Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೀತದಿಂದ ಬಳಲುತ್ತಿರುವ ಪೋಪ್...

ಶೀತದಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್: ಹಲವು ಆಧ್ಯಾತ್ಮಿಕ ಕಾರ್ಯಗಳಿಗೆ ಗೈರು

ವಾರ್ತಾಭಾರತಿವಾರ್ತಾಭಾರತಿ2 March 2020 9:12 PM IST
share
ಶೀತದಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್: ಹಲವು ಆಧ್ಯಾತ್ಮಿಕ ಕಾರ್ಯಗಳಿಗೆ ಗೈರು

ವ್ಯಾಟಿಕನ್ (ಇಟಲಿ), ಮಾ. 2: “ನಾನು ಶೀತದಿಂದ ಬಳಲುತ್ತಿದ್ದೇನೆ” ಎಂಬುದಾಗಿ ಪೋಪ್ ಫ್ರಾನ್ಸಿಸ್ ರವಿವಾರ ಘೋಷಿಸಿದ್ದಾರೆ. ಹಾಗಾಗಿ, ವ್ಯಾಟಿಕನ್‌ನ ಹಿರಿಯ ಅಧಿಕಾರಿಗಳೊಂದಿಗೆ ರೋಮ್ ಸಮೀಪ ನಡೆಯಬೇಕಾಗಿದ್ದ ಆಧ್ಯಾತ್ಮಿಕ ಸಭೆಯೊಂದರಿಂದ ಅವರು ಹೊರಗುಳಿದಿದ್ದಾರೆ. ಈ ರೀತಿ ಆಗಿರುವುದು ಅವರ ಪೋಪ್ ಉಸ್ತುವಾರಿ ಅವಧಿಯಲ್ಲಿ ಇದೇ ಮೊದಲ ಬಾರಿಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ದೇಶದಲ್ಲಿ ಕೊರೋನವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ 50 ಶೇಕಡ ಹೆಚ್ಚಳವಾಗಿದೆ ಎಂಬುದಾಗಿ ಇಟಲಿ ಘೋಷಿಸಿದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. ದೇಶದಲ್ಲಿ ಕೊರೋನವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 1,694ನ್ನು ತಲುಪಿದೆ ಎಂಬುದಾಗಿ ಇಟಲಿಯ ನಾಗರಿಕ ರಕ್ಷಣಾ ಪ್ರಾಧಿಕಾರ ಶನಿವಾರ ಪ್ರಕಟಿಸಿತ್ತು. ಇದಕ್ಕೂ ಒಂದು ದಿನ ಮುಂಚೆ, ದೇಶದ ಕೊರೋನವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 1,128 ಎಂಬುದಾಗಿ ಅದು ಘೋಷಿಸಿತ್ತು ಎಂದು ಸಿಎನ್‌ಎನ್ ವರದಿ ಮಾಡಿದೆ.

ಇಟಲಿಯಲ್ಲಿ ಈವರೆಗೆ ಕೊರೋನವೈರಸ್‌ನಿಂದಾಗಿ 34 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ ಏಶ್ಯದ ಹೊರಗಿನ ಅತಿ ಹೆಚ್ಚು ಕೊರೋನವೈರಸ್ ಸಾವುಗಳು ಸಂಭವಿಸಿವೆ.

ರವಿವಾರ, ತಾನು ಶೀತದಿಂದ ಬಳಲುತ್ತಿದ್ದೇನೆ ಎಂಬುದಾಗಿ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಚೌಕದಲ್ಲಿ 83 ವರ್ಷದ ಪೋಪ್ ಘೋಷಿಸಿದ ಸಂದರ್ಭದಲ್ಲಿ ಅವರು ಹಲವಾರು ಬಾರಿ ಸೀನಿರುವುದು ಗಮನಕ್ಕೆ ಬಂದಿದೆ.

‘‘ದುರದೃಷ್ಟವಶಾತ್, ಶೀತದಿಂದಾಗಿ ಈ ವರ್ಷದ ಈ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಲು ನನಗೆ ಸಾಧ್ಯವಾಗುತ್ತಿಲ್ಲ’’ ಎಂದು ಅವರು ಪ್ರಕಟಿಸಿದರು. ‘‘ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರೊಂದಿಗೆ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವವರೊಂದಿಗೆ ನಾನು ಆಧ್ಯಾತ್ಮಿಕವಾಗಿ ಸಂಪರ್ಕ ಸಾಧಿಸುತ್ತೇನೆ. ನಾನು ಮನೆಯಿಂದಲೇ ಆಧ್ಯಾತ್ಮಿಕ ಚಟುವಟಿಕೆಗಳನ್ನು ನಡೆಸುತ್ತೇನೆ’’ ಎಂದು ಅವರು ಹೇಳಿದರು.

ಕಾರ್ಯಕ್ರಮಗಳನ್ನು ತಪ್ಪಿಸಿಕೊಂಡಿರುವುದು ಮೊದಲ ಬಾರಿ

ಗುರುವಾರ ಮತ್ತು ಶನಿವಾರಗಳ ನಡುವೆ ಹಲವು ಸಾರ್ವಜನಿಕ ಕಾರ್ಯಕ್ರಮಗಳನ್ನು ಪೋಪ್ ತಪ್ಪಿಸಿಕೊಂಡ ಬಳಿಕ, ಅವರು ಶೀತದಿಂದ ಬಳಲುತ್ತಿದ್ದಾರೆ ಎಂಬ ಘೋಷಣೆಯನ್ನು ಮಾಡಲಾಗಿದೆ. ತನ್ನ ಏಳು ವರ್ಷಗಳ ಅವಧಿಯ ಪೋಪ್ ಉಸ್ತುವಾರಿಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಅವರು ತಪ್ಪಿಸಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ‘ದಿ ಇಂಡಿಪೆಂಡೆಂಟ್’ ಪತ್ರಿಕೆ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X