Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವಿದ್ಯಾಪೋಷಕ್ ಸನಿವಾಸ ಶಿಬಿರ...

ಉಡುಪಿ: ವಿದ್ಯಾಪೋಷಕ್ ಸನಿವಾಸ ಶಿಬಿರ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ4 March 2020 8:59 PM IST
share
ಉಡುಪಿ: ವಿದ್ಯಾಪೋಷಕ್ ಸನಿವಾಸ ಶಿಬಿರ ಸಮಾರೋಪ

 ಉಡುಪಿ, ಮಾ.4:ವಿದ್ಯಾರ್ಥಿಗಳು ಋಣಾತ್ಮಕ ವಿಷಯಗಳಿಂದ ದೂರವಿದ್ದು, ದೈಹಿಕ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆ ಕಡೆಗೆ ಗಮನಹರಿಸಬೇಕು. ಅಲ್ಲದೇ ಪಠ್ಯೇತರ ಚಟುವಟಿಕೆಯತ್ತಲೂ ಗಮನಹರಿಸಬೇಕು. ಇದರಿಂದ ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನ ಧರ್ಮದರ್ಶಿ ಡಾ. ನಿ.ಬೀ. ವಿಜಯಬಲ್ಲಾಳ್ ಹೇಳಿದ್ದಾರೆ.

ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ ವತಿಯಿಂದ ಪ್ರಥಮ ಪಿ.ಯು ಮುಗಿಸಿದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ದೇವಸ್ಥಾನದ ಭವಾನಿ ಮಂಟಪದಲ್ಲಿ ಆಯೋಜಿಸಿದ್ದ 5 ದಿನಗಳ ಸನಿವಾಸ ಶಿಬಿರ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

 ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ ವತಿಯಿಂದ ಪ್ರಥಮ ಪಿ.ಯು ಮುಗಿಸಿದ ವಿದ್ಯಾಪೋಷಕ್ ಫಲಾನುವಿವಿದ್ಯಾರ್ಥಿಗಳಿಗೆದೇವಸ್ಥಾನದವಾನಿ ಮಂಟಪದಲ್ಲಿ ಆಯೋಜಿಸಿದ್ದ 5 ದಿನಗಳ ಸನಿವಾಸ ಶಿಬಿರ ಸಮಾರೋಪ ಸಮಾರಂದಲ್ಲಿಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ವಿದ್ಯಾರ್ಥಿಗಳು ವಿದೇಶಿ ಫಾಸ್ಟ್‌ಫುಡ್ ಸಂಸ್ಕೃತಿಯತ್ತ ಆಕರ್ಷಿತರಾಗದೆ ಸಾತ್ವಿಕ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡರೆ ಅನೇಕ ರೋಗಗಳಿಂದ ದೂರ ವಿರಲು ಸಾಧ್ಯವಿದೆ. ಇಲ್ಲದಿದ್ದರೆ ಸಂಪಾದನೆಯ ಕಾಲದಲ್ಲಿ ವೈದ್ಯಕೀಯ ವೆಚ್ಚಕ್ಕಾಗಿ ಹಣ ವಿನಿಯೋಗಿಸುವ ಅನಿವಾರ್ಯತೆ ಎದುರಾಗುತ್ತದೆ ಎಂದವರು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಂಗಳೂರು ಯಕ್ಷ ದೇಗುಲ ಅಧ್ಯಕ್ಷ ಬಾಲಕೃಷ್ಣ ಭಟ್ ಮಾತನಾಡಿ, ಓದು ಕೇವಲ ಉದ್ಯೋಗಕ್ಕೆ ಸೀಮಿತವಾಗದೆ ಜ್ಞಾನರ್ಜನೆಗೆ ಹೆಚ್ಚಿನ ಒತ್ತು ನೀಡಬೇಕು. ಜೀವನ ಉತ್ತಮ ರೀತಿಯಲ್ಲಿ ರೂಪುಗೊಳ್ಳಲು ಜ್ಞಾನ ಸಂಪಾದನೆ ಅಗತ್ಯ. ಪರಿಶ್ರಮದಿಂದ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದರು.

ಮೈ ಲೈಫ್ ಸಂಸ್ಥೆಯ ಪ್ರವೀಣ್ ಗುಡಿ, ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಸತ್ಯನಾರಾಯಣ ಪುರಾಣಿಕ್, ನಿವೃತ್ತ ಪ್ರಾಂಶುಪಾಲೆ ತಾರಾದೇವಿ, ಕಲಾರಂಗ ಅಧ್ಯಕ್ಷ ಗಣೇಶ್ ರಾವ್, ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾರ್ಯದರ್ಶಿ ಮುರಳೀ ಕಡೆಕಾರ್, ಗಂಗಾಧರ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X