Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಸ್ಕೂಟರ್ ಗೆ ಲಾರಿ ಢಿಕ್ಕಿ;...

ಮೂಡುಬಿದಿರೆ: ಸ್ಕೂಟರ್ ಗೆ ಲಾರಿ ಢಿಕ್ಕಿ; ವರ್ತಕ ಸಾವು

ವಾರ್ತಾಭಾರತಿವಾರ್ತಾಭಾರತಿ5 March 2020 9:19 PM IST
share
ಮೂಡುಬಿದಿರೆ: ಸ್ಕೂಟರ್ ಗೆ ಲಾರಿ ಢಿಕ್ಕಿ; ವರ್ತಕ ಸಾವು

ಮೂಡುಬಿದಿರೆ: ಕೋಳಿ ಸಾಗಾಟದ ಲಾರಿಯೊಂದು ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ ಸ್ಕೂಟರಿಗೆ ಢಿಕ್ಕಿಯಾಗಿ ಹಿರಿಯ ವ್ಯಾಪಾರಿ ಸಾವಿಗೀಡಾದ ಘಟನೆ ಬುಧವಾರ ಸಂಜೆ ಸ್ವರಾಜ್ಯ ಮೈದಾನದ ಈಜುಕೊಳದ ಬಳಿ ನಡೆದಿದೆ. ಮೆ.ಜಿ.ಶ್ರೀಧರ ಶೆಣೈ ಆ್ಯಂಡ್ ಸನ್ಸ್‍ನ ಹಿರಿಯ ವ್ಯಾಪಾರಿ ಮಾಧವ ಶೆಣೈ (63) ಮೃತಪಟ್ಟವರು.

ಬುಧವಾರ ಸಂಜೆ ಅಂಗಡಿಯಿಂದ ಮನೆಗೆ ತೆರಳುತ್ತಿದ್ದ ಮಾಧವ ಶೆಣೈಯವರಿಗೆ ರಿಂಗ್ ರೋಡ್‍ನಲ್ಲಿ ಕೇರಳದಿಂದ ಕಾರ್ಕಳ ಕಡೆ ಹೋಗುವ ಕೋಳಿ ಸಾಗಾಟದ ಲಾರಿ ಸ್ಕೂಟರ್‍ಗೆ ಹಿಂಬದಿಯಿಂದ ಢಿಕ್ಕಿಯಾಗಿದೆ. ಗಂಭೀರವಾಗಿ  ಗಾಯಗೊಂಡ ಮಾಧವ ಶೆಣೈ ಅವರನ್ನು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಬುಧವಾರ ರಾತ್ರಿ ಮೃತಪಟ್ಟಿರುತ್ತಾರೆ. ಲಾರಿ ಚಾಲಕ ವಿಜಯನ್ ಟಿ.ಎನ್ ವಿರುದ್ಧ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರಿಗೆ ಪತ್ನಿ ಇದ್ದಾರೆ.

ವೇಗ ಕಡಿವಾಣಕ್ಕಿಲ್ಲವೇ ಕ್ರಮ?

ಮೂಡುಬಿದಿರೆ ಪೇಟೆಯಲ್ಲಿ ವಾಹನ ಒತ್ತಡ ನಿಯಂತ್ರಿಸಲು ರಿಂಗ್ ರೋಡ್ ವ್ಯವಸ್ಥೆ ಸ್ವಾಗತಾರ್ಹವಾಗಿದ್ದರೂ ಈ ವಿಶಾಲ ರಸ್ತೆಗೆ ಅಗತ್ಯವಿರುವಲ್ಲಿ ವೃತ್ತ, ವಿಭಾಜಕ, ವೇಗ ತಡೆಗೆ ಯಾವ ಕ್ರಮಗಳೂ ಆಗಿಲ್ಲ. ಎರಡೂ ಕಡೆ ಕಟ್ಟಡಗಳು ಬೆಳೆಯುತ್ತಿದ್ದು ವಾಹನಗಳ ಒತ್ತಡದ ಜತೆಗೆ ವೇಗಕ್ಕೂ ಮಿತಿ ಇಲ್ಲವಾಗಿದೆ. ಈ ಬಗ್ಗೆ ಸ್ಥಳೀಯ ಧನಂಜಯ ಮೂಡುಬಿದಿರೆ ಕಳೆದ ಬಾರಿ ಲೋಕಾಯುಕ್ತರ ಅದಾಲತ್‍ನಲ್ಲಿ ಲಿಖಿತ ದೂರು ನೀಡಿದ್ದರು. ಸಭೆಯಲ್ಲಿ ಪುರಸಭೆ, ಪೋಲೀಸ್ ಮತ್ತು ಲೋಕೋಪಯೋಗಿ ಇಲಾಖೆಗೆ ಸ್ಥಳದಲ್ಲೇ ಸೂಚನೆ ನೀಡಿದ್ದರೂ ಈವರೆಗೂ ಯಾವುದೇ ಕ್ರಮ ಕೈಗೊಂಡ ಹಾಗಿಲ್ಲ. ಹಾಗಾಗಿ ದುರಂತಗಳ ಪ್ರಕರಣಗಳಲ್ಲಿ  ಬೆಳಕಿಗೆ ಬಂದ ಘಟನೆಗಳಲ್ಲಿ ಈ ಪ್ರಕರಣವೂ ಒಂದಾಗಿದೆ. ಇನ್ನಾದರೂ ಸಂಬಂಧಪಟ್ಟವರು ತುರ್ತುಕ್ರಮಕ್ಕೆ ಮುಂದಾಗಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X