Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರಸಭೆ: ಸ್ವಚ್ಚತೆಗಾಗಿ ವಾರ್ಡ್...

ಉಡುಪಿ ನಗರಸಭೆ: ಸ್ವಚ್ಚತೆಗಾಗಿ ವಾರ್ಡ್ ಮಟ್ಟದಲ್ಲಿ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ12 March 2020 9:00 PM IST
share
ಉಡುಪಿ ನಗರಸಭೆ: ಸ್ವಚ್ಚತೆಗಾಗಿ ವಾರ್ಡ್ ಮಟ್ಟದಲ್ಲಿ ಸ್ಪರ್ಧೆ

ಉಡುಪಿ : ನಗರಸಭೆಯ ಎಲ್ಲ ವಾರ್ಡುಗಳಲ್ಲಿ ಸ್ವಚ್ಛತೆ ಕುರಿತು ಸ್ಪರ್ಧೆ ಏರ್ಪಡಿಸಿ ಅದರಲ್ಲಿ ಮೊದಲ ಸ್ಥಾನ ಗಳಿಸಿದ ವಾರ್ಡಿಗೆ ಬಹುಮಾನ ನೀಡುವ ಅಭ್ಯುದಯ ಬಳಗ ಆಯೋಜಿಸಿದ ಉಡುಪಿ ಸ್ವಚ್ಛತಾ ಅಭಿಯಾನಕ್ಕೆ ಗುರುವಾರ ಶ್ರೀಕೃಷ್ಣಮಠದ ಕನಕಮಂಟಪದಲ್ಲಿ ಪರ್ಯಾಯ ಶ್ರೀಅದಮಾರು ಮಠದ ಶ್ರೀಈಶಪ್ರಿಯತಿೀರ್ಥ ಶ್ರೀಪಾದರು ಚಾಲನೆ ನೀಡಿದರು.

‘ಒಳ್ಳೆಯ ಚಿಂತನೆಗೆ ಮನಸ್ಸು ಶುದ್ಧವಾಗಿರಬೇಕು. ಶುದ್ಧ ಮನಸ್ಸಿಗೆ ಆಹಾರ ಶುದ್ಧವಾಗಿರಬೇಕು. ಆಹಾರ ಶುದ್ಧವಾಗಿರಲು ಆಹಾರಧಾನ್ಯಗಳು ಶುದ್ಧ ವಾಗಿರಬೇಕು. ಹೀಗೆ ನಮ್ಮ ಶಾಸ್ತ್ರಗಳು ಸ್ವಚ್ಛತೆಗೆ ಮಹತ್ವ ನೀಡಿವೆ. ಇದರಲ್ಲಿ ಬಾಹ್ಯ ಮತ್ತು ಆಂತರಿಕ ಎಂದು ಎರಡು ರೀತಿಗಳಿವೆ.’ ಎಂದವರು ಆರ್ಶೀವಚನ ನೀಡುತ್ತಾ ತಿಳಿಸಿದರು.

ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ಬಾಹ್ಯ ಸ್ವಚ್ಛತೆ. ಪರಿಸರ ಸ್ವಚ್ಛವಾಗಿಲ್ಲ ದಿದ್ದರೆ ಏಕಾಗ್ರತೆ ಇರುವುದಿಲ್ಲ, ಕಾಯಿಲೆಗಳೂ ಬರುತ್ತವೆ ಎಂದು ಎಚ್ಚರಿಸಿದ ಸ್ವಾಮೀಜಿ, ನಾವು ಸಾಧ್ಯವಾದಷ್ಟು ಕಸವನ್ನು ಎಸೆಯದಂತೆ ನೋಡಿಕೊಳ್ಳಬೇಕು. ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಗೊಳಿಸಬೇಕು ಎಂದರು.

ಎಳವೆಯಲ್ಲಿಯೇ ಸ್ವಚ್ಚತೆಯ ಪ್ರಜ್ಞೆಯನ್ನು ಮೂಡಿಸಬೇಕು. ಪರಿಸರಸ್ನೇಹಿ ತಂತ್ರಜ್ಞಾನವನ್ನು ಅಳವಡಿಸಬೇಕು. ಎಲ್ಲರೂ ಸಂಘಟಿತರಾಗಿ ಜನಜಾಗೃತಿ ಮಾಡಿದರೆ ಜನರೂ ಇವುಗಳನ್ನು ಸ್ವೀಕರಿಸುತ್ತಾರೆ ಎಂದು ಅದಮಾರುಶ್ರೀಗಳು ನುಡಿದರು.

ಇದೇ ಸಂದರ್ಭ 100 ಸಂಸ್ಥೆಗಳಿಗೆ ತಲಾ ಎರಡರಂತೆ ಪೈಪ್ ಕಾಂಪೊಸ್ಟ್ ಮಾಡಲು ಎರಡು ಪೈಪ್‌ಗಳನ್ನು ಸಾಂಕೇತಿಕವಾಗಿ ವಿತರಿಸಿದರು. ಗುರು ರಾಘವೇಂದ್ರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕುಂಜಿಬೆಟ್ಟು ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘಗಳು ಪೈಪ್‌ಗಳನ್ನು ಪ್ರಾಯೋಜಿಸಿ ನೂರು ಸಂಸ್ಥೆಗಳಿಗೆ ವಿತರಿಸಲಿವೆ. ಪ್ರಸ್ತುತ ಉಡುಪಿಯಲ್ಲಿ ಶೇ.7ಪೈಪ್ ಕಾಂಪೋಸ್ಟ್ ಅಳವಡಿಕೆಯಾಗಿದೆ.

ಆಯಾ ವಾರ್ಡುಗಳಲ್ಲಿ ದಿನ ನಿಗದಿಪಡಿಸಿದಂತೆ ಪ್ರತಿ ತಿಂಗಳ ಒಂದು ರವಿವಾರ ಕಡ್ಡಾಯವಾಗಿ ಸ್ವಚ್ಛತಾ ಅಭಿಯಾನ ನಡೆಸಿ ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಕೆರೆ ಕಟ್ಟಗಳನ್ನು ಕಾಪಾಡಿ ಕೊಂಡು ಜಲಜಾಗೃತಿ ರೂಪಿಸುವುದೇ ಮೊದಲಾದ 21 ಮಾನ ದಂಡಗಳನ್ನು ಇರಿಸಿಕೊಳ್ಳಲಾಗಿದೆ.

ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿ ಸಂವೇದನ ಫೌಂಡೇಶನ್‌ನ ಪ್ರಕಾಶ್ ಮಲ್ಪೆ ಪ್ರಸ್ತಾವನೆಗೈದರು. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿದರು. ಸಂಯೋಜಕ ಹರೀಶ ಕರಂಬಳ್ಳಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X