Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನ ಸ್ನೇಹಾ, ಕಾಶ್ಮೀರದ ಆರಿಫಾ:...

ತಮಿಳುನಾಡಿನ ಸ್ನೇಹಾ, ಕಾಶ್ಮೀರದ ಆರಿಫಾ: ಪ್ರಧಾನಿಯ ಟ್ವಿಟರ್ ಖಾತೆ ನಿರ್ವಹಿಸುವ ಮಹಿಳೆಯರು ಇವರು...

ಮಹಿಳಾ ದಿನಾಚರಣೆ ವಿಶೇಷ

ವಾರ್ತಾಭಾರತಿವಾರ್ತಾಭಾರತಿ8 March 2020 2:33 PM IST
share
ತಮಿಳುನಾಡಿನ ಸ್ನೇಹಾ, ಕಾಶ್ಮೀರದ ಆರಿಫಾ: ಪ್ರಧಾನಿಯ ಟ್ವಿಟರ್ ಖಾತೆ ನಿರ್ವಹಿಸುವ ಮಹಿಳೆಯರು ಇವರು...

ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 7 ಮಹಿಳೆಯರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಸಾಮಾಜಿಕ ಜಾಲತಾಣದ ಖಾತೆಗಳನ್ನು ನಿರ್ವಹಿಸಲಿದ್ದು, ಅವರ ಪರಿಚಯ ಈ ಕೆಳಗಿದೆ.

ಬಡವರ ಹೊಟ್ಟೆ ತುಂಬಿಸುವ ಸ್ನೇಹಾ ಮೋಹನ್ ದಾಸ್: ಮೋದಿಯವರ ಖಾತೆಯನ್ನು ನಿರ್ವಹಿಸುವವರಲ್ಲಿ ಮೊದಲಿಗರು ಫುಡ್ ಬ್ಯಾಂಕ್ ಇಂಡಿಯಾ ಸ್ಥಾಪಕಿ ಸ್ನೇಹಾ ಮೋಹನ್ ದಾಸ್. ಹಸಿವೆಮುಕ್ತ ಸಮಾಜ ಇವರ ಗುರಿಯಾಗಿದ್ದು, ಪ್ರತಿಯೊಬ್ಬರು ಕನಿಷ್ಟ ಒಬ್ಬ ವ್ಯಕ್ತಿಯ ಹೊಟ್ಟೆ ತುಂಬಿಸಲು ಯತ್ನಿಸಬೇಕು ಎಂದು ಅವರು ಹೇಳುತ್ತಾರೆ. ನಿರಾಶ್ರಿತರಿಗೆ ತನ್ನ ತಾಯಿ ಊಟ ನೀಡುತ್ತಿದ್ದುದು ತನ್ನ ಮೇಲೆ ಪ್ರಭಾವ ಬೀರಿತ್ತು ಎಂದವರು ಹೇಳುತ್ತಾರೆ. ಬಡವರ ಹೊಟ್ಟೆ ತುಂಬಿಸುವ ಕೆಲಸವನ್ನು ಇವರ ಫುಡ್ ಬ್ಯಾಂಕ್ ಮಾಡುತ್ತಿದೆ.

ಬಾಂಬ್ ಸ್ಫೋಟದಲ್ಲಿ ಕೈಕಳೆದುಕೊಂಡರೂ ಧೃತಿಗೆಡದ ಮಾಳವಿಕಾ ಅಯ್ಯರ್: ತನ್ನ 13ನೆ ವಯಸ್ಸಿನಲ್ಲಿ ನಡೆದ ಬಾಂಬ್ ಸ್ಫೋಟವೊಂದರಲ್ಲಿ ಕೈಕಳೆದುಕೊಂಡರೂ ಪಿಎಚ್ ಡಿ ಮಾಡಿದ ಮಾಳವಿಕಾ ಅಯ್ಯರ್. "ಕೈಚೆಲ್ಲುವುದು ಯಾವತ್ತೂ ಆಯ್ಕೆಯಲ್ಲ. ನಮ್ಮ ಮಿತಿಯನ್ನು ಮರೆತು ಬಿಡಬೇಕು ಮತ್ತು ಆತ್ಮವಿಶ್ವಾಸ ಹಾಗು ನಂಬಿಕೆಯ ಜೊತೆ ಜಗತ್ತನ್ನು ಎದುರಿಸಬೇಕು" ಎಂದವರು ಹೇಳುತ್ತಾರೆ.

ಕಾಶ್ಮೀರದ ಮಹಿಳೆ ಆರಿಫಾ: ಸ್ಥಳೀಯ ಮಹಿಳೆಯರ ಸಬಲೀಕರಣಕ್ಕಾಗಿ ನಮ್ದಾ ಕರಕುಶಲ ವಸ್ತುಗಳ ತಯಾರಿಯಲ್ಲಿ ತೊಡಗಿರುವವರು ಕಾಶ್ಮೀರದ ಆರಿಫಾ. ಮಹಿಳಾ ಕಲಾಕಾರರ ಪರಿಸ್ಥಿತಿ ಮತ್ತು ಅವರ ಕಲೆಗಳ ಪ್ರದರ್ಶನಕ್ಕೆ ವೇದಿಕೆ ಇಲ್ಲದಿರುವುದೇ ತಾನು ಈ ಕೆಲಸಕ್ಕೆ ಇಳಿಯಲು ಪ್ರೇರೇಪಣೆ ಎಂದವರು ಹೇಳುತ್ತಾರೆ. ಕರಕುಶಲ ವಸ್ತುಗಳ ತಯಾರಿ ಮತ್ತು ಮಾರಾಟದಲ್ಲಿ ಇವರು ಸಾಧಿಸಿದ್ದು ಮಾತ್ರವಲ್ಲ ಹಲವು ಕಾಶ್ಮೀರಿ ಮಹಿಳೆಯರಿಗೆ ಉದ್ಯೋಗವನ್ನೂ ನೀಡಿದ್ದಾರೆ.

I always dreamt of reviving the traditional crafts of Kashmir because this is a means to empower local women.

I saw the condition of women artisans and so I began working to revise Namda craft.

I am Arifa from Kashmir and here is my life journey. #SheInspiresUs pic.twitter.com/hT7p7p5mhg

— Narendra Modi (@narendramodi) March 8, 2020

Acceptance is the greatest reward we can give to ourselves. We can’t control our lives but we surely can control our attitude towards life. At the end of the day, it is how we survive our challenges that matters most.

Know more about me and my work- @MalvikaIyer #SheInspiresUs pic.twitter.com/T3RrBea7T9

— Narendra Modi (@narendramodi) March 8, 2020

You heard of food for thought. Now, it is time for action and a better future for our poor.

Hello, I am @snehamohandoss. Inspired by my mother, who instilled the habit of feeding the homeless, I started this initiative called Foodbank India. #SheInspiresUs pic.twitter.com/yHBb3ZaI8n

— Narendra Modi (@narendramodi) March 8, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X