Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಮಾರ್ಟ್ ಸಿಟಿ ಯೋಜನೆ ಉದ್ಘಾಟಿಸಿ...

ಸ್ಮಾರ್ಟ್ ಸಿಟಿ ಯೋಜನೆ ಉದ್ಘಾಟಿಸಿ ಮೋರಿಗೆ ಬಿದ್ದ ಸಚಿವ!

ವಾರ್ತಾಭಾರತಿವಾರ್ತಾಭಾರತಿ9 March 2020 8:59 PM IST
share
ಸ್ಮಾರ್ಟ್ ಸಿಟಿ ಯೋಜನೆ ಉದ್ಘಾಟಿಸಿ ಮೋರಿಗೆ ಬಿದ್ದ ಸಚಿವ!

ಚೆನ್ನೈ: ಮಧುರೈ ಸಮೀಪದ ಸೆಲ್ಲೂರ್‌ನಲ್ಲಿ ರವಿವಾರ ಸ್ಮಾರ್ಟ್ ಸಿಟಿ ಯೋಜನೆಯೊಂದನ್ನು ಉದ್ಘಾಟಿಸುವಾಗ ತಮಿಳುನಾಡಿನ ಸಚಿವರೊಬ್ಬರು ಒಳಚರಂಡಿ ಗುಂಡಿಗೆ ಬಿದ್ದು, ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಜೊತೆಗಿದ್ದ ಎಐಎಡಿಎಂಕೆಯ ಮೂವರು ಕಾರ್ಯಕರ್ತರು ಒಳಚರಂಡಿ ಗುಂಡಿಗೆ ಬಿದ್ದಿದ್ದು, ತಕ್ಷಣ ಅವರನ್ನು ರಕ್ಷಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

'ಸ್ವಚ್ ಐಕಾನಿಕ್ ಪ್ಲೇಸ್' (ಎಸ್‌ಐಪಿ) ಯ ಅಡಿಯಲ್ಲಿ ನಿರ್ಮಿಸಲಾದ ಈ ಯೋಜನೆಯನ್ನು ಉದ್ಘಾಟಿಸಲು ಸಹಕಾರ ಸಚಿವ ಸೆಲ್ಲೂರ್ ಕೆ ರಾಜು ಅವರನ್ನು ಆಹ್ವಾನಿಸಲಾಗಿತ್ತು.

ಮಧುರೈ ಕಾರ್ಪೊರೇಷನ್ ನಗರದಾದ್ಯಂತ ಹಲವಾರು 'ಟ್ರಾಫಿಕ್ ಐಲಂಡ್'ಗಳನ್ನು ನಿರ್ಮಿಸುತ್ತಿದೆ. ಈ ಪ್ರತಿಯೊಂದು 'ಟ್ರಾಫಿಕ್ ಐಲಂಡ್'ಗಳಲ್ಲಿ, ನಗರದ ಶ್ರೀಮಂತ ಇತಿಹಾಸವನ್ನು ತಿಳಿಸುವ ರಚನೆಗಳನ್ನು ನಿರ್ಮಿಸಲಾಗಿದೆ.

ಪಾಲಗನಾಥಂ ಮತ್ತು ವಿಲಂಗುಡಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿದ ನಂತರ, ಮಧುರೈ ಕಾರ್ಪೊರೇಶನ್ ಅಧಿಕಾರಿಗಳು ಎಸ್‌ಐಪಿ ಅಡಿಯಲ್ಲಿ ನಗರ ಸೌಂದರ್ಯೀಕರಣ ಯೋಜನೆಯ 2 ನೇ ಸುತ್ತನ್ನು ಪ್ರಾರಂಭಿಸಿದರು. ಸೆಲ್ಲೂರ್‌ನಲ್ಲಿ ಕಬಡ್ಡಿ ಆಟಗಾರರನ್ನು ಗೌರವಿಸುವ ಸಲುವಾಗಿ ಪ್ರತಿಮೆಯನ್ನು ನಿರ್ಮಿಸಲು ನಿರ್ಧರಿಸಿದ್ದ ಈ ಯೋಜನೆಯನ್ನು ಸಚಿವ ರಾಜು ಉದ್ಘಾಟಿಸುತ್ತಿದ್ದರು.

ಸಚಿವರು ಮಾತನಾಡುತ್ತಿದ್ದಂತೆ ಒಳಚರಂಡಿ ಪೈಪ್‌ಲೈನ್ ಮೇಲಿನ ಸ್ಲ್ಯಾಬ್ ಕುಸಿದಿದೆ.

ಸ್ಥಳೀಯ ವರದಿಗಳ ಪ್ರಕಾರ, ಘಟನೆ ನಡೆದಾಗ ಸುಮಾರು 15 ಸದಸ್ಯರು ಅಲ್ಲಿ ನಿಂತಿದ್ದರು. ಟ್ರಾಫಿಕ್ ದ್ವೀಪ ಅಡಿಯಲ್ಲಿ ಹಾದುಹೋಗುವ ಒಳಚರಂಡಿ ಪೈಪ್‌ಲೈನ್ ಒಳಗೆ ಸೋರಿಕೆ ಸಂಭವಿಸಿದ್ದು, ಇದು ಘಟನೆಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ

மதுரை செல்லூரில் புதிதாக கட்டப்பட்டு அமைச்சர் செல்லூர் ராஜுவால் இன்று திறக்கப்பட இருந்த புதிய ரவுண்டானா திறப்பதற்கு முன்பே இடிந்து விழுந்ததில், திறப்பு விழாவில் கலந்துகொண்ட அதிமுக-வினர் சாக்கடை கால்வாயில் விழுந்தனர்.#sellurraju #sellur #suriya #AIADMK #TamilNadu #eps #ops #DMK pic.twitter.com/z4uyna9To3

— Senthil Nathan A (@senthu_ap) March 8, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X