Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದಲ್ಲಿ ತ್ರಿಪಕ್ಷ ಪದ್ಧತಿ ಜಾರಿಯಾಗಲಿ:...

ದೇಶದಲ್ಲಿ ತ್ರಿಪಕ್ಷ ಪದ್ಧತಿ ಜಾರಿಯಾಗಲಿ: ವಿಧಾನಪರಿಷತ್‌ ಸದಸ್ಯ ಶ್ರೀಕಂಠೇಗೌಡ

ವಾರ್ತಾಭಾರತಿವಾರ್ತಾಭಾರತಿ11 March 2020 6:17 PM IST
share
ದೇಶದಲ್ಲಿ ತ್ರಿಪಕ್ಷ ಪದ್ಧತಿ ಜಾರಿಯಾಗಲಿ: ವಿಧಾನಪರಿಷತ್‌ ಸದಸ್ಯ ಶ್ರೀಕಂಠೇಗೌಡ

ಬೆಂಗಳೂರು, ಮಾ.11: ದೇಶದಲ್ಲಿ ರಾಜಕೀಯ ಪಕ್ಷಗಳ ಸಂಖ್ಯೆ ಮಿತಿಮಿರೀದೆ. ಹೀಗಾಗಿ, ದೇಶದಲ್ಲಿ ತ್ರಿಪಕ್ಷ ಪದ್ಧತಿ ಜಾರಿಯಾಗಲಿ ಎಂದು ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಅಭಿಪ್ರಾಯಪಟ್ಟರು.

ಬುಧವಾರ ವಿಧಾನಪರಿಷತ್‌ನಲ್ಲಿ ಸಂವಿಧಾನದ ಮೇಲಿನ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಸ್ತುತ ದೇಶದಲ್ಲಿ 2599 ರಾಜಕೀಯ ಪಕ್ಷಗಳು ಚುನಾವಣಾ ಆಯೋಗದಲ್ಲಿ ನೋಂದಾವಣಿ ಮಾಡಿಕೊಂಡಿವೆ. ಇದರಲ್ಲಿ 8 ರಾಷ್ಟ್ರೀಯ ಪಕ್ಷಗಳು ಹಾಗೂ 58 ಪ್ರಾದೇಶಿಕ ಪಕ್ಷಗಳು ಸಕ್ರಿಯವಾಗಿವೆ ಎಂದು ಹೇಳಿದರು.

ಅಮೆರಿಕಾದಲ್ಲಿ ದ್ವಿಪಕ್ಷ ಪದ್ಧತಿ ಜಾರಿಯಲ್ಲಿದ್ದರೆ, ನಮ್ಮ ದೇಶದಲ್ಲಿ ಬಹುಪಕ್ಷೀಯ ಪದ್ಧತಿ ಜಾರಿಯಲ್ಲಿದೆ. ಈಗಿನ ವ್ಯವಸ್ಥೆ ಸರಿಯಾಗಬೇಕಾದರೆ ತ್ರಿಪಕ್ಷ ಅಗತ್ಯವಿದೆ. ಮೂರು ರಾಷ್ಟ್ರೀಯ ಪಕ್ಷಗಳು ಹಾಗೂ ಮೂರು ಪ್ರಾದೇಶಿಕ ಪಕ್ಷಗಳಿಗೆ ಅಷ್ಟೇ ಅವಕಾಶ ಇರುವಂತಾಗಲಿ ಎಂದು ಸಲಹೆ ಮಾಡಿದರು.

ಶ್ರೀಕಂಠೇಗೌಡ ಮಾತಿಗೆ ಜೆಡಿಎಸ್‌ನ ಎಚ್.ಡಿ.ರೇವಣ್ಣ ಅವರೂ ಒಳ್ಳೆಯ ಸಲಹೆ ನೀಡಿದ್ದು, ಈ ಕುರಿತು ಚಿಂತಿಸಬೇಕಿದೆ ಎಂದರು. ಈ ವೇಳೆ ಬಿಜೆಪಿ ಸದಸ್ಯರು ದ್ವಿಪಕ್ಷ ಪದ್ಧತಿ ಜಾರಿಯಾಗಲಿ ಎಂದು ಹೇಳಿದರು. ಅದಕ್ಕೆ ಶ್ರೀಕಂಠೇಗೌಡ, ಎಡಪಕ್ಷಗಳೂ ಇವೆ ಅಲ್ಲವೇ ಎಂದು ಹೇಳಿದರು.

ಸಂವಿಧಾನ ಪರಾಮರ್ಶೆಯಾಗಲಿ: ಸಾಮಾಜಿಕ, ಆರ್ಥಿಕ, ರಾಜಕೀಯ ಬದಲಾವಣೆಗೆ ರಕ್ತರಹಿತ ಕ್ರಾಂತಿ ಮಾಡಿದ ನಮ್ಮ ಸಂವಿಧಾನದ ಕುರಿತು ಪ್ರತಿ 10 ವರ್ಷಕ್ಕೊಮ್ಮೆ ಪರಾಮರ್ಶೆಯಾಗಬೇಕು. ಆದರೆ, ಸಂವಿಧಾನ ಜಾರಿಯಾದ 70 ವರ್ಷಗಳ ಬಳಿಕ ಪರಾಮರ್ಶೆ ನಡೆಯುತ್ತಿದ್ದು, ಇದು ಬಹಳ ತಡವಾಯಿತು ಎಂದು ತಿಳಿಸಿದರು.

ಸಂವಿಧಾನ ಜಾರಿಯಾದ ಬಳಿಕ ಅನೇಕ ಬದಲಾವಣೆಗಳನ್ನು ನಮ್ಮ ದೇಶ ಕಂಡಿದೆ. ಅನೇಕ ತಿದ್ದುಪಡಿಗಳ ಮೂಲಕ ಹಲವಾರು ಅವಕಾಶಗಳನ್ನು ಸಮಾನವಾಗಿ ಹಂಚಿಕೆ ಮಾಡಲಾಗಿದೆ. ಅಲ್ಲದೆ, ಹಿಂದುಳಿದ, ದಲಿತ, ಅಸ್ಪಶ್ಯರಿಗೆ ಶಕ್ತಿ ತುಂಬುವ ಕೆಲಸ ಮಾಡಿದೆ. ಮೀಸಲಾತಿಯ ಮೂಲಕ ಎಲ್ಲರನ್ನು ಮೇಲೆತ್ತುವ ಕೆಲಸ ಮಾಡಲಾಗಿದೆ ಎಂದು ಹೇಳಿದರು.

ದೇಶದಲ್ಲಿ ಇಂದು 29 ರಿಂದ 30 ಕೋಟಿ ಜನರು ಕಡು ಬಡವರಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ನಿರುದ್ಯೋಗದ ಸಮಸ್ಯೆ ಕಾಡುತ್ತಿದೆ. ಕೋಟ್ಯಂತರ ಜನರಿಗೆ ಉದ್ಯೋಗ ದೊರೆತಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಸಾಧನೆ ಮಾಡಿಲ್ಲ. ಸಮಾನವಾದ ಶಿಕ್ಷಣ ನೀಡುವಲ್ಲಿ ಎಡವಿದ್ದೇವೆ. ಏಕರೂಪದ ಶಿಕ್ಷಣ ಅನುಷ್ಠಾನಕ್ಕೆ ಬರಬೇಕು ಎಂದು ಹೇಳಿದರು.

ಒಂದು ಸಂದರ್ಭದಲ್ಲಿ ಆಹಾರಕ್ಕೂ ಪರದಾಡುತ್ತಿದ್ದ ಚೀನಾ, ನಮಗಿಂತ ಐದು ವರ್ಷಗಳ ಬಳಿಕ ಸ್ವತಂತ್ರ ಪಡೆದರೂ ಇಂದು ಅಮೆರಿಕಾವನ್ನು ಮೀರಿ ಅಭಿವೃದ್ಧಿಯಾಗಿದೆ. ಆದರೆ, ಆ ಸ್ಥಾನಕ್ಕೆ ಭಾರತ ತಲುಪಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದ ಅವರು, ನಮ್ಮ ದೇಶದಲ್ಲಿ ಸಮಸ್ಯೆಗಳಿಗೆ ಸಮರ್ಪಕವಾದ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X