐಎಐಫ್‌ನ ವರಿಷ್ಠರು ಹೇಳಿದ್ದರು. ಆಗ ಕೇಂದ್ರ ಸರಕಾರ ಹಾಗೂ ಭಾರತೀಯ ವಾಯು ಪಡೆ ಮೃತಪಟ್ಟವರ ಸಿಬ್ಬಂದಿಯ ಕುಟುಂಬಿಕರಿಗೆ ಹಲವು ಭರವಸೆ ನೀಡಿತ್ತು. ಆದರೆ, ಘಟನೆ ನಡೆದು ಒಂದು ವರ್ಷ ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ನಾವು ಅವರನ್ನು ಸಂಪರ್ಕಿಸಿದ್ದೇವೆ. ಆದರೆ, ಅವರು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಾರೆ. ಆದರೆ, ಏನನ್ನೂ ಮಾಡಿಲ್ಲ. ಜಿಲ್ಲಾಡಳಿತ ಕೂಡ ನೀಡಿದ ಭರವಸೆ ಈಡೇರಿಸಿಲ್ಲ ಎಂದು ದುರಂತದಲ್ಲ್ಲಿ ಮೃತಪಟ್ಟ ಪಂಕಜ್ ಕುಮಾರ್ ಸಹೋದರ ಅಜಯ್ ಸಿಂಗ್ ಹೇಳಿದ್ದಾರೆ.

 ‘‘ಅವರು ಕೂಡ ಶೌರ್ಯ ಪ್ರದರ್ಶಿಸಿದ್ದಾರೆ. ಅವರಿಗೆ ಕೂಡ ಹುತಾತ್ಮ ಎಂಬ ಬಿರುದು ಖಂಡಿತ ಒಪ್ಪುತ್ತದೆ. ಅವರಿಗೆ ಪರಮ ವೀರ ಚಕ್ರ ಪ್ರಶಸ್ತಿ ನೀಡಬೇಕು’’ ಎಂದು ಪಂಕಜ್ ಕುಮಾರ್ ತಂದೆ ವಿಜಯ್ ಶಂಕರ್ ಪಾಂಡೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X