Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಮಾನ್ ಓಪನ್ ಪ್ರಶಸ್ತಿ ಬಾಚಿಕೊಂಡ ಶರತ್...

ಒಮಾನ್ ಓಪನ್ ಪ್ರಶಸ್ತಿ ಬಾಚಿಕೊಂಡ ಶರತ್ ಕಮಲ್

ವಾರ್ತಾಭಾರತಿವಾರ್ತಾಭಾರತಿ16 March 2020 11:40 PM IST
share
ಒಮಾನ್ ಓಪನ್ ಪ್ರಶಸ್ತಿ ಬಾಚಿಕೊಂಡ ಶರತ್ ಕಮಲ್

ಮಸ್ಕತ್, ಮಾ.16: ಭಾರತದ ಹಿರಿಯ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಅಮೋಘ ಪ್ರದರ್ಶನ ನೀಡಿ ಐಟಿಟಿಎಫ್ ಚಾಲೆಂಜರ್ ಒಮಾನ್ ಓಪನ್ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದ್ದಾರೆ.

ರವಿವಾರ ಇಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡ ಕಮಲ್ ಅಗ್ರ ಶ್ರೇಯಾಂಕದ ಪೋರ್ಚುಗಲ್‌ನ ಮಾರ್ಕೊಸ್ ಫ್ರೆಟಾಸ್‌ರನ್ನು 6-11, 11-8, 12-10, 11-9, 3-11, 17-15 ಅಂತರದಿಂದ ಮಣಿಸಿದರು.

ಒಮಾನ್ ಓಪನ್ ಪ್ರಶಸ್ತಿ ಜಯಿಸುವುದ ರೊಂದಿಗೆ 37ರ ಹರೆಯದ ಶರತ್ ದಶಕದ ಬಳಿಕ ಐಟಿಟಿಎಫ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು. ಶರತ್ 2010ರಲ್ಲಿ ಈಜಿಪ್ಟ್ ಓಪನ್‌ನಲ್ಲಿ ಕೊನೆಯ ಬಾರಿ ಐಟಿಟಿಎಫ್ ಪ್ರಶಸ್ತಿ ಗೆದ್ದುಕೊಂಡಿದ್ದರು. ಆ ಬಳಿಕ ಎರಡು ಬಾರಿ ಸೆಮಿ ಫೈನಲ್‌ನಲ್ಲಿ(2011ರಲ್ಲಿ ಮೊರಾಕ್ಕೊ ಹಾಗೂ 2017ರಲ್ಲಿ ಇಂಡಿಯಾ ಓಪನ್)ಕಾಣಿಸಿಕೊಂಡಿದ್ದರು. ಆದರೆ ಅವರಿಗೆ ಟ್ರೋಫಿ ಕೈಗೆಟುಕಿರಲಿಲ್ಲ.

 ಇದಕ್ಕೂ ಮೊದಲು ನಡೆದ ಸೆಮಿ ಫೈನಲ್‌ನಲ್ಲಿ ಶರತ್ ರಶ್ಯದ ಕಿರಿಲ್ ಸ್ಕಚ್ಕೋವಾರನ್ನು ಸೋಲಿಸಿದರು. ನಾಲ್ಕನೇ ಶ್ರೇಯಾಂಕದ ಶರತ್ ಒಂದು ಗಂಟೆ ಹಾಗೂ 8 ನಿಮಿಷಗಳ ಕಾಲ ನಡೆದ ಏಳು ಸೆಟ್‌ಗಳ ಸೆಮಿ ಫೈನಲ್‌ನಲ್ಲಿ 11-13, 11-13, 13-11, 11-9, 13-11, 8-11, 11-7 ಸೆಟ್‌ಗಳಿಂದ ಜಯ ಸಾಧಿಸಿದರು. ಮೊರ್ಕೊಸ್ ಸೆಮಿ ಫೈನಲ್‌ನಲ್ಲಿ ಭಾರತದ ಹರ್ಮೀತ್ ದೇಸಾಯಿ ಅವರನ್ನು 5-11, 11-9, 6-11, 6-11, 11-8, 13-11, 11-3 ಸೆಟ್‌ಗಳ ಅಂತರದಿಂದ ಸೋಲಿಸಿದರು.

ಭಾರತದ ದೇಸಾಯಿ ಪಂದ್ಯದ ಆರಂಭಿಕ ಹಂತದಲ್ಲಿ ಪ್ರಾಬಲ್ಯ ಸಾಧಿಸಿದರು.ವಿಶ್ವದ ನಂ.26ನೇ ಆಟಗಾರ ಫ್ರೆಟಾಸ್ ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಫೈನಲ್ ಹಾದಿ ಸುಗಮಗೊಳಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X