Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನವೈರಸ್ ಭೀತಿ:ಎರಡು ದಿನಗಳಲ್ಲಿ...

ಕೊರೋನವೈರಸ್ ಭೀತಿ:ಎರಡು ದಿನಗಳಲ್ಲಿ ಕರಗಿತು ಹೂಡಿಕೆದಾರರ 9.74 ಲ.ಕೋ.ರೂ.ಸಂಪತ್ತು

ವಾರ್ತಾಭಾರತಿವಾರ್ತಾಭಾರತಿ17 March 2020 10:19 PM IST
share
ಕೊರೋನವೈರಸ್ ಭೀತಿ:ಎರಡು ದಿನಗಳಲ್ಲಿ ಕರಗಿತು ಹೂಡಿಕೆದಾರರ 9.74 ಲ.ಕೋ.ರೂ.ಸಂಪತ್ತು

ಹೊಸದಿಲ್ಲಿ,ಮಾ.17: ದುರ್ಬಲ ಜಾಗತಿಕ ಪ್ರವೃತ್ತಿ ಮತ್ತು ಒಟ್ಟಾರೆ ಆರ್ಥಿಕತೆಗೆ ಕೊರೋನವೈರಸ್ ಭೀತಿಯಿಂದಾಗಿ ಎರಡು ದಿನ ಸತತವಾಗಿ ಶೇರು ಮಾರುಕಟ್ಟೆಯ ಕುಸಿತವು ಹೂಡಿಕೆದಾರರ 9.74 ಲ.ಕೋ.ರೂ.ಗಳ ಸಂಪತ್ತನ್ನು ಕರಗಿಸಿದೆ.

ಸೋಮವಾರ ಮತ್ತು ಮಂಗಳವಾರ ಭಾರತೀಯ ಹೂಡಿಕೆದಾರರು 9,74,176.71 ಕೋ.ರೂ.ಗಳ ನಷ್ಟವನ್ನು ಅನುಭವಿಸಿದ್ದಾರೆ.

ಮಂಗಳವಾರ ಬಾಂಬೆ ಶೇರು ವಿನಿಮಯ ಕೇಂದ್ರ (ಬಿಎಸ್‌ಇ)ದ ಸೂಚ್ಯಂಕ ಸೆನ್ಸೆಕ್ಸ್ 810.98 ಅಂಶಗಳನ್ನು ಕಳೆದುಕೊಂಡು 30,579.09ರಲ್ಲಿ ಮುಕ್ತಾಯಗೊಂಡಿದ್ದರೆ,ಅತ್ತ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರ (ಎನ್‌ಎಸ್‌ಇ)ದ ಸೂಚ್ಯಂಕ ನಿಫ್ಟಿ 230.35 ಅಂಶಗಳ ನಷ್ಟದೊಂದಿಗೆ 8967.05ರಲ್ಲಿ ವಹಿವಾಟು ಮುಗಿಸಿದೆ. ಸೋಮವಾರ ದಿನದ ವಹಿವಾಟು ಮುಕ್ತಾಯಗೊಂಡಾಗ ಸೆನ್ಸೆಕ್ಸ್ 2713 ಮತ್ತು ನಿಫ್ಟಿ 756 ಅಂಶಗಳ ನಷ್ಟವನ್ನು ದಾಖಲಿಸಿದ್ದವು.

 ಕೊರೋನವೈರಸ್ ಭೀತಿ ಆರ್ಥಿಕತೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು,ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ಕುಸಿತದ ಮೇಲೆ ಕುಸಿತವನ್ನು ದಾಖಲಿಸುತ್ತಲೇ ಇವೆ. ಸರಕಾರಗಳು ಕೈಗೊಂಡಿರುವ ಉತ್ತೇಜಕ ಕ್ರಮಗಳು ಹೂಡಿಕೆದಾರರಲ್ಲಿಯ ಭೀತಿಯನ್ನು ನಿವಾರಿಸುವಲ್ಲಿ ವಿಫಲಗೊಂಡಿವೆ.

 ದೇಶಿಯ ಶೇರು ಮಾರುಕಟ್ಟೆಗಳು ವಿದೇಶಿ ಮಾರುಕಟ್ಟೆಗಳಲ್ಲಿನ ಪ್ರವೃತ್ತಿಯನ್ನು ಅನುಸರಿಸುವುದನ್ನು ಮುಂದುವರಿಸಲಿವೆ. ಸದ್ಯೋಭವಿಷ್ಯದಲ್ಲಿ ಮಾರುಕಟ್ಟೆಗಳು ಇನ್ನಷ್ಟು ಪ್ರಪಾತಕ್ಕಿಳಿಯುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದು ಶೇರು ಮಾರುಕಟ್ಟೆ ಪಂಡಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X