Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಮಾ.6ರಿಂದ ಎಂಐಸಿಯಲ್ಲಿ ‘ನಮ್ಮ...

ಮಣಿಪಾಲ: ಮಾ.6ರಿಂದ ಎಂಐಸಿಯಲ್ಲಿ ‘ನಮ್ಮ ಅಂಗಡಿ’

ವಾರ್ತಾಭಾರತಿವಾರ್ತಾಭಾರತಿ4 March 2020 10:10 PM IST
share

ಮಣಿಪಾಲ, ಮಾ.4: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ಪ್ರತಿ ವರ್ಷ ಆಯೋಜಿಸುತ್ತಿರುವ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ‘ನಮ್ಮ ಅಂಗಡಿ’ಯ 17ನೇ ಆವೃತ್ತಿ ಇದೇ ಮಾ.6ರಿಂದ 8ರವರೆಗೆ ಎಂಐಸಿಯ ಆವರಣದಲ್ಲಿ ನಡೆಯಲಿದೆ.

ಕುಂದಾಪುರದ ನಮ್ಮ ಭೂಮಿಯ ಗ್ರಾಮೀಣ ಭಾಗದ ಕರಕುಶಲಕರ್ಮಿಗಳು ತಯಾರಿಸಿದ ವಿವಿಧ ವಸ್ತುಗಳು, ಕಲಾಕೃತಿಗಳು, ಕರಕುಶಲ ವಸ್ತುಗಳು, ಪೀಠೋಪಕರಣಗಳು, ವಿವಿಧ ಉತ್ಪನ್ನಗಳು, ಬಟ್ಟೆ ಹಾಗೂ ಇತರ ಪರಿಕರಗಳು ಇಲ್ಲಿ ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯವಿರುತ್ತವೆ.

ನಮ್ಮ ಅಂಗಡಿ ವಾರ್ಷಿಕ ಪ್ರದರ್ಶನವು ಕುಂದಾಪುರ ಕನ್ಯಾನದ ಸಿಡಬ್ಲುಸಿ ಹಾಗೂ ಎಂಐಸಿಯ ಜಂಟಿ ಸಹಯೋಗದಲ್ಲಿ ಕಳೆದ 16 ವರ್ಷಗಳಿಂದ ನಡೆಯುತಿದ್ದು, ಇಲ್ಲಿನ ಮಾರಾಟದಿಂದ ಬರುವ ಆದಾಯವನ್ನು ನಮ್ಮ ಭೂಮಿಯ ಕುಶಲಕರ್ಮಿಗಳ ುಕ್ಕಳ ಶಿಕ್ಷಣಕ್ಕೆ ನೀಡಲಾಗುತ್ತದೆ.

ನಮ್ಮ ಅಂಗಡಿಯಲ್ಲಿ ಕೈಯಿಂದ ನೇಯ್ದ ಉಡುಪುಗಳು, ಕರಕುಶಲ ವಸ್ತು ಗಳು, ಕುಂಬಾರಿಕೆ ಸಾಮಗ್ರಿಗಳು, ಆಟಿಕೆಗಳು, ಪರಿಕರಗಳು, ಮನೆ ಅಲಂಕಾರಿಕ ವಸ್ತುಗಳು, ಸಾವಯವ ಉತ್ಪನ್ನಗಳನ್ನು ಒಳಗೊಂಡಂತೆ ವೈವಿಧ್ಯಮಯ ಉತ್ಪನ್ನಗಳ ಶ್ರೇಣಿಯನ್ನು ಪ್ರದರ್ಶಿಸಲಾಗುತ್ತದೆ ಹಾಗೂ ಅವು ಮಾರಾಟಕ್ಕೂ ಲಭ್ಯವಿರುತ್ತವೆ.

ನಮ್ಮ ಅಂಗಡಿಯಲ್ಲಿ ಕೈಯಿಂದ ನೇಯ್ದ ಉಡುಪುಗಳು, ಕರಕುಶಲ ವಸ್ತು ಗಳು, ಕುಂಬಾರಿಕೆ ಸಾಮಗ್ರಿಗಳು, ಆಟಿಕೆಗಳು, ಪರಿಕರಗಳು, ಮನೆ ಅಲಂಕಾರಿಕ ವಸ್ತುಗಳು, ಸಾವಯವ ಉತ್ಪನ್ನಗಳನ್ನು ಒಳಗೊಂಡಂತೆ ವೈವ್ಯಿಮಯಉತ್ಪನ್ನಗಳಶ್ರೇಣಿಯನ್ನುಪ್ರದರ್ಶಿಸಲಾಗುತ್ತದೆಹಾಗೂಅವುಮಾರಾಟಕ್ಕೂಲ್ಯವಿರುತ್ತವೆ. ಪ್ರದರ್ಶನದ ಮೂರು ದಿನಗಳ ಕಾಲವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುತ್ತದೆ. ಕುಂದಾಪುರದ ಶ್ರೀಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ನೇತೃತ್ವದಲ್ಲಿ ಯಕ್ಷಗಾನ ಕೈಗೊಂಬೆ ಆಟದ ಪ್ರದರ್ಶನ ಕೊನೆಯ ದಿನವಾದ ಮಾ.8ರ ಸಂಜೆ ಆರು ಗಂಟೆಗೆ ನಡೆಯಲಿದೆ. ಯಕ್ಷಗಾನ ಗೊಂಬೆಯಾಟ ಎಂಬುದು ಉಡುಪಿಯಲ್ಲಿ ಹುಟ್ಟಿ, ಬೆಳೆದು ಜನಪ್ರಿಯತೆಯನ್ನು ಪಡೆದಿರುವ ಸುಮಾರು 350 ವರ್ಷಗಳ ಹಳೆಯದಾದ ಒಂದು ಯಕ್ಷಗಾನ ಕಲಾ ಪ್ರಕಾರವಾಗಿದೆ. ಅಲ್ಲದೇ ಈ ವರ್ಷ ಮಕ್ಕಳಿಗಾಗಿ ವಿಶೇಷ ಪ್ರದರ್ಶನದ ವ್ಯವಸ್ಥೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X