Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಂಡೀಪುರದಲ್ಲಿ ಆನೆಯತ್ತ ಗುಂಡು ಹಾರಿಸಿದ...

ಬಂಡೀಪುರದಲ್ಲಿ ಆನೆಯತ್ತ ಗುಂಡು ಹಾರಿಸಿದ ವಿಡಿಯೋ ವೈರಲ್: ಅರಣ್ಯ ಸಿಬ್ಬಂದಿ ವಜಾ

ವಾರ್ತಾಭಾರತಿವಾರ್ತಾಭಾರತಿ12 March 2020 12:58 PM IST
share
ಬಂಡೀಪುರದಲ್ಲಿ ಆನೆಯತ್ತ ಗುಂಡು ಹಾರಿಸಿದ ವಿಡಿಯೋ ವೈರಲ್: ಅರಣ್ಯ ಸಿಬ್ಬಂದಿ ವಜಾ

ಬೆಂಗಳೂರು : ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಆನೆಯತ್ತ  ಗುಂಡು ಹಾರಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ  ಬೆನ್ನಲ್ಲೇ ಅರಣ್ಯ ಇಲಾಖೆ  ಒಬ್ಬ ಸಿಬ್ಬಂದಿಯನ್ನು  ಸೇವೆಯಿಂದ ವಜಾಗೊಳಿಸಿದ್ದು ಇನ್ನೊಬ್ಬರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ.

ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದ್ದು  ಅರಣ್ಯ ಗಸ್ತು ಪಡೆಯ ಸಿಬ್ಬಂದಿಯೊಬ್ಬರು ಈ ವೀಡಿಯೋ ಚಿತ್ರೀಕರಿಸಿದ್ದರು. ಆನೆಗೆ ಗುಂಡಿಕ್ಕಿದ್ದಕ್ಕಾಗಿ ವಜಾಗೊಂಡಿರುವ ರಹೀಂ ಎಂಬಾತ ತಾತ್ಕಾಲಿಕ ಉದ್ಯೋಗಿಯೆನ್ನಲಾಗಿದೆ. ಉಮೇಶ್ ಎಂಬ ಇನ್ನೊಬ್ಬ ಖಾಯಂ ಉದ್ಯೋಗಿಯ ವಿಚಾರಣೆ ನಡೆಯುತ್ತಿದೆ.

ವೀಡಿಯೋದಲ್ಲಿ ಆನೆಯು ರೈಲು ಹಳಿಯ ಬ್ಯಾರಿಕೇಡ್ ದಾಟಲು ಯತ್ನಿಸುತ್ತಿರುವುದು  ಹಾಗೂ ಈ ಸಂದರ್ಭ ಅರಣ್ಯ ಸಿಬ್ಬಂದಿ ಅದರತ್ತ ಗುಂಡು ಹಾರಿಸಿರುವುದು ಕಾಣಿಸುತ್ತದೆ. ವೀಡಿಯೋವನ್ನು ಮಾರ್ಚ್ 7ರಂದು ತೆಗೆಯಲಾಗಿದ್ದರೂ ಮಾರ್ಚ್ 11ರಂದು ಅದು ಬೆಳಕಿಗೆ ಬಂದಾಗ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಆನೆ ರೈಲು ಬ್ಯಾರಿಕೇಡ್‍ ಗೆ ಹಾನಿಯುಂಟು ಮಾಡುವುದನ್ನು ತಡೆಯಲು ಹಾಗೂ ಅದನ್ನು ಓಡಿಸಲು ಗುಂಡು ಹಾರಿಸಲಾಗಿತ್ತೆಂದು ಅರಣ್ಯ ಇಲಾಖೆ ಅಧಿಕಾರಿಗಳು ಆರಂಭದಲ್ಲಿ  ಘಟನೆಯನ್ನು ಸಮರ್ಥಿಸಲು ಯತ್ನಿಸಿದ್ದರು.

ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ಆನೆಗೆ ತಾಗುವುದು ಕೂದಲೆಳೆಯಿಂದ ತಪ್ಪಿದ್ದು ಬದಲು ಗುಂಡು ರೈಲ್ ಬ್ಯಾರಿಕೇಡಿಗೆ ತಗಲಿದೆ. ಇದರಿಂದ ಗಾಬರಿಗೊಂಡ ಆನೆ ಸ್ಥಳದಿಂದ ಪರಾರಿಯಾಗಿತ್ತು. ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಹಡಿಯಾಳ ಮತ್ತು ಓಂಕಾರ ರೇಂಜ್ ನಡುವೆ ಈ ಘಟನೆ ನಡೆದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

"ಬ್ಯಾರಿಕೇಡ್ ದಾಟಿ ಆನೆ ಅರಣ್ಯ ಪ್ರದೇಶ ಪ್ರವೇಶಿಸಲು ಯತ್ನಿಸುತ್ತಿತ್ತು. ಸುಮಾರು ನಾಲ್ಕೈದು ಆನೆಗಳು  ಹಾಗೂ ಒಂದು ತಾಯಿ ಆನೆ ಮತ್ತು ಮರಿಯಾನೆ ನಿಯಮಿತವಾಗಿ ಈ ಪ್ರದೇಶ ದಾಟಿ ಹತ್ತಿರದ ಗದ್ದೆಗಳಲ್ಲಿ ದಾಂಧಲೆಗೈಯ್ಯುತ್ತವೆ. ಇದೇ ಕಾರಣಕ್ಕೆ ಆನೆಯಗಳನ್ನು ದೂರ ಓಡಿಸಲು ನಿಯಮಿತವಾಗಿ  ಕಾರ್ಯಾಚರಣೆ ನಡೆಸಲಾಗುತ್ತದೆ. ಆದರೆ ಗುಂಡು ಹಾರಿಸಲಾಗುವುದಿಲ್ಲ'' ಎಂದು ಬಂಡೀಪುರ ಹುಲಿ ಸಂರಕ್ಷಣಾ ವಲಯದ ನಿರ್ದೇಶಕ ಟಿ ಬಾಲಚಂದ್ರ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X