Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಪ್ಪಿನಮೊಗರು ಪ್ರತಿಭಟನೆ: ವಾಹನ ಸಂಚಾರ...

ಜಪ್ಪಿನಮೊಗರು ಪ್ರತಿಭಟನೆ: ವಾಹನ ಸಂಚಾರ ರಸ್ತೆ ಮಾರ್ಪಾಡು

ವಾರ್ತಾಭಾರತಿವಾರ್ತಾಭಾರತಿ7 March 2020 9:08 PM IST
share

ಮಂಗಳೂರು, ಮಾ.7: ಪೌರ ಸಮನ್ವಯ ಸಮಿತಿ ದ.ಕ.ಜಿಲ್ಲೆ ಇದರ ವತಿಯಿಂದ ಮಾ.8ರಂದು ರಾ.ಹೆ.66ರ ಜಪ್ಪಿನಮೊಗರುವಿನಲ್ಲಿ ಎನ್‌ಆರ್‌ಸಿ, ಸಿಎಎ, ಎನ್‌ಪಿಆರ್ ವಿರುದ್ಧ ನಡೆಯುವ ಪ್ರತಿಭಟನೆಯ ಹಿನ್ನಲೆಯಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಿ ಪೊಲೀಸ್ ಇಲಾಖೆಯು ಆದೇಶ ಹೊರಡಿಸಿದೆ.

ಮಾ.8ರಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ರಾ.ಹೆ.66ರಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ತಲಪಾಡಿಯಿಂದ ತೊಕ್ಕೊಟ್ಟು ಮಾರ್ಗವಾಗಿ ಬರುವ ವಾಹನಗಳು ತೊಕ್ಕೊಟ್ಟು ಜಂಕ್ಷನ್-ಸರ್ವಿಸ್ ರಸ್ತೆಯಾಗಿ ಕುತ್ತಾರ್, ದೇರಳಕಟ್ಟೆ, ಮುಡಿಪು, ಮೆಲ್ಕಾರ್, ಬಿಸಿ ರೋಡ್, ಅಡ್ಯಾರ್ ಕಣ್ಣೂರು, ಪಡೀಲ್ ಮೂಲಕ ಪಂಪ್‌ವೆಲ್ ತಲುಪುವುದು. ತಲಪಾಡಿಯಿಂದ ಬರುವ ವಾಹನಗಳು ಕೋಟೆಕಾರ್-ಮಾಡೂರು ಮೂಲಕ ದೇರಳಕಟ್ಟೆ, ಮುಡಿಪು ರಸ್ತೆಯಾಗಿ ಸಂಚರಿಸಬಹುದಾಗಿದೆ. ಅದೇ ರೀತಿ ನಂತೂರು, ಪಂಪ್‌ವೆಲ್‌ನಿಂದಾಗಿ ಹೋಗುವ ವಾಹನಗಳು ಪಡೀಲ್, ಅಡ್ಯಾರ್ ಕಣ್ಣೂರು, ಬಿಸಿ ರೋಡ್, ಮೆಲ್ಕಾರ್, ಮುಡಿಪು, ದೇರಳಕಟ್ಟೆಯಾಗಿ ತೊಕ್ಕೊಟ್ಟು, ತಲಪಾಡಿ ತಲುಪಬಹುದು.

ಉಳ್ಳಾಲ ಜಂಕ್ಷನ್-ಮೇಲ್ಸೇತುವೆ ರಸ್ತೆಯನ್ನು ಈ ಅವಧಿಯಲ್ಲಿ ಮುಚ್ಚಲಾಗುವುದು. ಮಂಗಳಾದೇವಿ-ಮಹಾಕಾಳಿಪಡ್ಪು ರಸ್ತೆಯಲ್ಲೂ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ವಾಹನಗಳ ಪಾರ್ಕಿಂಗ್

ಉಳ್ಳಾಲ-ತೊಕ್ಕೊಟ್ಟು ಕಡೆಯಿಂದ ಜಪ್ಪಿನಮೊಗರಿಗೆ ಬರುವ ನಾಲ್ಕು ಚಕ್ರದ ವಾಹನಗಳು ಎಂಎಎಸ್ ಕ್ಯಾಟರ್ಸ್‌ ಗ್ರೌಂಡ್‌ನಲ್ಲಿ ಮತ್ತು ಬಸ್‌ಗಳು ಮಲಬಾರ್‌ನ 1 ಮತ್ತು 2ನೆ ಗ್ರೌಂಡ್‌ನಲ್ಲಿ ನಿಲ್ಲಿಸಬಹುದಾಗಿದೆ.

ಪಂಪ್‌ವೆಲ್ ಕಡೆಯಿಂದ ಜಪ್ಪಿನಮೊಗರಿಗೆ ತೆರಳುವ ನಾಲ್ಕು ಚಕ್ರದ ವಾಹನಗಳು ಪ್ರೆಸ್ಟೀಜ್ ಇಂಟರ್‌ನ್ಯಾಷನಲ್ ಸ್ಕೂಲ್ ಮತ್ತು ಬಸ್‌ಗಳು ಯೆನೆಪೊಯ ಸ್ಕೂಲ್ ಗ್ರೌಂಡ್‌ನಲ್ಲಿ ನಿಲ್ಲಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X