Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಝೀ ನ್ಯೂಸ್ ನ ಸುಧೀರ್ ಚೌಧರಿಗೆ 'ಮೊಟ್ಟೆ,...

ಝೀ ನ್ಯೂಸ್ ನ ಸುಧೀರ್ ಚೌಧರಿಗೆ 'ಮೊಟ್ಟೆ, ಪೆಟ್ರೋಲ್ ಜಿಹಾದ್' ಪರಿಚಯಿಸಿ ಕಾಲೆಳೆದ ಟ್ವಿಟರಿಗರು!

'ಜಿಹಾದ್' ಬಗ್ಗೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 March 2020 10:30 PM IST
share
ಝೀ ನ್ಯೂಸ್ ನ ಸುಧೀರ್ ಚೌಧರಿಗೆ ಮೊಟ್ಟೆ, ಪೆಟ್ರೋಲ್ ಜಿಹಾದ್ ಪರಿಚಯಿಸಿ ಕಾಲೆಳೆದ ಟ್ವಿಟರಿಗರು!

ಹೊಸದಿಲ್ಲಿ: ಬುಧವಾರ ಸಂಜೆ ಝೀ ನ್ಯೂಸ್ ಚಾನೆಲ್ ನಲ್ಲಿ ತಮ್ಮ ಪ್ರೈಮ್ ಟೈಮ್ ಶೋದಲ್ಲಿ ಸುಧೀರ್ ಚೌಧರಿ 'ಜಮೀನ್ ಜಿಹಾದ್' ಎಂಬ ಹೆಸರಿನ ಕಾರ್ಯಕ್ರಮ ನಡೆಸಿರುವುದು ಇದೀಗ ನಗೆಪಾಟಲಿಗೀಡಾಗಿದೆ. ಇದಕ್ಕಾಗಿ ಅವರು ಬಳಸಿದ ಫ್ಲೋ ಚಾರ್ಟ್ ಒಂದಂತೂ ಫೇಸ್ ಬುಕ್ ಪೇಜ್ ಆದ Boycott Hallal In Indiaದ ಐದು ವರ್ಷ ಹಳೆಯ ಫೇಸ್ ಬುಕ್ ಪೋಸ್ಟ್ ನಿಂದ ನಕಲು ಮಾಡಲಾಗಿತ್ತು. ಆದರೆ ಟಿಆರ್‍ ಪಿ ಮೇಲೆಯೇ ಕಣ್ಣಿಟ್ಟವರಿಗೆ ಇದು ದೊಡ್ಡ ವಿಚಾರವೇನಲ್ಲ ಬಿಡಿ.

ತಮ್ಮ ಕಾರ್ಯಕ್ರಮದಲ್ಲಿ 13 ವಿಧದ `ಸೌಮ್ಯ' ಮತ್ತು `ಉಗ್ರ' ಜಿಹಾದ್ ಕುರಿತು ಮಾತನಾಡಿ, ಮುಸ್ಲಿಂ ಸಮುದಾಯವನ್ನು ಕೆಟ್ಟ ದೃಷ್ಟಿಯಲ್ಲಿ ಬಿಂಬಿಸಲು ಯತ್ನಿಸಿದ ಚೌಧರಿಗೆ ಟ್ವಿಟರಿಗರು `ಹುಸ್ನ್ ಜಿಹಾದ್'ನಿಂದ ಹಿಡಿದು `ಚಾಯ್ ಜಿಹಾದ್' ಹಾಗೂ `ಎಗ್‍ ಜಿಹಾದ್' ಆಫರ್ ಮಾಡಿ ಕಾಲೆಳೆದರು.

ಟ್ವಿಟ್ಟರಿಗರು ಸುಧೀರ್ ಚೌಧರಿಯವರಿಗೆ ವಿವಿಧ ಇತರ ಜಿಹಾದ್‍ ಗಳ ಪರಿಚಯ ಮಾಡಿಕೊಟ್ಟರು. ಅವರನ್ನು ಟ್ಯಾಗ್ ಮಾಡಿ #ಹುಸ್ನ್‍ ಜಿಹಾದ್ ಟ್ರೆಂಡಿಂಗ್ ಆಯಿತು. ಮತ್ತೆ ಸ್ವಲ್ಪ ಹೊತ್ತಿನಲ್ಲಿ #ಪೆಟ್ರೋಲ್‍ ಜಿಹಾದ್ ಸುದ್ದಿಯಾದರೆ ನಂತರ ಎಗ್‍ ಜಿಹಾದ್, ದುಬೈಜಿಹಾದ್, ಚಾಯ್‍ ಜಿಹಾದ್ ಹಾಗೂ ಫುಡ್‍ ಜಿಹಾದ್ ಹ್ಯಾಶ್ ಟ್ಯಾಗ್ ಗಳ ಮೂಲಕ ಟ್ವಿಟರಿಗರು ಸುಧೀರ್ ಚೌಧರಿಗೆ ತಿರುಗೇಟು ನೀಡಿದರು.

ಎರಡು ಸಮುದಾಯಗಳ ನಡುವೆ ವೈಷಮ್ಯ ಉಂಟು ಮಾಡಲು ಯತ್ನಿಸಿದ ಆರೋಪದ ಮೇಲೆ ಅವರ ವಿರುದ್ಧ ಸೆಕ್ಷನ್ 153ಎ ಅನ್ವಯ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಟ್ವಿಟರಿಗರಿಂದ ಕೇಳಿಬಂತು.

ಈ ಕಾರ್ಯಕ್ರಮ ಸರಕಾರಿ ಜಮೀನಿನ ಒತ್ತುವರಿ ಕುರಿತಂತೆ ಆಗಿದ್ದರೂ ಅಂತಿಮವಾಗಿ ಮುಸ್ಲಿಂ ಸಮುದಾಯವನ್ನು ತುಚ್ಛವಾಗಿಸುವ ಯತ್ನ ಈ ಕಾರ್ಯಕ್ರಮದ ಉದ್ದೇಶ ಎನ್ನುವ ಆರೋಪ ಕೇಳಿಬಂದಿದೆ.

Degree jihad @sudhirchaudhary pic.twitter.com/t51MDC5lVT

— ALHABIBI (@alhabibi9412) March 12, 2020

Love Jihad @sudhirchaudhary #HusnJihad pic.twitter.com/SuLkxEFdEM

— Arhaan Khan (@arhaan54) March 12, 2020

Petrol Jihad

Means all 'nationalists' should boycott Gulf oil https://t.co/PRqwwPBztJ

— Chirpy Says (@IndianPrism) March 12, 2020

Nobody :

Tihari Sudhir Chaudhary : Chai Jihad pic.twitter.com/0NfE1onCHw

— Saniya Sayed (@Ssaniya25) March 11, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X