Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ6 March 2020 11:54 PM IST
share
ವಿದ್ಯಾರ್ಥಿವೇತನಕ್ಕೆ  ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ

(ಅರ್ಹತೆ ಆಧಾರಿತ):

ಜಿಐಐಎಸ್ ಸಿಂಗಾಪುರ್ ಗ್ಲೋಬಲ್ ಸಿಟಿಜನ್ ಸ್ಕಾಲರ್‌ಶಿಪ್ 2020

ವಿವರ: 10ನೇ ತರಗತಿ ತೇರ್ಗಡೆಯಾಗಿರುವ, ಇಂಗ್ಲಿಷನ್ನು ಪ್ರಥಮ ಭಾಷೆಯಾಗಿ ಅಧ್ಯಯನ ನಡೆಸಿರುವ ಭಾರತೀಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹತೆ: 10ನೇ ತರಗತಿ ತೇರ್ಗಡೆಯಾಗಿರುವ ಭಾರತೀಯ ವಿದ್ಯಾರ್ಥಿಗಳು, 9ನೇ ಮತ್ತು 10ನೇ ತರಗತಿಯ ಎಲ್ಲಾ ಪರೀಕ್ಷೆಗಳಲ್ಲೂ ಎ ಗ್ರೇಡ್(ಸಿಬಿಎಸ್‌ಇ ವಿದ್ಯಾರ್ಥಿಗಳು) ಅಥವಾ ಶೇ.80 ಮತ್ತು ಅಧಿಕ (ಐಸಿಎಸ್‌ಇ ವಿದ್ಯಾರ್ಥಿಗಳು) ಅಂಕ ಗಳಿಸಿರುವವರು ಅರ್ಜಿ ಸಲಿ್ಲಸಬಹುದು.

ನೆರವು:  ಆಯ್ಕೆಯಾದ ವಿದ್ಯಾರ್ಥಿಗಳಿಗೆ 90,000 ಸಿಂಗಾಪುರ ಡಾಲರ್ ಆರ್ಥಿಕ ನೆರವು ಒದಗಿಸಲಾಗುವುದು. (ಎರಡು ವರ್ಷದ ಬೋಧನಾ ಶುಲ್ಕ, ಊಟ, ವಸತಿ ವೆಚ್ಚ ಮತ್ತು ಪ್ರಯಾಣ ವೆಚ್ಚ).

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 10, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/GSG2

************

ವಿದ್ಯಾರ್ಥಿವೇತನ

(ಅಂತರ್ ರಾಷ್ಟ್ರೀಯ ಮಟ್ಟ):

ಎಲ್‌ಎಲ್‌ಸಿ ಮಾಸ್ಟರ್ಸ್ಲ ಸ್ಕಾರ್‌ಶಿಪ್ಸ್, ಎಡಿನ್‌ಬರ್ಗ್ ವಿವಿ, 2020-21

ವಿವರ: ಬ್ರಿಟನ್‌ನ ಎಡಿನ್‌ಬರ್ಗ್ ವಿವಿಯಲ್ಲಿ 2020-21ರ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಅಧ್ಯಯನ ಆರಂಭಿಸಲು ಆಸಕ್ತರಾಗಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಎಡಿನ್‌ಬರ್ ವಿವಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಎಡಿನ್‌ಬರ್ಗ್ ವಿವಿಯ ಸ್ಕೂಲ್ ಆಫ್ ಲಿಟರೇಚರ್ಸ್, ಲ್ಯಾಂಗ್ವೇಜಸ್ ಆ್ಯಂಡ್ ಕಲ್ಚರ್ಸ್ ನಲ್ಲಿ ಯಾವುದಾದರೂ ಅರ್ಹ ಆನ್-ಕ್ಯಾಂಪಸ್ ಸ್ನಾತಕೋತ್ತರ ಅಧ್ಯಯನಕ್ಕೆ ದಾಖಲಾತಿ ಪಡೆಯಲು ಅರ್ಜಿ ಸಲ್ಲಿಸಿದವರು ಅರ್ಹರಾಗಿದ್ದಾರೆ.

ನೆರವು: ಆಯ್ಕೆಯಾದ ವಿದ್ಯಾರ್ಥಿಗಳು ಗರಿಷ್ಠ 1 ವರ್ಷದ ಅವಧಿಗೆ ಬೋಧನಾ ಶುಲ್ಕದ ಪ್ರಯೋಜನ ಪಡೆಯುತ್ತಾರೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 1, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/LMS4

************

ವಿದ್ಯಾರ್ಥಿವೇತನ

(ಅಂತರ್ ರಾಷ್ಟ್ರೀಯ ಮಟ್ಟ):

ಟೆರಿ ಹೆನ್ನೆಸಿ ಮೈಕ್ರೊಬಯಾಲಜಿ ಫೆಲೊಶಿಪ್ 2020

ವಿವರ: ಸಾಂಕ್ರಾಮಿಕ ರೋಗ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯುವ ಅನ್ವೇಷಕರಿಗೆ ಬ್ರಿಟಿಷ್ ಸೊಸೈಟಿ ಫಾರ್ ಆ್ಯಂಟಿಮೈಕ್ರೋಬಿಯಲ್ ಕೆೆಮೊಥೆರಪಿ ನೀಡುವ ಫೆಲೊಶಿಪ್ ಇದಾಗಿದೆ. ಉತ್ತಮ ಸಂಶೋಧನಾ ಕಾರ್ಯ ನಿರ್ವಹಿಸಲು ಆರ್ಥಿ ಸೌಲಭ್ಯ ಒದಗಿಸುವ ಉದ್ದೇಶವಿದೆ.

ಅರ್ಹತೆ:  ಸಾಂಕ್ರಾಮಿಕ ರೋಗ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತದ ಯುವ ಅನ್ವೇಷಕರು, 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ಅಮೆರಿಕದಲ್ಲಿ ನಡೆಯುವ ವಾರ್ಷಿಕ ಎಎಸ್‌ಎಮ್ ಮೈಕ್ರೋಮ್ ಸಭೆಯಲ್ಲಿ ಪ್ರಬಂಧ ಮಂಡಿಸಲು 1,500 ಗ್ರೇಟ್‌ಬ್ರಿಟನ್ ಪೌಂಡ್ ಆರ್ಥಿಕ ನೆರವು ಒದಗಿಸಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಎಪ್ರಿಲ್ 10, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/THM1

************

ವಿದ್ಯಾರ್ಥಿವೇತನ

(ಆದಾಯ ಆಧಾರಿತ):

ಶ್ರೀರಾಮ್ ಕ್ಯಾಪಿಟಲ್ ಸ್ಕಾಲರ್‌ಶಿಪ್ 2019-20

ವಿವರ:  ವಾಣಿಜ್ಯ ವಾಹನ ಚಾಲಕರ ಮಕ್ಕಳಿಂದ ಶ್ರೀರಾಮ್ ಕ್ಯಾಪಿಟಲ್ ಲಿಮಿಟೆಡ್ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನಿಸಿದೆ. 9ನೇ ತರಗತಿ ತೇರ್ಗಡೆಯಾಗಿರಬೇಕು ಮತ್ತು 10, 11 ಅಥವಾ 12ನೇ ತರಗತಿಯಲ್ಲಿ ಕಲಿಯುತ್ತಿರಬೇಕು.

ಅರ್ಹತೆ: ವಾಣಿಜ್ಯ ವಾಹನ ಚಾಲಕರ ಮಕ್ಕಳು ಅಥವಾ ಕುಟುಂಬದವರು ಅರ್ಹರು. 10, 11 ಅಥವಾ 12ನೇ ತರಗತಿಯಲ್ಲಿ ಕಲಿಯುತ್ತಿರಬೇಕು. ಕುಟುಂಬದ ವಾರ್ಷಿಕ ವರಮಾನ 4 ಲಕ್ಷರೂ.ಗಿಂತ ಕಡಿಮೆ ಇರಬೇಕು.

ನೆರವು: ಆಯ್ಕೆಯಾದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ಒದಗಿಸಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 15, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/SCS1

************

ವಿದ್ಯಾರ್ಥಿವೇತನ

(ಆದಾಯ ಆಧಾರಿತ):

ಎಸ್‌ಟಿಎಫ್‌ಸಿ ಮೆರಿಟೋರಿಯಸ್ ಸ್ಕಾಲರ್‌ಶಿಪ್ ಪ್ರೋಗ್ರಾಂ

ವಿವರ: ಅವಕಾಶ ವಂಚಿತ, ದುರ್ಬಲ ಕುಟುಂಬದ ವಾಹನ ಚಾಲಕರ ಕುಟುಂಬದ ವಿದ್ಯಾರ್ಥಿಗಳಿಗೆ ಶ್ರೀರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ನೀಡುವ ಸ್ಕಾಲರ್‌ಶಿಪ್. ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ 10 ಮತ್ತು 12ನೇ ತರಗತಿಯ ಬಳಿಕ ವೃತ್ತಿಪರ ಕೋರ್ಸ್ ಅಧ್ಯಯನಕ್ಕೆ ಬಹುವರ್ಷದ ಸ್ಕಾಲರ್‌ಶಿಪ್ ಒದಗಿಸಲಾಗುವುದು.

ಅರ್ಹತೆ: ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ಕೋರ್ಸ್ ಗಳಿಗೆ, ಅಥವಾ ಪದವಿ/ಇಂಜಿನಿಯರಿಂಗ್(3ರಿಂದ 4 ವರ್ಷದ)ಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಹಾಕಬಹುದು. ಅರ್ಜಿದಾರರು ವಾಣಿಜ್ಯ ವಾಹನದ ಚಾಲಕರ ಕುಟುಂಬದವರಾಗಿರಬೇಕು ಮತ್ತು ಕುಟುಂಬದ ವಾರ್ಷಿಕ ಆದಾಯ 4 ಲಕ್ಷ ರೂ. ಒಳಗಿರಬೇಕು.

ನೆರವು:  ಆಯ್ಕೆಯಾದ ಐಟಿಐ/ಪಾಲಿಟೆಕ್ನಿಕ್/ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾರ್ಷಿಕ 15,000 ರೂ.(ಗರಿಷ್ಠ 3 ವರ್ಷಕ್ಕೆ), ಪದವಿ, ಇಂಜಿನಿಯರಿಂಗ್‌ಗೆ ವಾರ್ಷಿಕ 35,000 ರೂ. (ರಿಷ್ಠ 4 ವರ್ಷ) ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 15, 2020

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/STFC1

share
ವಾರ್ತಾಭಾರತಿ
ವಾರ್ತಾಭಾರತಿ
Next Story
X