Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಎಎ ದೇಶದ ಒಂದು ವರ್ಗದ ಜನರನ್ನು ಎರಡನೆ...

ಸಿಎಎ ದೇಶದ ಒಂದು ವರ್ಗದ ಜನರನ್ನು ಎರಡನೆ ದರ್ಜೆಯ ಪ್ರಜೆಗಳಾಗಿ ವಿಂಗಡಿಸುವ ಹುನ್ನಾರ : ತೀಸ್ತಾ ಸೆಟಲ್ವಾಡ್

ರೋಶನಿ ನಿಲಯದಲ್ಲಿ 'ಪ್ರಚಲಿತ ಸವಾಲುಗಳ ಬಗ್ಗೆ ಸಂವಾದ' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 March 2020 3:25 PM IST
share
ಸಿಎಎ ದೇಶದ ಒಂದು ವರ್ಗದ ಜನರನ್ನು ಎರಡನೆ ದರ್ಜೆಯ ಪ್ರಜೆಗಳಾಗಿ ವಿಂಗಡಿಸುವ ಹುನ್ನಾರ : ತೀಸ್ತಾ ಸೆಟಲ್ವಾಡ್

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ದೇಶದಲ್ಲಿ ಒಂದು ವರ್ಗದ ಜನರನ್ನು ಎರಡನೆ ದರ್ಜೆಯ ಪ್ರಜೆಗಳಾಗಿ ಮಾಡುವ ಹುನ್ನಾರ ಅಡಗಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರರಾದ ತೀಸ್ತಾ ಸೆಟಲ್ವಾಡ್ ತಿಳಿಸಿದ್ದಾರೆ.

ನಗರದ ರೋಶನಿ ನಿಲಯದಲ್ಲಿಂದು ನಾಗರಿಕರ ಸಂಘಟನೆ ವತಿಯಿಂದ ಹಮ್ಮಿಕೊಂಡ ಪ್ರಚಲಿತ ಸವಾಲುಗಳ ಬಗ್ಗೆ ಸಂವಾದ ಗೊಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಪೌರತ್ವ ನಮಗೆ ದೇಶದಲ್ಲಿ ಉಳಿದ ಅಧಿಕಾರವನ್ನು ಪಡೆಯಲು ಇರುವ ಹಕ್ಕು ಅಥವಾ ಒಂದು ರೀತಿಯ ಅಧಿಕಾರ. ದೇಶದಲ್ಲಿ ಪೌರತ್ವ ನೋಂದಣಿ ನಡೆಸಿ ಸೂಕ್ತ ದಾಖಲೆ ಇಲ್ಲದವರನ್ನು ಪೌರತ್ವದಿಂದ ಹೊರತು ಪಡಿಸಿದಾಗ ಅವರು ಈ ದೇಶದ ಎರಡನೆ ದರ್ಜೆಯ ಪ್ರಜೆಗಳಾಗುತ್ತಾರೆ. ಈ ರೀತಿ ಎರಡನೆ ದರ್ಜೆಯ ಪ್ರಜೆಗಳಾದವರು ದೇಶದ ನಾಗರಿಕರಿಗೆ ದೊರೆಯುವ ಹಕ್ಕುಗಳಿಂದ ವಂಚಿತರಾಗುತ್ತಾರೆ. ಒಂದು ಸರ್ವೆಯ ಪ್ರಕಾರ ದೇಶದ 135 ಕೋಟಿ ಜನಸಂಖ್ಯೆಯಲ್ಲಿ ಶೇ 58 ಜನರಲ್ಲಿ ಮಾತ್ರ ಜನನ ಪ್ರಮಾಣ ಪತ್ರವಿದೆ. ಉಳಿದವರಲ್ಲಿ ಇಲ್ಲ. ದೇಶದಲ್ಲಿರುವ 40 ಕೋಟಿ ಅಸಂಘಟಿತ ವಲಯದಲ್ಲಿ ಕಾರ್ಮಿಕರಿದ್ದಾರೆ. ಈ ಪೈಕಿ ಬಹುತೇಕ ಜನರಲ್ಲಿ ಸಮರ್ಪಕ ದಾಖಲೆಗಳಲ್ಲ. ಆದಿವಾಸಿಗಳಲ್ಲಿ, ಹಲವು ಮಹಿಳೆಯರಲ್ಲಿ, ದಲಿತರಲ್ಲಿ, ಅನಕ್ಷರಸ್ಥರಲ್ಲಿ ದಾಖಲೆಗಳ ಕೊರತೆ ಇದೆ. ಇವುಗಳನ್ನು ಗಮನಿಸಿದಾಗ ಪೌರತ್ವ ತಿದ್ದುಪಡಿಯಿಂದ ದೇಶದಲ್ಲಿ ಎರಡು ವರ್ಗದ ಜನಸಮುದಾಯ ವನ್ನು ನಿರ್ಮಿಸಿ ಒಂದು ವರ್ಗದವರಿಗೆ ಮಾತ್ರ ಸರಕಾರದ ಸೌಲಭ್ಯಗಳನ್ನು ನೀಡುವ ಉದ್ದೇಶ ಈ ಕಾಯ್ದೆ ಜಾರಿ ಮಾಡುವುದರ ಹಿಂದೆ ಅಡಗಿದೆ. ಉಳಿದವರನ್ನು ದೇಶದಲ್ಲಿರುವ ಎರಡನೆ ದರ್ಜೆಯ ಪ್ರಜೆಗಳನ್ನಾಗಿ ಮಾಡಿ ಅವರಿಗೆ ಸರಕಾರದ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ತೀಸ್ತಾ ಸೆಟಲ್ವಾಡ್ ತಿಳಿಸಿದರು.

'ಪೌರತ್ವ ತಿದ್ದುಪಡಿಯಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎನ್ನುವುದು ಅಪಪ್ರಚಾರ'

ಪೌರತ್ವ ತಿದ್ದುಪಡಿ ಸಂವಿಧಾನದ ಮೂಲ ಭೂತ ಹಕ್ಕಿಗೆ ವಿರುದ್ಧವಾಗಿದೆ. ಧರ್ಮ ಆಧಾರಿತವಾದ ಈ ಕಾನೂನು ಸಂವಿಧಾನ 5 ರಿಂದ 11 ವಿಧಿಗಳಿಗೆ ವಿರುದ್ಧವಾಗಿದೆ. ಇದು ದೇಶದ ಸಂವಿಧಾನದಲ್ಲಿ ನಮಗೆ ನೀಡಿರುವ ಸಮಾತೆಯ ಹಕ್ಕು, ಈ ದೇಶದಲ್ಲಿ ಜೀವಿಸುವ ಹಕ್ಕು, ನಮ್ಮ ಅಭಿವ್ಯಕ್ತಿ ಸ್ವಾತಂತ್ರದ ಹಕ್ಕುಗಳಿಗೆ ಮತ್ತು ಪ್ರಜಾ ಪ್ರಭುತ್ವಕ್ಕೆ ಸವಾಲಾಗಿದೆ ಎಂದು ತೀಸ್ತಾ ಸೆಟಲ್ವಾಡ್ ಹೇಳಿದರು.

ದೇಶದಲ್ಲಿರುವ ಆದಿವಾಸಿ ಬುಡಕಟ್ಟು ಜನರು, ಕಾಡಿನಲ್ಲಿ ವಾಸಿಸುತ್ತಿರುವವರು ತಮ್ಮ ಭೂಮಿಯ ಬಗ್ಗೆ ದಾಖಲೆ ಹೊಂದದೆ ಇರುವ ಜನರನ್ನು ವ್ಯವಸ್ಥಿತವಾಗಿ ಹೊರದಬ್ಬಿ ಆ ಭೂಮಿಗಳನ್ನು ದೊಡ್ಡ ಉದ್ಯಮ ಶಾಹಿಗಳ ಕೈಗೆ ನೀಡುವ ಹುನ್ನಾರವಿದೆ ಎಂದು ತೀಸ್ತಾ ತಿಳಿಸಿದರು.

ದೇಶಕ್ಕೆ ದೊಡ್ಡ ಆರ್ಥಿಕ ಹೊರೆ :- ಈ ಪ್ರಕ್ರಿಯೆ ದೇಶಕ್ಕೆ ಅತ್ಯಂತ ದೊಡ್ಡ ಆರ್ಥಿಕ ಹೊರೆಯನ್ನು ಉಂಟು ಮಾಡಬಹುದು. ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗಾಗಿ ಸುಮಾರು 55,000 ಕೋಟಿ ರೂ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ದೇಶದ ಅಭಿವೃದ್ಧಿಗೆ ಬಳಕೆಯಾಗಬೇಕಾದ ಒಂದು ದೊಡ್ಡ ಮೊತ್ತವನ್ನು ಈ ರೀತಿಯಾಗಿ ವೆಚ್ಚ ಮಾಡಿದರೆ ದೇಶದ ಅಭಿವೃದ್ಧಿ ಕುಂಠಿತವಾಗಬಹುದು ಎಂದರು.

ಸಮಾರಂಭದಲ್ಲಿ ಸಂಘಟಕರದ ವಿದ್ಯಾ ದಿನಕರ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X