Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಪಿಂಗಾರ ತುಳು ಚಿತ್ರಕ್ಕೆ ಅತ್ಯುತ್ತಮ...

​ಪಿಂಗಾರ ತುಳು ಚಿತ್ರಕ್ಕೆ ಅತ್ಯುತ್ತಮ ಏಷಿಯನ್ ಚಲನಚಿತ್ರ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ12 March 2020 10:24 PM IST
share

ಮಂಗಳೂರು: ಮಂಗಳೂರಿನ ಅವಿನಾಶ್ ಶೆಟ್ಟಿ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ ಪಿಂಗಾರ ತುಳು ಮತ್ತು ಕನ್ನಡ ಭಾಷೆಯ ಚಲನಚಿತ್ರ ಅತ್ಯುತ್ತಮ ಏಷಿಯನ್ ಚಲನ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ.

ಈ ಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 12ನೆ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಕನ್ನಡ ಚಲನಚಿತ್ರ ಸ್ಪರ್ಧೆ ವಿಭಾಗ ಹಾಗೂ ಭಾರತೀಯ ಚಲನಚಿತ್ರ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ಆಯ್ಕೆಯಾಗಿದೆ ಎಂದು ಚಿತ್ರದ ನಿರ್ಮಾಪಕ ಅವಿನಾಶ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಪಿಂಗಾರ ಚಲನಚಿತ್ರ ಕರ್ನಾಟಕ ಕರಾವಳಿಯ ತುಳು ನಾಡಿನ ದೈವಾರಾಧನೆ ನಂಬಿಕೆ ಆಚರಣೆ ಹಾಗೂ ಅದರ ಸುತ್ತ ಹೆಣೆದುಕೊಂಡಿರುವ ಜನರ ಸಂಸ್ಕೃತಿ ನಂಬಿಕೆಗಳ ಬದುಕಿನ ಕಥೆಯನ್ನು ಒಳಗೊಂಡಿದೆ. ತುಳು ನಾಡಿನಲ್ಲಿ ದೈವಗಳ ಆರಾಧನೆಯಲ್ಲಿ ಸತ್ಯ, ನ್ಯಾಯಕ್ಕೆ ಒತ್ತು ನೀಡುತ್ತಾ ಪ್ರಕೃತಿ ಮನುಷ್ಯ ಅಹಂನ್ನೂ ಮೀರಿ ಅದಕ್ಕೆ ಉತ್ತರ ನೀಡುವ ದೈವದ ಸಂದೇಶದ ಕಥೆಯನ್ನು ಈ ಚಲನಚಿತ್ರ ಒಳಗೊಂಡಿದೆ.

ಕರಾವಳಿಯಲ್ಲಿ ದಲಿತ ಜಾತಿಯವರು ದೈವ ಪಾತ್ರಿಗಳಾಗಿರುವ ಸಂದರ್ಭದಲ್ಲಿ ಮೇಲ್ಜಾತಿಯವರಿಂದ ದೈವದ ಸ್ಥಾನದ ಮನ್ನಣೆ ಪಡೆಯುತ್ತಾರೆ. ಇದೇ ಕಥೆಯನ್ನು ಹೊಂದಿದೆ ತಪ್ಪಿತಸ್ಥ ಮನೋಭಾವದ ಮೂರು ಮೇಲ್ಜಾತಿಯ ವ್ಯಕ್ತಿಗಳ ಬದುಕಿನಲ್ಲಿ ದೈವದ ನುಡಿಯ ಬಳಿಕ ಆಗುವ ಈ ಚಲನ ಚಿತ್ರ ಕಾರ್ಕಳದ ಬೈಲೂರು ಸೇರಿದಂತೆ ಬಹುತೇಕನ ಕರಾವಳಿಯ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಚಿತ್ರದ ನಿರ್ದೇಶನ ಮಾಡಿರುವ ಪ್ರೀತಂ ಶೆಟ್ಟಿಯವರು ಮೂಲತಃ ಕರಾವಳಿಯವರು. ಚಿತ್ರದ ತಾರಾಗಣದಲ್ಲಿ ರಂಗಭೂಮಿಯ ಹಿನ್ನೆಲೆಯ ಕಲಾವಿದರುಗಳಾದ ನೀಮಾರೇ, ಶರಣ್ ಶೆಟ್ಟಿ, ಉಷಾ ಭಂಡಾರಿ, ಗುರು ಹೆಗ್ಡೆ, ಸೀಂಚನಾ ಚಂದ್ರ ಮೋಹನ್, ಸುನಿಲ್ ನೆಲ್ಲಿಗುಡ್ಡೆ ಹಾಗೂ ಪ್ರಶಾಂತ್ ಸಿ.ಕೆ. ಅಭಿನಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಆರ್.ಪ್ರೀತಂ ಶೆಟ್ಟಿ,ಚಿತ್ರ ತಂಡದ ಸದಸ್ಯರಾದ ಪವನ್ ಕುಮಾರ್, ರಂಜಿತ್ ಕುಮಾರ್ , ಪ್ರಶಾಂತ್ ಸಿ.ಕೆ, ಶರಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X