Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದಿಲ್ಲಿ ಹಿಂಸಾಚಾರ, ದೇಶದ್ರೋಹಿ ಪಟ್ಟ:...

ದಿಲ್ಲಿ ಹಿಂಸಾಚಾರ, ದೇಶದ್ರೋಹಿ ಪಟ್ಟ: ಭಾರತೀಯ ನಾಗರಿಕರಿಗೆ ಸಂಜೀವ್ ಭಟ್ ಕೇಳಿದ 10 ಪ್ರಶ್ನೆಗಳು...

ವಾರ್ತಾಭಾರತಿವಾರ್ತಾಭಾರತಿ12 March 2020 5:17 PM IST
share
ದಿಲ್ಲಿ ಹಿಂಸಾಚಾರ, ದೇಶದ್ರೋಹಿ ಪಟ್ಟ: ಭಾರತೀಯ ನಾಗರಿಕರಿಗೆ ಸಂಜೀವ್ ಭಟ್ ಕೇಳಿದ 10 ಪ್ರಶ್ನೆಗಳು...

ಹೊಸದಿಲ್ಲಿ: 1990ರ ಕಸ್ಟಡಿ ಸಾವು ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರು ಜೈಲಿನಲ್ಲೇ ಡೈರಿಯೊಂದನ್ನು ಬರೆಯುತ್ತಿದ್ದಾರೆ. ದಿಲ್ಲಿ ಹಿಂಸಾಚಾರ, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೆಲ ಘಟನೆಗಳ ಬಗ್ಗೆ ಸಂಜೀವ್ ಭಟ್ ಡೈರಿಯಲ್ಲಿ ಬರೆದಿರುವ ಕೆಲ ಸಾಲುಗಳನ್ನು ಅವರ ಪತ್ನಿ ಶ್ವೇತಾ ಭಟ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನು  ಶ್ವೇತಾ ಸಂಜೀವ್ ಭಟ್,

ಸಂಜೀವ್ ಭಟ್ ಡೈರಿ ಆಯ್ದ ಭಾಗಗಳು ಸಂಖ್ಯೆ : 16

1.  ಇತ್ತೀಚಿಗಿನ ದಿಲ್ಲಿ ಹಿಂಸಾಚಾರದಲ್ಲಿ ಕೆಲವೊಂದು ಪ್ರಕರಣಗಳನ್ನು ಹೊರತುಪಡಿಸಿ ಮೃತಪಟ್ಟ ಅಥವಾ ಗಂಭೀರವಾಗಿ ಗಾಯಗೊಂಡ ಸರಿಸುಮಾರು ಎಲ್ಲಾ ಜನರೂ ಮುಸ್ಲಿಮರೆಂಬುದು ನಿಜವೇ ?

2. ಇತ್ತೀಚಿಗಿನ ದಿಲ್ಲಿ ಹಿಂಸಾಚಾರದ ವೇಳೆ ಮುಸ್ಲಿಮರಿಗೆ ಸೇರಿದ ಆಸ್ತಿಪಾಸ್ತಿಗಳನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿತ್ತು ಎಂಬುದು ನಿಜವೇ?

3.  ಹಲವಾರು ಪ್ರಕರಣಗಳಲ್ಲಿ ದಿಲ್ಲಿ ಪೊಲೀಸರು  ಮೂಕ ಪ್ರೇಕ್ಷಕರಾಗಿದ್ದೇ ಅಲ್ಲದೆ  ಹಿಂದುತ್ವ ಗೂಂಡಾಗಳ ಗುಂಪುಗಳನ್ನು ಬಹಿರಂಗವಾಗಿ ಬೆಂಬಲಿಸಿದ್ದರೆಂಬುದು ನಿಜವೇ ?

4. ಉನ್ನತ ನ್ಯಾಯಾಂಗದ ನ್ಯಾಯಾಧೀಶರುಗಳು ಕೂಡ  ಪಕ್ಷಪಾತದ ಧ್ವನಿಗಳಿಂದ ಮಾತನಾಡಲು ಆರಂಭಿಸಿದ್ದಾರೆಂಬುದು ನಿಜವೇ ?

5.  ಪ್ರಧಾನಿ ನರೇಂದ್ರ ಮೋದಿಯನ್ನು ಬಹಿರಂಗವಾಗಿ ಹೊಗಳಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರನ್ನು ಸುಪ್ರೀಂ ಕೋರ್ಟ್ ವಕೀಲರ ಸಂಘ ಸಾರ್ವಜನಿಕವಾಗಿ ಖಂಡಿಸಬೇಕಾಯಿತೆಂಬುದು ನಿಜವೇ ?

6. ನ್ಯಾಯ ಒದಗಿಸಬೇಕಾದ ಸಂಸ್ಥೆಗಳು ಸುಮ್ಮನೆ ನೋಡುತ್ತಿರುವಾಗ ಅಸಮ್ಮತಿ ಸೂಚಕರನ್ನು ಹಾಗೂ ವಿರೋಧಿಗಳನ್ನು  ಗುರುತಿಸಿ ಅವರನ್ನು ಈಡಿ, ಐಟಿ ಹಾಗೂ ಡಿಆರ್‍ಐ ಮೂಲಕ ಬೆಂಬತ್ತುವ ಕೆಲಸ ನಡೆಯುತ್ತಿದೆ ಎಂಬುದು ನಿಜವೇ ?

8. ಕೇವಲ ಏಳು ತ್ರೈಮಾಸಿಕಗಳಲ್ಲಿ  ನಮ್ಮ ಆರ್ಥಿಕತೆಯ ಪ್ರಗತಿ ಶೇ 8ರಿಂದ ಶೇ 4.7ಕ್ಕೆ ಕುಸಿದು  ದೇಶ  ಆರ್ಥಿಕ ವಿನಾಶದತ್ತ ಮುನ್ನುಗ್ಗುತ್ತಿದ್ದರೂ ಇದರ ಸುಳಿವೇ ಇಲ್ಲದಂತೆ ಮೋದಿ ಸರಕಾರ  ದಬ್ಬಾಳಿಕೆಯ ಮುಷ್ಟಿಯನ್ನು ಇನ್ನಷ್ಟು ಬಿಗಿಗೊಳಿಸುತ್ತಿದೆ ಎಂಬುದು ನಿಜವೇ ?

9. ಮೋದಿ ಸರಕಾರಕ್ಕೆ ಸತ್ಯದ ಬಗ್ಗೆ ಅದೆಷ್ಟು ಅಂಜಿಕೆಯಿದೆಯೆಂದರೆ ಸಣ್ಣ ಟೀಕೆಯನ್ನೂ ದಾಳಿಯೆಂದು, ಅಸಮ್ಮತಿಯನ್ನು ದೇಶದ್ರೋಹವೆಂದು ಹಾಗೂ ಸರಕಾರವನ್ನು ಬಹಿರಂಗವಾಗಿ ಖಂಡಿಸುವವರನ್ನು ದೇಶ ವಿರೋಧಿಗಳು ಹಾಗೂ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟಲಾಗುತ್ತಿದೆಯೆಂಬುದು ನಿಜವೇ ?

10.  ನಮ್ಮ ಸುತ್ತಲಿನ ಜಗತ್ತು ಮುಂದಡಿಯಿಡುತ್ತಿರುವಾಗ ಮೋದಿ ಆಡಳಿತದಡಿಯಲ್ಲಿ ಭಾರತವು ಮಧ್ಯಯುಗದಲ್ಲಿದ್ದಂತಹ ಅನಾಗರಿಕತೆಯತ್ತ  ಹಿಂದಕ್ಕೆ ಚಲಿಸುತ್ತಿದೆಯೆಂಬುದು ನಿಜವೇ ?

ಈ ಮೇಲಿನ ಪ್ರಶ್ನೆಗಳಿಗೆ ಉತ್ತರಗಳು ನಿಮ್ಮನ್ನು ಖಿನ್ನಗೊಳಿಸುತ್ತಿವೆಯೆಂದಾದರೆ, ಈ ಸರಕಾರವು ಭಾರತದ ಪ್ರಜಾಪ್ರಭುತ್ವಕ್ಕೆ  ಒಡ್ಡಿರುವ ದೊಡ್ಡ ಬೆದರಿಕೆಯನ್ನು ನೀವು ಅರ್ಥೈಸಲಾರಂಭಿಸಿದ್ದೀರಿ. ತೀರಾ ತಡವಾಗುವ ಮೊದಲು ನೀವು ಈ  ಗೋಜಲಿನಿಂದ ಹೊರಬರುವ  ಹಾಗೂ ನಮ್ಮನ್ನು ನಾವು ಪಾರು ಮಾಡುವ ವಿಧಾನದ ಕುರಿತು ಯೋಚಿಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X