Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳನ್ನು...

ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳನ್ನು ನೀಡುವಂತೆ ಕೇಂದ್ರವನ್ನು ಕೇಳಿದ ರಾಹುಲ್

ವಾರ್ತಾಭಾರತಿವಾರ್ತಾಭಾರತಿ16 March 2020 8:42 PM IST
share
ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳನ್ನು ನೀಡುವಂತೆ ಕೇಂದ್ರವನ್ನು ಕೇಳಿದ ರಾಹುಲ್

ಹೊಸದಿಲ್ಲಿ,ಮಾ.16: ದೇಶದಲ್ಲಿನ 50 ಪ್ರಮುಖ ಉದ್ದೇಶಪೂರ್ವಕ ಬ್ಯಾಂಕ್‌ಸಾಲ ಸುಸ್ತಿದಾರರ ವಿವರಗಳನ್ನು ಒದಗಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೋಕಸಭೆಯಲ್ಲಿ ಸರಕಾರವನ್ನು ಆಗ್ರಹಿಸಿದರು.

ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಯಾವುದೇ ಉತ್ತರವನ್ನು ತಾನು ಸ್ವೀಕರಿಸಿಲ್ಲ ಎಂದು ಅವರು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ವಿತ್ತಸಚಿವ ಅನುರಾಗ್ ಠಾಕೂರ್ ಅವರು,ಕೇಂದ್ರ ಮಾಹಿತಿ ಆಯೋಗದ ಜಾಲತಾಣದಲ್ಲಿ ಎಲ್ಲ ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳ ಪಟ್ಟಿ ಲಭ್ಯವಿದೆ ಎಂದು ತಿಳಿಸಿದರು.

 ಉದ್ದೇಶಪೂರ್ವಕ ಸುಸ್ತಿದಾರರ ಕುರಿತು ತನ್ನ ಪ್ರಶ್ನೆಗೆ ಎರಡನೇ ಪೂರಕ ಪ್ರಶ್ನೆಯನ್ನು ಕೇಳಲು ತನಗೆ ಅವಕಾಶ ನೀಡಲಾಗಿಲ್ಲ ಎಂದು ರಾಹುಲ್ ಆರೋಪಿಸಿದಾಗ ಸದನದಲ್ಲಿ ಕೋಲಾಹಲ ಆರಂಭಗೊಂಡಿತು. ಸ್ಪೀಕರ್ ಓಂ ಬಿರ್ಲಾ ಅವರು ಮಧ್ಯಾಹ್ನ 12 ಗಂಟೆಗೆ ಪ್ರಶ್ನೆವೇಳೆಯು ಅಂತ್ಯಗೊಂಡಿದೆ ಎಂದು ಪ್ರಕಟಿಸಿದಾಗ ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ನಡೆಸಿದರು.

ಅತ್ತ ರಾಜ್ಯಸಭೆಯಲ್ಲಿ ಸದಸ್ಯರು ಕೊರೋನವೈರಸ್ ಸಾಂಕ್ರಾಮಿಕ ಪಿಡುಗಿನ ಕುರಿತು ಚರ್ಚಿಸಿದರು.

                                     

ತೃಣಮೂಲ ಕಾಂಗ್ರೆಸ್ ಸದಸ್ಯ ಡೆರೆಕ್ ಒ’ಬ್ರಿಯೆನ್ ಅವರು ಕೈಗಳನ್ನು ಹೇಗೆ ತೊಳೆದುಕೊಳ್ಳಬೇಕು ಎಂಬ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಿದರು. ಇದಕ್ಕೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಖಂಡನೆ ವ್ಯಕ್ತಪಡಿಸಿದಾಗ ತನ್ನ ಕೈಗಳನ್ನು ಜೋಡಿಸಿದ ಒ’ಬ್ರಿಯೆನ್ ಭಾಷಣವನ್ನು ಮುಂದುವರಿಸಿದರು. ಸಂಸತ್ತಿನ ಪ್ರವೇಶದ್ವಾರಗಳಲ್ಲಿ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಸ್ಥಾಪಿಸುವಂತೆ ಎಸ್‌ಪಿ ಸದಸ್ಯ ರಾಮಗೋಪಾಲ ಯಾದವ ಸಲಹೆ ನೀಡಿದರೆ,ಮುಂಗಡಪತ್ರ ಅಧಿವೇಶನದ ಬಾಕಿ ಉಳಿದಿರುವ ಅವಧಿಯನ್ನು ಮಂಗಳವಾರದಿಂದ ಮುಂದೂಡಲು ಸರಕಾರವು ಸಿದ್ಧವಿದೆಯೇ ಎಂದು ಎಐಎಡಿಎಂಕೆ ಸದಸ್ಯ ಎಸ್.ಆರ್. ಬಾಲಸುಬ್ರಮಣಿಯನ್ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X