Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೊನ ವೈರಸ್ ಭೀತಿ, ತೈಲ ದರ ಕುಸಿತ:...

ಕೊರೊನ ವೈರಸ್ ಭೀತಿ, ತೈಲ ದರ ಕುಸಿತ: ಒಂದೇ ದಿನ ಸೆನ್ಸೆಕ್ಸ್ 1,942 ಅಂಕ ಕುಸಿತ

ವಾರ್ತಾಭಾರತಿವಾರ್ತಾಭಾರತಿ9 March 2020 9:59 PM IST
share
ಕೊರೊನ ವೈರಸ್ ಭೀತಿ, ತೈಲ ದರ ಕುಸಿತ: ಒಂದೇ ದಿನ ಸೆನ್ಸೆಕ್ಸ್ 1,942 ಅಂಕ ಕುಸಿತ

ಹೊಸದಿಲ್ಲಿ, ಮಾ.9: ವಿಶ್ವದಾದ್ಯಂತ ಹಾವಳಿ ಎಬ್ಬಿಸಿರುವ ಕೊರೊನ ವೈರಸ್‌ನ ಆತಂಕ ಹಾಗೂ ರಶ್ಯ-ಸೌದಿ ಅರೇಬಿಯಾ ದರ ಸಮರದಿಂದ ಕುಸಿತ ಕಂಡಿರುವ ತೈಲ ದರದ ಪರಿಣಾಮ ಸೋಮವಾರ ಶೇರು ಮಾರುಕಟ್ಟೆಯ ವ್ಯವಹಾರ 5%ದಷ್ಟು ಕುಸಿತ ಕಂಡಿದೆ. 

ಬಾಂಬೆ ಸ್ಟಾಕ್‌ಎಕ್ಸ್‌ಚೇಂಜ್‌ನಲ್ಲಿ ಸೋಮವಾರ ದಿನದಾಂತ್ಯಕ್ಕೆ ಸಂವೇದಿ ಸೂಚ್ಯಾಂಕದಲ್ಲಿ 1,942 ಅಂಕಗಳಷ್ಟು ಇಳಿಕೆಯಾಗಿದ್ದು 35,635ಕ್ಕೆ ತಲುಪಿದೆ. ಎನ್‌ಎಸ್‌ಇ ನಿಪ್ಟಿ 646.95 ಅಂಕಗಳಷ್ಟು ಇಳಿಕೆಯಾಗಿ ದಿನದ ಅಂತ್ಯಕ್ಕೆ 10,342.50 ಅಂಕಕ್ಕೆ ತಲುಪಿದೆ. 2015ರ ಆಗಸ್ಟ್ ಬಳಿಕ , ಒಂದೇ ದಿನದ ವ್ಯವಹಾರದಲ್ಲಿ ಸೆನ್ಸೆಕ್ಸ್ ದಾಖಲಿಸಿರುವ ಅತ್ಯಂತ ಗರಿಷ್ಟ ಕುಸಿತ ಇದಾಗಿದೆ. 30 ಪ್ಯಾಕ್ ಬೆಂಚ್‌ಮಾರ್ಕ್ ಸೂಚ್ಯಂಕದಲ್ಲಿ ಬಹುತೇಕ ಶೇರುಗಳು ಕೆಂಪು ಬಣ್ಣಕ್ಕೆ ತಿರುಗಿದವು. ತೈಲ ಮಾರುಕಟ್ಟೆ ಸಂಸ್ಥೆಗಳು ಹಾಗೂ ಬ್ಯಾಂಕಿಂಗ್ ಸಂಸ್ಥೆಗಳ ಶೇರುಗಳ ಮೌಲ್ಯದಲ್ಲಿ ಭಾರೀ ಕುಸಿತವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಭಾರೀ ಕುಸಿದ ಹಿನ್ನೆಲೆಯಲ್ಲಿ ಕಚ್ಛಾತೈಲ ಅನ್ವೇಷಿಸುವ ಸಂಸ್ಥೆಗಳ ಶೇರುಗಳ ಮೌಲ್ಯವೂ ಗಮನಾರ್ಹವಾಗಿ ಕಡಿಮೆಯಾಗಿದೆ. 2018ರ ಬಳಿಕ ನಿಫ್ಟಿಯೂ ಅತ್ಯಂತ ಕನಿಷ್ಟ ಮಟ್ಟಕ್ಕೆ ಕುಸಿದಿದೆ. ಇಂಡಸ್ ಬ್ಯಾಂಕ್, ಎಸ್‌ಬಿಐ, ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್‌ಗಳ ಶೇರುಗಳ ಮೌಲ್ಯ 5ರಿಂದ 8% ದಷ್ಟು ಕುಸಿದಿದೆ. ಟಾಟಾ ಸ್ಟೀಲ್, ಟಿಸಿಎಸ್, ಇನ್ಫೋಸಿಸ್, ಬಜಾಜ್ ಆಟೋ, ಎಲ್ ಆ್ಯಂಡ್ ಟಿ ಕಂಪೆನಿಗಳ ಶೇರುಗಳ ಮೌಲ್ಯವೂ 5ರಿಂದ 8%ದಷ್ಟು ಕುಸಿದಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಶೇರುಗಳ ಮೌಲ್ಯ 12.35% ಕುಸಿದರೆ, ಸರಕಾರಿ ಸ್ವಾಮ್ಯದ ಒಎನ್‌ಜಿಸಿಯ ಶೇರುಗಳ ಮೌಲ್ಯ 16.2% ಕುಸಿದಿದೆ. ಕಳೆದೆರಡು ವ್ಯವಹಾರದ ಅವಧಿಯಲ್ಲಿ ಹೂಡಿಕೆದಾರರು ಒಟ್ಟು ಸುಮಾರು 10 ಲಕ್ಷ ಕೋಟಿ ರೂಪಾಯಿಗಳನ್ನು ಕಳೆದುಕೊಂಡಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X