Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗೇಟ್ ಮತ್ತು ಹಳಿ ದ್ವಿಗುಣ ಕಾಮಗಾರಿ

ಗೇಟ್ ಮತ್ತು ಹಳಿ ದ್ವಿಗುಣ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ28 Feb 2020 11:29 PM IST
share

ಮಾನ್ಯರೇ,

ಮಂಗಳೂರಿಗೆ ನೇತ್ರಾವತಿ ಸೇತುವೆ ಮೂಲಕ ಮೊದಲ ಬಾರಿಗೆ ರೈಲು ಬಂದು ಸುಮಾರು 114 ವರ್ಷಗಳೇ ಸಂದಿವೆ. ಆದರೆ ನೇತ್ರಾವತಿಯಿಂದ ಮಂಗಳೂರು ರೈಲು ನಿಲ್ದಾಣಕ್ಕೆ ಬರುವ ರೈಲುಗಳಿಗೆ ಈಗಲೂ ಅಂದಿನ ಏಕಹಳಿ ವ್ಯವಸ್ಥೆಯೇ ಇದೆ. ಉಳಿದ ಬಹುತೇಕ ಕಡೆ ಹಳಿ ದ್ವಿಗುಣಗೊಂಡಿದ್ದರೂ, ಇಲ್ಲಿ ಮಾತ್ರ ಆ ದೆಸೆಯಲ್ಲಿ ಏನೇನೂ ಪ್ರಯತ್ನವಾಗಲೀ, ಕಾಮಗಾರಿಯಾಗಲೀ ನಡೆದಿಲ್ಲ. ಸೇತುವೆಯ ಆಚೆ ಮತ್ತು ಈಚೆ, ರೈಲುಗಳು ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಈಗಲೂ ಮುಂದುವರಿದಿದೆ.

ಒಂದೆರಡು ವರ್ಷಗಳ ಹಿಂದೆ ಈ ಭಾಗದಲ್ಲಿ ಹಳಿ ದ್ವಿಗುಣಗೊಳಿಸುವ ಕಾಮಗಾರಿಗೆ ಮಂಜೂರಾತಿ ದೊರೆತರೂ ಅದು ನಡೆಯಲಿಲ್ಲ. ಇದೀಗ ಮತ್ತೊಮ್ಮೆ ಹಲವು ಕೋಟಿ ರೂ.ಗಳ ಏರಿಕೆಯಲ್ಲಿ ಈ ಕಾಮಗಾರಿಗೆ ಮಂಜೂರಾತಿ ದೊರಕಿದೆ. ಕಾಮಗಾರಿ ಆರಂಭಗೊಳ್ಳಲೂಬಹುದು. ಈ ಸಂದರ್ಭದಲ್ಲಿ ಸ್ವಲ್ಪ ಯೋಚಿಸುವ ಅಗತ್ಯವಿದೆ. ಅದೇನೆಂದರೆ, ಹಳಿ ದ್ವಿಗುಣಗೊಳ್ಳುವ ಕಾಮಗಾರಿ ನಡೆಯುವ ಇದೇ ಭಾಗದಲ್ಲಿ ಮಹಾಕಾಳಿಪಡ್ಪುಎಂಬಲ್ಲಿ ಒಂದು ರೈಲ್ವೇ ಗೇಟ್ ಇದೆ. ಮಂಗಳೂರಿನ ದಕ್ಷಿಣದ ಕಡೆಯಿಂದ ನಗರವನ್ನು ಪ್ರವೇಶಿಸುವ ಅಸಂಖ್ಯಾತ ವಾಹನಗಳು ಈ ಗೇಟ್ ಮೂಲಕವೇ ಮಂಗಳೂರನ್ನು ಪ್ರವೇಶಿಸುವುದೂ, ನಿರ್ಗಮಿಸುವುದೂ ಲಾಗಾಯ್ತಿನಿಂದ ನಡೆದುಕೊಂಡು ಬಂದಿದೆ. ಈ ಗೇಟನ್ನು ನಿವಾರಿಸಿ ಇಲ್ಲೊಂದು ಅಂಡರ್‌ಪಾಸ್ ನಿರ್ಮಾಣಗೊಳ್ಳಬೇಕಾದುದು ತೀರ ಅನಿವಾರ್ಯ. ಹಾಗಾಗಿ ಹಳಿ ದ್ವಿಗುಣಗೊಳ್ಳುವಾಗಲೇ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿಯೂ ನಡೆದರೆ ಉತ್ತಮವಲ್ಲವೇ? ಈಗಾಗಲೇ ಇಲ್ಲಿನ ಗೇಟಿನಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವ ಪ್ರಸಂಗ ದಿನವಿಡೀ ನಡೆಯುತ್ತಿದ್ದು, ಮುಂದಕ್ಕೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಎಲ್ಲ ಸಾಧ್ಯತೆಗಳಿವೆ. ಕೆಲವು ವರ್ಷಗಳ ಬಳಿಕ ಮತ್ತೊಂದು ಕಾಮಗಾರಿಗಾಗಿ ಅದೆಷ್ಟೋ ದೊಡ್ಡ ಮೊತ್ತ ವ್ಯಯವಾಗಬಹುದು. ಇಲ್ಲೊಂದು ಅಂಡರ್ ಪಾಸ್ ನಿರ್ಮಾಣಗೊಳ್ಳಬೇಕಾದ ತುರ್ತು ಈಗಾಗಲೇ ಇರುವುದರಿಂದ, ಆ ಕಾಮಗಾರಿಯನ್ನೂ ಹಳಿ ದ್ವಿಗುಣೀಕರಣ ಕಾಮಗಾರಿಯೊಂದಿಗೆ ಸೇರಿಸಿದರೆ, ಸಾರ್ವಜನಿಕರಿಗೂ ಸರಕಾರದ ಬೊಕ್ಕಸಕ್ಕೂ ತುಂಬ ಉಪಕಾರವಾದೀತು. ಮಂಗಳೂರಿನ ನಾಗರಿಕರು, ಜನಪ್ರತಿನಿಧಿಗಳು, ಗೇಟ್ ಬಳಕೆದಾರರು, ರೈಲ್ವೇ ಸಲಹಾ ಸಮಿತಿಯವರು ಈ ಬಗ್ಗೆ ತಕ್ಷಣ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X