Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ ತಾಲೂಕಿಗೆ ಎಣ್ಮೂರು ಗ್ರಾಮ ಸೇರ್ಪಡೆ:...

ಕಡಬ ತಾಲೂಕಿಗೆ ಎಣ್ಮೂರು ಗ್ರಾಮ ಸೇರ್ಪಡೆ: ಎಸ್‌ಡಿಪಿಐ ವಿರೋಧ

ವಾರ್ತಾಭಾರತಿವಾರ್ತಾಭಾರತಿ11 March 2020 8:13 PM IST
share
ಕಡಬ ತಾಲೂಕಿಗೆ ಎಣ್ಮೂರು ಗ್ರಾಮ ಸೇರ್ಪಡೆ: ಎಸ್‌ಡಿಪಿಐ ವಿರೋಧ

ಮಂಗಳೂರು, ಮಾ.11: ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕಿಗೆ ಸುಳ್ಯ ತಾಲೂಕಿಗೊಳಪಟ್ಟ ಎಣ್ಮೂರು ಗ್ರಾಮವನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಗೆ ಎಸ್‌ಡಿಪಿಐ ಎಣ್ಮೂರು ಗ್ರಾಮ ಸಮಿತಿಯು ವಿರೋಧ ವ್ಯಕ್ತಪಡಿಸಿ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದೆ.

1994ರಲ್ಲಿ ಗ್ರಾಪಂ ಅಸ್ತಿತ್ವಕ್ಕೆ ಬಂದಾಗ ಮುರುಳ್ಯ, ಎಣ್ಮೂರು ಗ್ರಾಮಗಳನ್ನು ಒಗ್ಗೂಡಿಸಿ ಎಣ್ಮೂರನ್ನು ಕೇಂದ್ರ ಸ್ತಾನವನ್ನಾಗಿ ಮಾಡಿ ಹೊಸ ಗ್ರಾಪಂ ರಚನೆ ಮಾಡಲಾಗಿತ್ತು. ಆದರೆ ಸರಕಾರದ ನೂತನ ಆದೇಶದ ಪ್ರಕಾರ ಸದ್ಯ ಸುಳ್ಯ ತಾಲೂಕಿಗೆ ಒಳಪಟ್ಟಿರುವ ಎಣ್ಮೂರು ಗ್ರಾಮ ವನ್ನು ನೂತನವಾಗಿ ರಚನೆಗೊಂಡಿರುವ ಕಡಬ ತಾಲೂಕಿಗೆ ಸೇರ್ಪಡೆಗೊಳಿಸಲಾಗಿದೆ. ಮುರುಳ್ಯ ಗ್ರಾಮವನ್ನು ಸುಳ್ಯ ತಾಲ್ಲೂಕಿನಲ್ಲೇ ಉಳಿಸಿಕೊಳ್ಳಲಾಗಿದೆ.

ಈ ಎರಡು ಗ್ರಾಮಗಳು ಈ ಹಿಂದೆ ಎಣ್ಮೂರು ಗ್ರಾಪಂ ಮತ್ತು ಅಲ್ಲದೆ ಮಂಡಲ ಪಂಚಾಯತ್ ಕೂಡಾ ಆಗಿತ್ತು. 2011-12ರ ಜನಗಣತಿಯಂತೆ 1679ರಷ್ಟು ಜನಸಂಖ್ಯೆ ಹೊಂದಿರುವ ಮತ್ತು ಸುಸಜ್ಜಿತ ಕಟ್ಟಡವಿರುವ ಈ ಪಂಚಾಯತ್‌ನ ಸಮೀಪದಲ್ಲೇ ಕೆಎಸ್ ಗೌಡ ವಿದ್ಯಾಸಂಸ್ಥೆ, ಕೆನರಾ ಬ್ಯಾಂಕ್, ಸರಕಾರಿ ಹೈಸ್ಕೂಲ್, ಪ್ರಾಥಮಿಕ ಶಾಲೆ, ಪಶುಚಿಕಿತ್ಸಾ ಕೇಂದ್ರ, ಗ್ರಾಮಕರಣಿಕರ ಕಚೇರಿ, ಗ್ರಂಥಾಲಯ, ಪೆಟ್ರೋಲ್ ಬಂಕ್, ಐತಿಹಾಸಿಕ ಹಿನ್ನೆಲೆಯಿರುವ ಕೋಟಿಚೆನ್ನಯ್ಯರ ಬೈದರುಗಳ ಗರಡಿ ಕೂಡ ಇದೆ.

ಪಡ್ಪಿನಂಗಡಿ, ಕಲ್ಲೇರಿ,ಅಲೆಂಗಾರ,ಉಳ್ಳಲಾಡಿ,ಹೇಮಳ,ಸಮಹಾದಿ,ನರ್ಲಡ್ಕ,ಗುತ್ತಿಗೆ, ಕಟ್ಟ ಕಾಲನಿ,ನಿಂತಿಕಲ್,ಗುತ್ತು,ಗರಡಿ,ಅಲೆಕ್ಕಾಡಿ ಮುಂತಾದ ಊರುಗಳು ಎಣ್ಮೂರು ಕೇಂದ್ರಕ್ಕೆ ಹತ್ತಿರವಿದೆ.ಅಲೆಕ್ಕಾಡಿ, ಸಮಹಾದಿ,ಮುರುಳ್ಯವನ್ನು ಹೊರತುಪಡಿಸಿ ಇತರ ಎಲ್ಲಾ ಊರುಗಳನ್ನು ಎಡಮಂಗಲ ಗ್ರಾಮಕ್ಕೆ ಒಳಪಡಿಸಿರುವುದರಿಂದ ಇಲ್ಲಿನ ಜನ ಸಾಮಾನ್ಯರಿಗೆ ತುಂಬಾ ಕಷ್ಟವಾಗುತ್ತದೆ. ಹಾಗಾಗಿ ಎಣ್ಮೂರು ಗ್ರಾಪಂನ್ನು ಎಡಮಂಗಳಕ್ಕೆ ವರ್ಗಾವಣೆ ಮಾಡಬಾರದು ಮತ್ತು ಕಡಬ ತಾಲೂಕಿಗೆ ಸೇರಿಸಬಾರದು ಎಂದು ಎಸ್‌ಡಿಪಿಐ ಅಧ್ಯಕ್ಷ ಹಮೀದ್ ಮರಕ್ಕಡ ನೇತೃತ್ವದ ತಂಡ ಮನವಿ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X