Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮರ್ಸಿಡಿಸ್ ಬೆಂಝ್ ಸುಂದರಂ ಮೋಟರ್ಸ್‌ನಿಂದ...

ಮರ್ಸಿಡಿಸ್ ಬೆಂಝ್ ಸುಂದರಂ ಮೋಟರ್ಸ್‌ನಿಂದ ನೂತನ 'ಜಿಎಲ್‌ಸಿ ಕೂಪ್' ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 March 2020 8:35 PM IST
share
ಮರ್ಸಿಡಿಸ್ ಬೆಂಝ್ ಸುಂದರಂ ಮೋಟರ್ಸ್‌ನಿಂದ ನೂತನ ಜಿಎಲ್‌ಸಿ ಕೂಪ್ ಬಿಡುಗಡೆ

ಬೆಂಗಳೂರು : ಇಲ್ಲಿಯ ಕಸ್ತೂರ್ ಬಾ ರೋಡ್‌ನಲ್ಲಿರುವ ಮರ್ಸಿಡಿಸ್-ಬೆಂಝ್ ಸುಂದರಂ ಮೋಟರ್ಸ್‌ನ ಶೋ ರೂಮ್‌ನಲ್ಲಿ ನಡೆದ ‘ರೆಸ್ಟ್‌ಲೆಸ್ ನೈಟ್ಸ್’ಕಾರ್ಯಕ್ರಮದಲ್ಲಿ ನೂತನ ಜಿಎಲ್‌ಸಿ ಕೂಪ್ ಅನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು.

‘ಮೇಡ್ ಇನ್ ಇಂಡಿಯಾ’ ಜಿಎಲ್‌ಸಿ ಕೂಪ್ 300ಡಿ 4ಮ್ಯಾಟಿಕ್ ಡೀಸಿಲ್ ಮತ್ತು 300 4ಮ್ಯಾಟಿಕ್ ಪೆಟ್ರೋಲ್ ಹೀಗೆ ಎರಡು ಮಾದರಿಗಳಲ್ಲಿ ಲಭ್ಯವಿದೆ.

ಜಿಎಲ್‌ಸಿ 300ಡಿ ಕೂಪ್ ಬಿಎಸ್ 6 ಇನ್-ಲೈನ್ 4 ಸಿಲಿಂಡರ್ ಡೀಸಿಲ್ ಇಂಜಿನ್ 245 ಎಚ್‌ಪಿ ಮತ್ತು 500 ಎನ್‌ಎಂ ಪೀಕ್ ಟಾರ್ಕ್‌ನ್ನು ಉತ್ಪಾದಿಸುತ್ತದೆ ಮತ್ತು 6.6 ಸೆಕೆಂಡ್‌ಗಳಲ್ಲಿ ಪ್ರತಿ ಗಂಟೆಗೆ 0-100 ಕಿ.ಮೀ.ವೇಗವನ್ನು ನೀಡುತ್ತದೆ.

ಜಿಎಲ್‌ಸಿ 300 ಕೂಪ್ ಬಿಎಸ್ 6 ಇನ್-ಲೈನ್ ಪೆಟ್ರೋಲ್ ಇಂಜಿನ್ ಹೊಂದಿದ್ದು 258 ಎಚ್‌ಪಿ ಮತ್ತು 370 ಎನ್‌ಎಂ ಟಾರ್ಕ್‌ನ್ನು ಉತ್ಪಾದಿಸುತ್ತದೆ ಮತ್ತು 6.3 ಸೆಕೆಂಡ್‌ಗಳಲ್ಲಿ ಪ್ರತಿ ಗಂಟೆಗೆ 1-100 ಕಿ.ಮೀ.ವೇಗವನ್ನು ನೀಡುತ್ತದೆ.

ಕೇರಳ ಹೊರತುಪಡಿಸಿ ದೇಶದೆಲ್ಲೆಡೆ ಶೋ ರೂಮ್ ಬೆಲೆ ಮರ್ಸಿಡಿಸ್ ಬೆಂಝ್ ಜಿಎಲ್‌ಸಿ 300 4ಮ್ಯಾಟಿಕ್‌ಗೆ 62.70 ಲ.ರೂ. ಮತ್ತು ಜಿಎಲ್‌ಸಿ 300ಡಿ 4ಮ್ಯಾಟಿಕ್‌ಗೆ 63.70 ಲ.ರೂ.ಗಳಾಗಿವೆ.

ಟಿ.ವಿ.ಸುಂದರಂ ಅಯ್ಯಂಗಾರ್ ಆ್ಯಂಡ್ ಸನ್ಸ್‌ನ ವಿಭಾಗವಾಗಿರುವ ಸುಂದರಂ ಮೋಟರ್ಸ್ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಮರ್ಸಿಡಿಸ್-ಬೆಂಝ್ ಪ್ರಯಾಣಿಕ ಕಾರುಗಳ ಅಧಿಕೃತ ವಿತರಕ ಸಂಸ್ಥೆಯಾಗಿದ್ದು, ಕಳೆದ 60 ವರ್ಷಗಳಿಂದಲೂ ಉದ್ಯಮದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X