Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಗುಲ್ಬರ್ಗ ಹತ್ಯಾಕಾಂಡದ...

ಗುಜರಾತ್: ಗುಲ್ಬರ್ಗ ಹತ್ಯಾಕಾಂಡದ ಆರೋಪಿಗಳ ಪರ ವಾದಿಸಿದ ವಕೀಲಗೆ ಬಿಜೆಪಿ ರಾಜ್ಯಸಭೆ ಟಿಕೆಟ್

ವಾರ್ತಾಭಾರತಿವಾರ್ತಾಭಾರತಿ13 March 2020 4:06 PM IST
share
ಗುಜರಾತ್: ಗುಲ್ಬರ್ಗ ಹತ್ಯಾಕಾಂಡದ ಆರೋಪಿಗಳ ಪರ ವಾದಿಸಿದ ವಕೀಲಗೆ ಬಿಜೆಪಿ ರಾಜ್ಯಸಭೆ ಟಿಕೆಟ್

ಹೊಸದಿಲ್ಲಿ: ಗುಜರಾತ್‍ ನಿಂದ ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ಆಯ್ಕೆ ಮಾಡಿದ ಮೂವರು ಅಭ್ಯರ್ಥಿಗಳ ಹೆಸರುಗಳು ಹಲವರ ಹುಬ್ಬೇರುವಂತೆ ಮಾಡಿದೆ. ಮುಖ್ಯವಾಗಿ ವಕೀಲ ಅಭಯ್ ಭಾರದ್ವಾಜ್ ಅವರನ್ನು ಆಯ್ಕೆ ಮಾಡಿರುವುದು ವಿವಾದ ಸೃಷ್ಟಿಸಿದೆ.

2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ಆರೋಪಿಗಳ ಪರ ವಕೀಲರಾಗಿದ್ದವರು ಅಭಯ್ ಭಾರದ್ವಾಜ್ ಆಗಿದ್ದರೆ, ಇನ್ನೊಬ್ಬರು ಸುಮೇರ್ ಸಿಂಗ್ ಸೋಳಂಕಿ ಮಧ್ಯ ಪ್ರದೇಶದ ಭಾರ್ವಾನಿ ಜಿಲ್ಲೆಯವರಾಗಿದ್ದು, ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದಾರೆ. ಮೂರನೆಯವರಾದ ಇಂದು ಗೋಸ್ವಾಮಿ ಪ್ರಧಾನಿ ಮೋದಿಯ ಸ್ನೇಹಿತೆ ಎಂದು ಹೇಳಲಾಗಿದ್ದು, ಮೋದಿ ಗುಜರಾತ್‍ ನಲ್ಲಿ ಪ್ರಭಾರಿ ಆಗಿದ್ದ ವೇಳೆ ಆಕೆಯ ಪರಿಚಯ ಅವರಿಗಿತ್ತು ಎನ್ನಲಾಗಿದೆ. ಆಕೆಯ ಹೆಸರನ್ನು ಪ್ರಧಾನಿ ಕಾರ್ಯಾಲಯದಿಂದಲೇ ಶಿಫಾರಸು ಮಾಡಲಾಗಿತ್ತೆಂದು ಮೂಲಗಳು ತಿಳಿಸಿವೆ.

ಯಾರಿವರು ಅಭಯ್ ಭಾರದ್ವಾಜ್ ?

ಮೂವರ ಪೈಕಿ ಅಭಯ್ ಭಾರದ್ವಾಜ್ ಹೆಸರು ಸಾಕಷ್ಟು ಕುತೂಹಲ ಮೂಡಿಸುತ್ತದೆ. ರಾಜಕೋಟ್ ಮೂಲದ ವಕೀಲರಾಗಿರುವ ಇವರು 2002ರಲ್ಲಿ ಗುಜರಾತ್ ಹತ್ಯಾಕಾಂಡದ ವೇಳೆ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಸಹಿತ 70 ಜನರು ಬಲಿಯಾದ ಪ್ರಕರಣದಲ್ಲಿ ಆರೋಪಿಗಳ ಪರ ವಾದಿಸಿದ್ದವರು. ವಿಚಾರಣೆಯ ನಂತರ ವಿಶೇಷ ನ್ಯಾಯಾಲಯ 2016ರಲ್ಲಿ 24 ಆರೋಪಿಗಳೆಂದು ದೋಷಿಗಳೆಂದು ಹೆಸರಿಸಿದ್ದರೆ, 36 ಮಂದಿಯನ್ನು ಖುಲಾಸೆಗೊಳಿಸಿತ್ತು.

ಭಾರದ್ವಾಜ್ ಅವರನ್ನು ರಾಜ್ಯಸಭೆಗೆ ನಾಮಕರಣಗೊಳಿಸುವ ಮೂಲಕ ಪಕ್ಷ ಹಲವು ಹಿರಿಯ ನಾಯಕರನ್ನು ಕಡೆಗಣಿಸಿದೆ ಎನ್ನಲಾಗಿದೆ. ಭಾರದ್ವಾಜ್ ಅವರಿಗೆ ಎಬಿವಿಪಿ ಜತೆ ತಮ್ಮ ವಿದ್ಯಾರ್ಥಿ ಜೀವನದಲ್ಲಿ ನಂಟಿದ್ದರೂ  1990ರ ಚುನಾವಣೆಯಲ್ಲಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ದೊರೆಯದೆ ನಿರಾಶರಾಗಿದ್ದರು. 1995ರಲ್ಲಿ  ಅವರು ರಾಜ್‍ ಕೋಟ್‍ ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು. ಆಗ ಆ ಕ್ಷೇತ್ರದಿಂದ ಈಗಿನ ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲ ಸ್ಪರ್ಧಿಸಿದ್ದರು.

ಐಎಎಸ್ ಅಧಿಕಾರಿ ಪ್ರದೀಪ್ ಶರ್ಮ ಅವರ ವಿರುದ್ಧ ದಾಖಲಾಗಿದ್ದ ಅಧಿಕಾರ ದುರ್ಬಳಕೆ ಪ್ರಕರಣದಲ್ಲಿ ಅವರು ಗುಜರಾತ್ ಸರಕಾರದ ಸಹಾಯಕ ವಿಶೇಷ ಅಭಿಯೋಜಕರಾಗಿದ್ದರು.

ಭಾರದ್ವಾಜ್ ಮತ್ತು ಗುಜರಾತ್ ಸೀಎಂ ವಿಜಯ್ ರೂಪಾನಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಎಬಿವಿಪಿಯಲ್ಲಿದ್ದಾಗಲೇ ಸ್ನೇಹಿತರಾಗಿದ್ದರು. ಅವರ ಕಿರಿಯ ಸೋದರ ನಿತಿನ್ ಭಾರಧ್ವಾಜ್ ಸೌರಾಷ್ಟ್ರದಲ್ಲಿ ಮುಖ್ಯಮಂತ್ರಿಯ ಸಮೀಪವರ್ತಿಯಾಗಿದ್ದಾರೆ.

ಗುಜರಾತ್‍ ನ ಒಟ್ಟು 11 ರಾಜ್ಯಸಭಾ ಸ್ಥಾನಗಳ ಪೈಕಿ  ನಾಲ್ಕು ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆಗಳು ನಡೆಯಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X