Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಕೋಚ್...

ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಕೋಚ್ ಜೋಗಿಂದರ್ ಸೈನಿ ನಿಧನ

ವಾರ್ತಾಭಾರತಿವಾರ್ತಾಭಾರತಿ1 March 2020 11:57 PM IST
share
ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಕೋಚ್ ಜೋಗಿಂದರ್ ಸೈನಿ ನಿಧನ

ಪಟಿಯಾಲ,ಮಾ.1: ಹಿರಿಯ ಅಥ್ಲೆಟಿಕ್ಸ್ ಕೋಚ್ ಹಾಗೂ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಜೋಗಿಂದರ್ ಸಿಂಗ್ ಸೈನಿ ವಯೋಸಹಜ ಸಂಬಂಧಿ ಸಮಸ್ಯೆಗಳಿಂದ ನಿಧನರಾಗಿದ್ದಾರೆ.

90ರ ಹರೆಯದ ಸೈನಿ 1970ರಿಂದ 90ರ ತನಕ ಮುಖ್ಯ ರಾಷ್ಟ್ರೀಯ ಅಥ್ಲೆಟಿಕ್ಸ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದು, ಭಾರತದ ಹಲವು ಶ್ರೇಷ್ಠ ಟ್ರಾಕ್ ಆ್ಯಂಡ್ ಫೀಲ್ಡ್ ಸ್ಟಾರ್‌ಗಳನ್ನು ಬೆಳೆಸಿದ್ದರು. ಕಳೆದ ಕೆಲವು ದಿನಗಳಿಂದ ಸೈನಿ ಅನಾರೋಗ್ಯಪೀಡಿತರಾಗಿದ್ದರು.

‘‘ನಮ್ಮ ಸಹೋದ್ಯೋಗಿ, ನನ್ನ ಮುಖ್ಯ ಕೋಚ್ ಹಾಗೂ ಸಲಹೆಗಾರ ಸೈನಿ ನಿಧನದ ಸುದ್ದಿ ಕೇಳಿ ನಿಜಕ್ಕೂ ನನಗೆ ತೀವ್ರ ಬೇಸರವಾಗಿದೆ. ಅವರು ಅಥ್ಲೀಟ್‌ಗಳನ್ನು ತುಂಬಾ ಇಷ್ಟಪಡುತ್ತಿದ್ದರು. ಕೊನೆಯ ದಿನದ ತನಕ ಭಾರತದ ಅಥ್ಲೆಟಿಕ್ಸ್ ಒಕ್ಕೂಟಕ್ಕೆ ಸಾಕಷ್ಟು ಕೊಡುಗೆ ನೀಡಿದ್ದರು. ಅವರು ನನ್ನ ಸ್ನೇಹಿತ, ಫಿಲೋಸಫರ್ ಹಾಗೂ ಮಾರ್ಗದರ್ಶಕರಾಗಿದ್ದರು. ನನಗೆ ಆಗಾಗ ಸೂಕ್ತ ಸಲಹೆ ಸೂಚನೆಯನ್ನು ನೀಡುತ್ತಿದ್ದರು’’ಎಂದು ಎಎಫ್‌ಐ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ.

ಪಂಜಾಬ್‌ನ ಹೊಶಿಯಾರ್ಪುರ ಜಿಲ್ಲೆಯಲ್ಲಿ 1930, ಜನವರಿ 1ರಂದು ಜನಿಸಿರುವ ಸೈನಿ ವಿಜ್ಞಾನ ಪದವೀಧರರಾಗಿದ್ದು, ಎನ್‌ಐಎಸ್ ಪಟಿಯಾಲದಲ್ಲಿ ದೈಹಿಕ ಶಿಕ್ಷಣದಲ್ಲಿ ಡಿಪ್ಲೋಮಾ ಹಾಗೂ ಕೋಚಿಂಗ್ ಕೋರ್ಸ್ ಪೂರ್ಣಗೊಳಿಸಿದ ಬಳಿಕ 1954ರಲ್ಲಿ ಅಥ್ಲೀಟ್‌ಗಳಿಗೆ ಕೋಚ್ ಆಗಿದ್ದರು. 1970ರಲ್ಲಿ ಭಾರತದ ಅಮೆಚೂರ್ ಅಥ್ಲೆಟಿಕ್ಸ್ ಒಕ್ಕೂಟದ ಕೋಚ್ ಆಗಿದ್ದರು. ಸೈನಿ 1997ರಲ್ಲಿ ಭಾರತೀಯ ಅಥ್ಲೆಟಿಕ್ಸ್‌ಗೆ ನೀಡಿದ ಕೊಡುಗೆಗಾಗಿ ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಿದ್ದರು. 1978ರ ಏಶ್ಯನ್ ಗೇಮ್ಸ್‌ನಲ್ಲಿ 8 ಚಿನ್ನ ಸಹಿತ 18 ಪದಕಗಳನ್ನು ಜಯಿಸಿದ್ದ ಭಾರತೀಯ ಅಥ್ಲೆಟಿಕ್ಸ್ ತಂಡಕ್ಕೆ ಸೈನಿ ಮುಖ್ಯ ಕೋಚ್ ಆಗಿದ್ದರು. ಭಾರತೀಯ ಅಥ್ಲೆಟಿಕ್ಸ್ ಸಮೂಹದವರಿಂದ ‘ಸೈನಿ ಸಾಬ್’ ಎಂದೇ ಕರೆಯಲ್ಪಡುತ್ತಿದ್ದ ಸೈನಿ 2004ರ ತನಕ ಕೋಚಿಂಗ್‌ನಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಆ ಬಳಿಕ ಅವರು ಎಎಫ್‌ಐಗೆ ಸಲಹೆಗಾರರಾಗಿದ್ದರು.

1962ರಲ್ಲಿ ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿರುವ ಗುರ್ಬಚನ್ ಸಿಂಗ್ ರಾಂಧವಾಗೆ ಪ್ರೋತ್ಸಾಹ ನೀಡಿದ್ದ ಸೈನಿ ಲೆಜೆಂಡರಿ ಮ್ಯಾರಥಾನ್ ಓಟಗಾರ ಶಿವನಾಥ ಸಿಂಗ್ ಸಹಿತ ಹಲವು ಪ್ರಮುಖ ಅಥ್ಲೀಟ್‌ಗಳಿಗೆ ಕೋಚಿಂಗ್ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X