Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರ್ಡೇಶ್ವರ ಲಯನ್ಸ್ ಕ್ಲಬ್‍ನ ಸಮಾಜಸೇವೆ...

ಮುರ್ಡೇಶ್ವರ ಲಯನ್ಸ್ ಕ್ಲಬ್‍ನ ಸಮಾಜಸೇವೆ ಶ್ಲಾಘನೀಯವಾದುದು:ಲಯನ್ ಡಿಸ್ಟ್ರಿಕ್ಟ್ ಗವರ್ನರ್ ಕೆ. ಶಶಿಂದ್ರನ್ ನಾಯರ್

ವಾರ್ತಾಭಾರತಿವಾರ್ತಾಭಾರತಿ5 March 2020 5:34 PM IST
share
ಮುರ್ಡೇಶ್ವರ ಲಯನ್ಸ್ ಕ್ಲಬ್‍ನ ಸಮಾಜಸೇವೆ ಶ್ಲಾಘನೀಯವಾದುದು:ಲಯನ್ ಡಿಸ್ಟ್ರಿಕ್ಟ್ ಗವರ್ನರ್ ಕೆ. ಶಶಿಂದ್ರನ್ ನಾಯರ್

ಭಟ್ಕಳ: ಲಯನ್ಸ್ ಕ್ಲಬ್ ಮುರ್ಡೇಶ್ವರವು ಹಲವಾರು ವಿಭಾಗಗಳಲ್ಲಿ ಸಮಾಜಕ್ಕೆ ಸೇವೆ ನೀಡುತ್ತಿದ್ದು, ಲಯನ್ಸ್ ಜಿಲ್ಲೆಯಲ್ಲಿಯೇ ಮಾದರಿಯ ಕ್ಲಬ್ ಎನಿಸಿಕೊಂಡಿದೆ ಎಂದು ಲಯನ್ಸ್ 317ಬಿ ಜಿಲ್ಲೆಯ ಗವರ್ನರ್ ಕೆ. ಶಶಿಂದ್ರನ್ ನಾಯರ್ ಹೇಳಿದರು.

ಅವರು ಮುರ್ಡೇಶ್ವರಕ್ಕೆ ಭೇಟಿ ನೀಡಿ ಲಯನ್ಸ್ ಕ್ಲಬ್‍ನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇತ್ತೀಚೆಗೆ ನೆರೆಪೀಡಿತ ಪ್ರದೇಶಗಳಿಗೆ ಹೋಗಿ ಮನೆಮನೆ ಭೇಟಿ ನೀಡಿ ಅವರಿಗೆ ಆವಶ್ಯಕ ವಸ್ತುಗಳನ್ನು ನೀಡಿ ಸಹಾಯ ಮಾಡುವ ಮೂಲಕ ಮುರ್ಡೇಶ್ವರ ಕ್ಲಬ್ ಲಯನ್ಸ್ ಉದ್ದೇಶಗಳನ್ನು ಈಡೇರಿಸುವಲ್ಲಿ ಸಫಲವಾಗಿದೆ. ಇವರು ಶೈಕ್ಷಣಿಕವಾಗಿ ನಡೆಸಿರುವ ಚಟುವಟಿಕೆಗಳು, ಯುವಜನತೆಯಲ್ಲಿ ಮೂಡಿಸುತ್ತಿರುವ ಜಾಗೃತಿ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.

ಮುರ್ಡೇಶ್ವರಕ್ಕೆ ಆಗಮಿಸಿದ ಗವರ್ನರ್ ಮೊದಲು ಬಸ್ತಿಮಕ್ಕಿಯಲ್ಲಿ ನಿರ್ಮಿಸಿದ “ಲಯನ್ಸ್ ಸ್ವಾಗತ ಫಲಕ”ವನ್ನು ಅನಾವರಣಗೊಳಿಸಿ ಮುರ್ಡೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ “ಉಚಿತ ಕಣ್ಣಿನ ತಪಾಸಣೆ ಹಾಗೂ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸಾ ಶಿಬಿರ”ವನ್ನು ಉದ್ಘಾಟಿಸಿದರು. ಶಿಬಿರದಲ್ಲಿ 125ಜನರು ಕಣ್ಣಿನ ತಪಾಸಣೆಗೆ ಒಳಗಾಗಿ ಅದರಲ್ಲಿ 25ಜನರು ಶಸ್ತ್ರಚಿಕಿತ್ಸೆಗೆ ಆಯ್ಕೆಯಗಿದ್ದು, 26ಜನರಿಗೆ ಕನ್ನಡಕವನ್ನು ವಿತರಿಸಲಾಯಿತು. ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಕೆರೆಕಟ್ಟೆ ಸರಕಾರಿ ಶಾಲೆಗೆ 25ಕುರ್ಚಿಗಳನ್ನು ಹಾಗೂ ಆ ಶಾಲೆಯ ಮಗುವಿಗೆ ಕ್ಯಾನ್ಸರ್ ನಿವಾರಣೆಯ ಅಡಿಯಲ್ಲಿ 10,000ರೂಪಾಯಿಗಳನ್ನು ವಿತರಿಸಲಾಯಿತು.

ಸಮಾಜ ಸೇವಕರಾದ ವಸಂತ ಚಂದಾವರ್ಕರ್, ರಯೀಶ್ ಅಹ್ಮದ್, ದೇಹದಾಢ್ರ್ಯಪಟು ವೈಭವ ನಾಯ್ಕರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಭಟ್ಕಳ ತಾಲೂಕಿನ ಪ್ರಾಥಮಿಕ ಶಾಲಾ ವಿಭಾಗದಿಂದ ಉತ್ತಮ ಶಿಕ್ಷಕರಾದ ಮನೋಜ್ ಶೆಟ್ಟಿಯವರಿಗೆ “ವಾಜಂತ್ರಿ” ಪ್ರಶಸ್ತಿಯನ್ನು ಹಾಗೂ ಭಟ್ಕಳ ತಾಲೂಕಿನ ಪ್ರೌಢಶಾಲಾ ವಿಭಾಗದಿಂದ ಉತ್ತಮ ಶಿಕ್ಷಕರಾದ ಚೆನ್ನವೀರ ಹೊಸ್ಮನಿಯವರಿಗೆ “ಉಡುಪ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಜೀವನ ನಿರ್ವಹಣೆಗಾಗಿ ಮಹಿಳೆಗೆ ಹೊಲಿಗೆ ಯಂತ್ರವನ್ನು ಜಿಲ್ಲಾ ಲಯನ್ಸ್ ಕ್ಲಬ್ ವತಿಯಿಂದ ನೀಡಲಾಯಿತು.

ವೇದಿಕೆಯಲ್ಲಿ ಲಯನ್ಸ್ ಜಿಲ್ಲಾ ಕಾರ್ಯದರ್ಶಿ ಜೈಅಮೋಲ್ ನಾಯ್ಕ, ಝೋನ್ ಚೇರ್‍ಪರ್ಸನ್ ಎಮ್.ವಿ ಹೆಗಡೆ, ಗೌರೀಶ ನಾಯ್ಕ ಉಪಸ್ಥಿತರಿದ್ದರು. ಲಯನ್ ಕಾರ್ಯದರ್ಶಿ ನಾಗೇಶ ಮಡಿವಾಳ ಲಯನ್ಸ್ ಸೇವಾ ಚಟುವಟಿಕೆಗಳ ವರದಿಯನ್ನು ವಾಚಿಸಿದರು. ಲಯನ್ಸ್ ಅಧ್ಯಕ್ಷರ ರಾಮದಾಸ ಶೇಟ್ ಸ್ವಾಗತಿಸಿದರು. ಡಾ.ಸುನೀಲ್ ಜತ್ತನ್ ವಂದಿಸಿದರು. ಲಯನ್ಸ್ ಸದಸ್ಯರಾದ ಕೃಷ್ಣ ಹೆಗಡೆ, ಜ್ಞಾನೇಶ ಮಾನಕಾಮೆ ಹಾಗೂ ಪೂರ್ಣಿಮಾ ಕರ್ಕಿಕರ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X