Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಂಗ್ಲಾ ಸ್ಪೀಕರ್ ಭಾರತ ಪ್ರವಾಸ ರದ್ದು:...

ಬಾಂಗ್ಲಾ ಸ್ಪೀಕರ್ ಭಾರತ ಪ್ರವಾಸ ರದ್ದು: ಸಿಎಎ ವಿರೋಧಿ ಪ್ರತಿಭಟನೆ ಕಾರಣ?

ವಾರ್ತಾಭಾರತಿವಾರ್ತಾಭಾರತಿ2 March 2020 9:55 PM IST
share
ಬಾಂಗ್ಲಾ ಸ್ಪೀಕರ್ ಭಾರತ ಪ್ರವಾಸ ರದ್ದು: ಸಿಎಎ ವಿರೋಧಿ ಪ್ರತಿಭಟನೆ ಕಾರಣ?

ಢಾಕಾ,ಮಾ.2: ಬಾಂಗ್ಲಾದೇಶ ಸಂಸತ್‌ನ ಸ್ಪೀಕರ್ ಡಾ. ಶಿರಿನ್ ( ಶರ್ಮಿನ್ ಚೌಧುರಿ) ಅವರು ತಮ್ಮ ಹೊಸದಿಲ್ಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ ಹಿನ್ನೆಲೆಯಲ್ಲಿ ಭಾರತದ ವಿವಿಧೆಡೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವುದು ಶಿರಿನ್ ಅವರು ತನ್ನ ಹೊಸದಿಲ್ಲಿ ಭೇಟಿಯನ್ನು ಹಠಾತ್ ರದ್ದುಪಡಿಸಿರುವುದಕ್ಕೆ ಕಾರಣವಿರಬಹುದೆಂದು ಕೆಲವು ಮಾಧ್ಯಮಗಳು ಸಂದೇಹ ವ್ಯಕ್ತಪಡಿಸಿವೆ.

  ‘‘ ಲೋಕಸಭೆಯ ಆಹ್ವಾನದ ಮೇರೆಗೆ ಡಾ. ಶಿರಿನ್ ಚೌಧುರಿ ನೇತೃತ್ವದ 18 ಸದಸ್ಯರ ಬಾಂಗ್ಲಾ ನಿಯೋಗವು ಭಾರತಕ್ಕೆ ಭೇಟಿ ನೀಡುವುದರಲ್ಲಿತ್ತು. ಆದರೆ ಆ ಪ್ರವಾಸವನ್ನು ರದ್ದುಪಡಿಸಲಾಗಿದೆ’’ಎಂದು ಬಾಂಗ್ಲಾ ಸಂಸತ್‌ನ ಮುಖ್ಯ ಸಚೇತಕ ನೂರೆ ಅಲಾಂ ಢಾಕಾ ಟ್ರಿಬ್ಯೂನ್ ಪತ್ರಿಕೆಗೆ ತಿಳಿಸಿದ್ದಾರೆ.

ಆದಾಗ್ಯೂ ಈಗ ಭಾರತದ ವಿವಿಧೆಡೆ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆಗೂ, ಬಾಂಗ್ಲಾ ನಿಯೋಗದ ಹೊಸದಿಲ್ಲಿ ಭೇಟಿ ರದ್ದತಿಗೂ ನಂಟು ಕಲ್ಪಿಸಲು ಲಿಟೊನ್ ಅವರು ನಿರಾಕರಿಸಿದ್ದಾರೆ.

      ‘‘ಬಾಂಗ್ಲಾದ ಪ್ರಪ್ರಥಮ ಅಧ್ಯಕ್ಷ ಶೇಖ್ ಮುಝಿಬುರ್ ರಹ್ಮಾನ್ ಅವರ ಜನ್ಮಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಮಾರ್ಚ್ 22-23ರಂದು ನಡೆಯಲಿರುವ ಜಾತೀಯ ಸಂಸದ್ (ಬಾಂಗ್ಲಾ ಸಂಸತ್)ನ ವಿಶೇಷ ಅಧಿವೇಶನ ನಡೆಯಲಿದೆ. ಈ ವಿಶೇಷ ಸಂಸತ್ ಅಧಿವೇಶನಕ್ಕಾಗಿ ನಾವು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಬೇಕಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಸ್ಪೀಕರ್ ನೇತೃತ್ವದ ನಿಯೋಗವು ಭಾರತ ಪ್ರವಾಸವನ್ನು ಕೈಗೊಳ್ಳುತ್ತಿಲ್ಲ’’ ಎಂದು ಲಿಟೊನ್ ತಿಳಿಸಿದರು.

   ಬಾಂಗ್ಲಾ ಸಂಸತ್‌ನ ವಿಶೇಷ ಅಧಿವೇಶನವು ಮುಗಿದ ಬಳಿಕ ನಿಯೋಗವು ಭಾರತಕ್ಕೆ ಭೇಟಿ ನೀಡಲಿದೆಯೆಂದು ಅವರು ತಿಳಿಸಿರು. ಈ ನಿಯೋಗದಲ್ಲಿ ಸ್ಪೀಕರ್, ಮುಖ್ಯ ಸಚೇತಕ, ಸಂಸತ್ ಕಾರ್ಯಾಲಯದ ಕಾರ್ಯದರ್ಶಿ ಹಾಗೂ ಸರಕಾರದ ಇತರ ಉನ್ನತ ಅಧಿಕಾರಿಲಿಗಳಿರುವರು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X