Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಮ್ಮಾಮ್: ಐಎಫ್ಎಫ್ ಸದಸ್ಯರಿಂದ ಸ್ನೇಹ...

ದಮ್ಮಾಮ್: ಐಎಫ್ಎಫ್ ಸದಸ್ಯರಿಂದ ಸ್ನೇಹ ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ7 March 2020 10:45 PM IST
share
ದಮ್ಮಾಮ್: ಐಎಫ್ಎಫ್ ಸದಸ್ಯರಿಂದ ಸ್ನೇಹ ಸಮ್ಮಿಲನ

ದಮ್ಮಾಮ್ : ಇಂಡಿಯಾ ಫ್ರೆಟರ್ನಿಟಿ ಫೋರಮ್ ದಮ್ಮಾಮ್ ಕರ್ನಾಟಕ ರಾಜ್ಯ ಘಟಕ ತಮ್ಮ ಸದಸ್ಯರಿಗಾಗಿ 'ಸಮ್ಮಿಲನ' ಕಾರ್ಯಕ್ರಮ ಇತ್ತೀಚೆಗೆ ದಮ್ಮಾಮ್ ನಲ್ಲಿ ಆಯೋಜಿಸಿತ್ತು.

ದಫ್, ಲಗೋರಿ, ಸೈಕಲ್‌ ಚಕ್ರ ಉರುಳಿಸುವುದು, ಹಗ್ಗ ಎಳೆಯುವುದು, ಸಂಗೀತ ಕುರ್ಚಿ ಇವೆಲ್ಲಾ ಬಾಲ್ಯದ ನೆನಪು ಬಿಚ್ಚುವ ಆಟಗಳಾಗಿದ್ದು, ಸೌದಿ ಅರೇಬಿಯಾದಲ್ಲಿ ತಮ್ಮ‌ ನಿತ್ಯ ಜೀವನದ ಜಂಜಾಟದ ಮಧ್ಯೆ ಅನಿವಾಸಿ ಭಾರತೀಯರಿಗೆ ಬಾಲ್ಯದ ಸಿಹಿ-ಕಹಿ  ನೆನಪುಗಳನ್ನು ಮೆಲುಕು‌ ಹಾಕಲು ಬಾಲ್ಯ ಕಾಲದ ಈ ಆಟಗಳು ವಿಶೇಷವಾಗಿದ್ದವು.

ಹಿರಿಯರು-ಕಿರಿಯರೆನ್ನದೆ ಇಂಡಿಯಾ ಫ್ರಟೆರ್ನಿಟಿ ಫೋರಮ್ ಸದಸ್ಯರು ಈ ಆಟಗಳಲ್ಲಿ ಪಾಲ್ಗೊಂಡು ನಕ್ಕು ನಲಿದರು.

ಇಂಡಿಯಾ ಫ್ರೆಟರ್ನಿಟಿ ದಮ್ಮಾಮ್ ಕರ್ನಾಟಕ ಘಟಕದ ಅಧ್ಯಕ್ಷ ಎ.ಎಂ.ಆರೀಫ್ ಜೋಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದರು‌. ಕಾರ್ಯಕ್ರಮದಲ್ಲಿ ಸುಮಾರು ಮುನ್ನೂರರಷ್ಟು ಮಂದಿ ಪಾಲ್ಗೊಂಡಿದ್ದರು. ಸಭಾಂಗಣದಲ್ಲಿ  ವ್ಯವಸ್ಥೆಗೊಳಿಸಲಾಗಿದ್ದ ಕೌಂಟರ್ ಗಳು  ಕರಾವಳಿ ಕರ್ನಾಟಕದ ಆಹಾರ ಪದ್ಧತಿಯನ್ನು ಬಿಂಬಿಸುತ್ತಿದ್ದವು. ರುಚಿ ರುಚಿ ಮೀನು ಫ್ರೈ, ನೀರು ದೋಸೆ,  ಜಾತ್ರೆ- ಉತ್ಸವಗಳಲ್ಲಿ  ಸವಿಯ ಸಿಗುವ  ಆಮ್ಲೇಟ್, ಲಿಂಬೆ ಶರ್ಬತ್, ಬುರ್ಜಿ‌ ಮುಂತಾದ ಲಘು ಆಹಾರ ಪಾನೀಯಗಳನ್ನು ಈ ಕೌಂಟರ್ ಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು.  ಉಪ್ಪು ಮತ್ತು ಮೆಣಸಿನ ಹುಡಿಯ ಮಿಶ್ರಣವನ್ನು ಮೆದುವಾಗಿ ಸವರಿದ ಮುಳ್ಳು ಸೌತೆ (ಕುಕುಂಬರ್), ಪೈನ್ ಆಪಲ್ ಗಳು ನೆರೆದವರ ಬಾಯಿಯಲ್ಲಿ ನೀರೂರಿಸಿದ್ದವು.

ಕಾರ್ಯಕ್ರಮದಲ್ಲಿ ರಸಪ್ರಶ್ನೆ, ಕಿರು ಪ್ರಹಸನ, ಸಂಗೀತ, ಹಾಡು ಹಾಗೂ ಇನ್ನೂ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇಂಡಿಯಾ ಫ್ರಟೆರ್ನಿಟಿ ಫೋರಮ್ ದಮ್ಮಾಮ್, ಕರ್ನಾಟಕ ಕಾರ್ಯದರ್ಶಿ ರಫೀಕ್  ವಿಟ್ಲ, ಐಎಸ್ಎಫ್  ದಮ್ಮಾಮ್  ಕರ್ನಾಟಕ ರಾಜ್ಯಾಧ್ಯಕ್ಷ ಶರೀಫ್ ಜೋಕಟ್ಟೆ,  ಐಎಫ್ಎಫ್ ಜುಬೈಲ್ ಕರ್ನಾಟಕ ಅಧ್ಯಕ್ಷ ಅಥಾವುಲ್ಲಾ, ಕಾರ್ಯದರ್ಶಿ ಅಬೂ ಸಾಲಿಹ್, ಐಎಸ್ಎಫ್  ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಪುತ್ತೂರು, ಇಂಡಿಯಾ ಫ್ರಟೆರ್ನಿಟಿ ಫೋರಮ್ ಅಸೀರ್ ಪ್ರಾದೇಶಿಕ ಅಧ್ಯಕ್ಷ ಸಲೀಮ್ ಗುರುವಾಯನಕೆರೆ, ಐಎಫ್ಎಫ್ ಕರ್ನಾಟಕ ಅಬಹಾ ಪ್ರಧಾನ ಕಾರ್ಯದರ್ಶಿ ಹನೀಫ್ ಜೋಕಟ್ಟೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು‌.

ಸಾಜಿದ್ ವಳವೂರು ಮತ್ತು ಝೈನುದ್ದೀನ್ ಸಜೀಪ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X