Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1,500 ತಾಲಿಬಾನ್ ಕೈದಿಗಳ ಬಿಡುಗಡೆಗೆ...

1,500 ತಾಲಿಬಾನ್ ಕೈದಿಗಳ ಬಿಡುಗಡೆಗೆ ಅಫ್ಘಾನ್ ಸರಕಾರದಿಂದ ಆದೇಶ

ವಾರ್ತಾಭಾರತಿವಾರ್ತಾಭಾರತಿ11 March 2020 10:23 PM IST
share
1,500 ತಾಲಿಬಾನ್ ಕೈದಿಗಳ ಬಿಡುಗಡೆಗೆ ಅಫ್ಘಾನ್ ಸರಕಾರದಿಂದ ಆದೇಶ

ಕಾಬೂಲ್ (ಅಫ್ಘಾನಿಸ್ತಾನ), ಮಾ. 11: ಅಫ್ಘಾನಿಸ್ತಾನದಲ್ಲಿ 18 ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದ ನೇರ ಮಾತುಕತೆಯನ್ನು ಭಯೋತ್ಪಾದಕ ಗುಂಪು ತಾಲಿಬಾನ್ ಜೊತೆಗೆ ನಡೆಸಲು ಸಾಧ್ಯವಾಗುವಂತೆ, 1,500 ತಾಲಿಬಾನ್ ಕೈದಿಗಳನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲು ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಒಪ್ಪಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಎರಡು ಪುಟಗಳ ಆದೇಶಕ್ಕೆ ಘನಿ ಸಹಿ ಹಾಕಿದ್ದಾರೆ. ಈ ಆದೇಶದ ಪ್ರಕಾರ, ಯುದ್ಧಭೂಮಿಗೆ ಮರಳುವುದಿಲ್ಲ ಎಂಬ ಲಿಖಿತ ಖಾತರಿಯನ್ನು ಬಿಡುಗಡೆಗೊಳ್ಳುವ ಎಲ್ಲ ತಾಲಿಬಾನ್ ಕೈದಿಗಳು ನೀಡಬೇಕಾಗುತ್ತದೆ.

ಕೈದಿಗಳನ್ನು ಹೇಗೆ ವ್ಯವಸ್ಥಿತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂಬ ವಿವರಗಳನ್ನು ಆದೇಶದಲ್ಲಿ ನೀಡಲಾಗಿದೆ. ಕೈದಿಗಳ ಬಿಡುಗಡೆ ಪ್ರಕ್ರಿಯೆಯು ನಾಲ್ಕು ದಿನಗಳಲ್ಲಿ ಆರಂಭಗೊಳ್ಳಲಿದೆ.

‘‘1,500 ತಾಲಿಬಾನ್ ಕೈದಿಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆಯು 15 ದಿನಗಳಲ್ಲಿ ಮುಕ್ತಾಯಗೊಳ್ಳುತ್ತದೆ. ಪ್ರತಿ ದಿನ 100 ಕೈದಿಗಳು ಅಫ್ಘಾನ್ ಜೈಲುಗಳಿಂದ ಹೊರನಡೆಯಲಿದ್ದಾರೆ’’ ಎಂದು ಆದೇಶ ಹೇಳುತ್ತದೆ.

ಕೈದಿಗಳ ಬಿಡುಗಡೆಯ ಜೊತೆ ಜೊತೆಗೇ, ಅಫ್ಘಾನ್ ಸರಕಾರ ಮತ್ತು ತಾಲಿಬಾನ್ ನಡುವೆ ದೇಶದ ಸುದೀರ್ಘ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದ ಮಾತುಕತೆಯೂ ಸಾಗುತ್ತದೆ.

ಯುದ್ಧವನ್ನು ಕೊನೆಗೊಳಿಸುವುದಕ್ಕಾಗಿ ಅಮೆರಿಕ ಸರಕಾರ ಮತ್ತು ತಾಲಿಬಾನ್ ಕತರ್‌ನಲ್ಲಿ ಫೆಬ್ರವರಿ 29ರಂದು ಶಾಂತಿ ಒಪ್ಪಂದವೊಂದಕ್ಕೆ ಸಹಿ ಹಾಕಿವೆ.

ಪ್ರಗತಿ ಇದ್ದರೆ 5,000 ಕೈದಿಗಳ ಬಿಡುಗಡೆ: ಅಫ್ಘಾನ್

ಮಾತುಕತೆಯಲ್ಲಿ ಪ್ರಗತಿ ಕಂಡುಬಂದರೆ, ಪ್ರತಿ ಎರಡು ವಾರಗಳಿಗೊಮ್ಮೆ ಹೆಚ್ಚುವರಿಯಾಗಿ 500 ತಾಲಿಬಾನ್ ಕೈದಿಗಳನ್ನು ಬಿಡುಗಡೆಗೊಳಿಸಲಾಗುತ್ತದೆ ಹಾಗೂ ಈ ಪ್ರಕ್ರಿಯೆಯು ಒಟ್ಟು 5,000 ಕೈದಿಗಳು ಬಿಡುಗಡೆಗೊಳ್ಳುವವರೆಗೆ ಮುಂದುವರಿಯುತ್ತದೆ.

ಈ ಅವಧಿಯಲ್ಲಿ ಮತ್ತು ಅದರ ಬಳಿಕವೂ ಹಿಂಸಾಚಾರದಲ್ಲಿ ಕಡಿತ ಮಾಡುವ ತನ್ನ ಬದ್ಧತೆಗೆ ತಾಲಿಬಾನ್ ಅಂಟಿಕೊಳ್ಳಬೇಕಾಗುತ್ತದೆ ಎಂದು ಸರಕಾರಿ ಆದೇಶ ತಿಳಿಸಿದೆ.

1,000 ಸರಕಾರಿ ಸೈನಿಕರ ಬಿಡುಗಡೆಗೆ ತಾಲಿಬಾನ್ ಮುಂದು

ಕೈದಿಗಳ ವಿನಿಮಯ ಒಪ್ಪಂದದಂತೆ ಅಫ್ಘಾನ್ ಸರಕಾರ ಬಿಡುಗಡೆಗೊಳಿಸುವ ತಾಲಿಬಾನ್ ಕೈದಿಗಳನ್ನು ಕರೆತರಲು ತಾಲಿಬಾನ್ ಕಮಾಂಡರ್‌ಗಳು ವಾಹನಗಳನ್ನು ಕಳುಹಿಸಿದ್ದಾರೆ.

ಅದೇ ವೇಳೆ, 1,000 ಸರಕಾರಿ ಸೈನಿಕರನ್ನು ಹಸ್ತಾಂತರಿಸುವ ಮೂಲಕ ತಾವು ಒಪ್ಪಂದವನ್ನು ಮಾನ್ಯ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X