ಮಂಗಳೂರು, ಮಾ.7: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಗೆ ಮೂವರು ಸಹ ಸದಸ್ಯರನ್ನು ಇತ್ತೀಚೆಗೆ ನಡೆದ ಅಕಾಡಮಿಯ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪ್ಪಿನಂಗಡಿಯ ಜಲೀಲ್ ಮುಕ್ರಿ, ಅಬ್ದುಲ್ ರಝಾಕ್ ಸಾಲ್ಮರ, ಮೈಸೂರಿನ ನಫೀಸಾ ಮಿಸ್ರಿಯಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು, ಮಾ.7: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಗೆ ಮೂವರು ಸಹ ಸದಸ್ಯರನ್ನು ಇತ್ತೀಚೆಗೆ ನಡೆದ ಅಕಾಡಮಿಯ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪ್ಪಿನಂಗಡಿಯ ಜಲೀಲ್ ಮುಕ್ರಿ, ಅಬ್ದುಲ್ ರಝಾಕ್ ಸಾಲ್ಮರ, ಮೈಸೂರಿನ ನಫೀಸಾ ಮಿಸ್ರಿಯಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.