Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಂಧನ ಕೇಂದ್ರಗಳಲ್ಲಿರುವ ಉಯಿಘರ್...

ಬಂಧನ ಕೇಂದ್ರಗಳಲ್ಲಿರುವ ಉಯಿಘರ್ ಮುಸ್ಲಿಮರನ್ನು ಫ್ಯಾಕ್ಟರಿಗಳಲ್ಲಿ ಬಲವಂತದಿಂದ ದುಡಿಸುತ್ತಿರುವ ಚೀನಾ

ಆಸ್ಟ್ರೇಲಿಯಾದ ಸಂಸ್ಥೆಯ ಆರೋಪ

ವಾರ್ತಾಭಾರತಿವಾರ್ತಾಭಾರತಿ2 March 2020 7:05 PM IST
share
ಬಂಧನ ಕೇಂದ್ರಗಳಲ್ಲಿರುವ ಉಯಿಘರ್ ಮುಸ್ಲಿಮರನ್ನು ಫ್ಯಾಕ್ಟರಿಗಳಲ್ಲಿ ಬಲವಂತದಿಂದ ದುಡಿಸುತ್ತಿರುವ ಚೀನಾ

ಸಿಡ್ನಿ: ಚೀನಾ ಸರಕಾರವು ದೇಶದಲ್ಲಿನ ಉಯಿಘರ್ ಮುಸ್ಲಿಮರ ದಿಗ್ಬಂಧನ ಕೇಂದ್ರಗಳಿಂದ ಸಾವಿರಾರು ಉಯಿಘರ್ ಮುಸ್ಲಿಮರನ್ನು ಹೊರತಂದು ಜಗತ್ತಿನ ಖ್ಯಾತ ಬ್ರಾಂಡ್ ಗಳನ್ನು ಉತ್ಪಾದಿಸುವ ಕಂಪೆನಿಗಳಲ್ಲಿ ಅವರಿಂದ ಬಲವಂತದಿಂದ ಕೆಲಸ ಮಾಡಿಸುತ್ತಿದೆ ಎಂದು ಆಸ್ಟ್ರೇಲಿಯನ್ ಸ್ಟ್ರೆಟಜಿಕ್ ಪಾಲಿಸಿ ಇನ್‍ ಸ್ಟಿಟ್ಯೂಟ್ ಆರೋಪಿಸಿದೆ.

ಖ್ಯಾತ ಕಂಪೆನಿಗಳಾದ ಆ್ಯಪಲ್, ಬಿಎಂಡಬ್ಲ್ಯು, ವಾವೆ, ನೈಕ್, ಸ್ಯಾಮ್ಸಂಗ್, ಫೋಕ್ಸ್ ವ್ಯಾಗನ್  ಹಾಗೂ ಸೋನಿ ಇಂತಹ ಕಾರ್ಮಿಕರಿಂದ ಬಲವಂತದಿಂದ ದುಡಿಸಿ ತಯಾರಿಸಲ್ಪಟ್ಟ ಉತ್ಪನ್ನಗಳನ್ನು ಬಳಸುತ್ತಿರುವ ಆರೋಪ ಈಗ ಎದುರಿಸುವಂತಾಗಿದ್ದು ಇದು ಜಾಗತಿಕವಾಗಿ ದೊಡ್ಡ ಮಟ್ಟದ ವಿವಾದಕ್ಕೀಡಾಗುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾದ ಸಂಸ್ಥೆಯ ಪ್ರಕಾರ ಚೀನಾದ ಸರಕಾರ ಈಗಾಗಲೇ 80,000ಕ್ಕೂ ಅಧಿಕ ಉಯಿಘರ್ ಮುಸ್ಲಿಮರನ್ನು ಕ್ಸಿನ್ಜಿಯಾಂಗ್ ದಿಗ್ಬಂಧನ ಶಿಬಿರಗಳಿಂದ ಹೊರತಂದು ದೇಶದಲ್ಲಿನ ಕನಿಷ್ಠ 83 ಖ್ಯಾತ ಬ್ರ್ಯಾಂಡುಗಳಿಗೆ ಉತ್ಪನ್ನಗಳನ್ನು ತಯಾರಿಸುವ ಫ್ಯಾಕ್ಟರಿಗಳಲ್ಲಿ ಅವರನ್ನು ದುಡಿಸುತ್ತಿದೆ.

ಈ ಸಂಸ್ಥೆಗಳು ತಕ್ಷಣ  ಚೀನಾದಲ್ಲಿರುವ ತಮ್ಮ ಫ್ಯಾಕ್ಟರಿಗಳ ಕಾರ್ಮಿಕರ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದೂ ಸಂಸ್ಥೆ ಹೇಳಿದೆ. ಚೀನಾದಲ್ಲಿ ಸುಮಾರು 10 ಲಕ್ಷ ಉಯಿಘರ್ ಮುಸ್ಲಿಮರನ್ನು ದಿಗ್ಬಂಧನ ಶಿಬಿರಗಳಲ್ಲಿರಿಸಲಾಗಿದೆ ಎಂಬ ಮಾಹಿತಿಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X